AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: 6ನೇ ಸುತ್ತಿನ ಸಭೆ ರದ್ದು, ಸಂಜೆ ಮುಂದಿನ ನಡೆ ಪ್ರಕಟಿಸಲಿರುವ ಪಂಜಾಬ್ ರೈತರು

ರೈತ ಒಕ್ಕೂಟಗಳು ಮತ್ತು ಕೇಂದ್ರ ಸರ್ಕಾರದ ನಡುವೆ ಇಂದು ಆಯೋಜನೆಯಾಗಿದ್ದ 6ನೇ ಸುತ್ತಿನ ಸಭೆ ರದ್ದಾಗಿದೆ. ಕೇಂದ್ರ ಸರ್ಕಾರದ ಬಳಿ ಲಿಖಿತ ರೂಪದಲ್ಲಿ ನಿರ್ಧಾರವನ್ನು ಪ್ರಕಟಿಸಲು ಹೇಳಿದ್ದು, ಇಂದು ಸರ್ಕಾರದ ಪತ್ರ ನಮ್ಮನ್ನು ತಲುಪಲಿದೆ. ತದನಂತರ, ಮುಂದಿನ ನಿರ್ಧಾವನ್ನು ಪ್ರಕಟಿಸುವುದಾಗಿ ಆಲ್ ಇಂಡಿಯಾ ಕಿಸಾನ್ ಸಭಾದ ಮುಖಂಡ ಹನ್ನಾನ್ ಮೊಲ್ಲಾಹ್ ತಿಳಿಸಿದ್ದಾರೆ.

Delhi Chalo: 6ನೇ ಸುತ್ತಿನ ಸಭೆ ರದ್ದು, ಸಂಜೆ ಮುಂದಿನ ನಡೆ ಪ್ರಕಟಿಸಲಿರುವ ಪಂಜಾಬ್ ರೈತರು
ದೆಹಲಿಯ ಬೀದಿಗಳಲ್ಲಿ ಪಂಜಾಬ್ ರೈತರ 14ನೇ ದಿನದ ಬೆಳಗು ಆರಂಭವಾಗಿದ್ದು ಹೀಗೆ..
guruganesh bhat
| Edited By: |

Updated on: Dec 09, 2020 | 1:56 PM

Share

ದೆಹಲಿ: ರೈತ ಒಕ್ಕೂಟಗಳು ಮತ್ತು ಕೇಂದ್ರ ಸರ್ಕಾರದ ನಡುವೆ ಇಂದು ನಿಗದಿಯಾಗಿದ್ದ 6ನೇ ಸುತ್ತಿನ ಸಭೆ ರದ್ದಾಗಿದೆ. ಕೇಂದ್ರ ಸರ್ಕಾರದ ಬಳಿ ಲಿಖಿತ ರೂಪದಲ್ಲಿ ನಿರ್ಧಾರವನ್ನು ಪ್ರಕಟಿಸಲು ಒತ್ತಾಯಿಸಿದ್ದೇವೆ. ಇಂದು ಸರ್ಕಾರದ ಪತ್ರ ನಮ್ಮನ್ನು ತಲುಪಲಿದೆ. ತದನಂತರ, ಮುಂದಿನ ನಿರ್ಧಾವನ್ನು ಪ್ರಕಟಿಸುವುದಾಗಿ ಆಲ್ ಇಂಡಿಯಾ ಕಿಸಾನ್ ಸಭಾದ ಮುಖಂಡ ಹನ್ನಾನ್ ಮೊಲ್ಲಾಹ್ ತಿಳಿಸಿದ್ದಾರೆ.

ರೈತ ಒಕ್ಕೂಟಗಳು ಆಂತರಿಕ ಸಭೆ ನಡೆಸಲಿವೆ. ಸರ್ಕಾರದ ನಿರ್ಧಾರದ ಆಧಾರದ ಮೇಲೆ ಮುಂದಿನ ನಡೆ ಪ್ರಕಟಿಸುವುದಾಗಿ ಒಕ್ಕೂಟಗಳು ತಿಳಿಸಿವೆ. ಸರ್ಕಾರದ ಪತ್ರ ಪರಿಶೀಲಿಸಿದ ನಂತರ ನಾಳೆ ಕೇಂದ್ರದ ಜೊತೆ ಸಭೆ ನಡೆಸುವ ಸಾಧ್ಯತೆಯಿದೆ ಎಂದು ರೈತ ಒಕ್ಕೂಟಗಳು ತಿಳಿಸಿವೆ.

ಕೇಂದ್ರ ಸಚಿವ ಸಂಪುಟ ಸಭೆ ಪಂಜಾಬ್ ರೈತರಿಗೆ ನೀಡಬೇಕಾಗಿರುವ ಲಿಖಿತ ರೂಪದ ನಿರ್ಧಾರಗಳ ಕುರಿತು ಚರ್ಚಿಸಲು ಕೇಂದ್ರ ಸರ್ಕಾರವು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಸುತ್ತಿದೆ. ಮಧ್ಯಾಹ್ನದ ನಂತರ ವಾರ್ತಾ ಮತ್ತು ಪ್ರಸಾರ ಇಲಾಖೆ ಸಚಿವ ಪ್ರಕಾಶ್ ಜಾವಡೇಕರ್ ಪತ್ರಿಕಾಗೋಷ್ಠಿ ನಡೆಸಿ, ಸರ್ಕಾರದ ನಿರ್ಧಾರ ಪ್ರಕಟಿಸಲಿದ್ದಾರೆ.

ಇಂದು ಪ್ರತಿಪಕ್ಷ ನಾಯಕರಿಂದ ರಾಷ್ಟ್ರಪತಿ ಭೇಟಿ: ಕೃಷಿ ಕಾಯ್ದೆ ವಿರುದ್ಧ ಅಹವಾಲು ಮಂಡನೆ

Follow Us
guruganesh bhat
guruganesh bhat
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?