AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: 6ನೇ ಸುತ್ತಿನ ಸಭೆ ರದ್ದು, ಸಂಜೆ ಮುಂದಿನ ನಡೆ ಪ್ರಕಟಿಸಲಿರುವ ಪಂಜಾಬ್ ರೈತರು

ರೈತ ಒಕ್ಕೂಟಗಳು ಮತ್ತು ಕೇಂದ್ರ ಸರ್ಕಾರದ ನಡುವೆ ಇಂದು ಆಯೋಜನೆಯಾಗಿದ್ದ 6ನೇ ಸುತ್ತಿನ ಸಭೆ ರದ್ದಾಗಿದೆ. ಕೇಂದ್ರ ಸರ್ಕಾರದ ಬಳಿ ಲಿಖಿತ ರೂಪದಲ್ಲಿ ನಿರ್ಧಾರವನ್ನು ಪ್ರಕಟಿಸಲು ಹೇಳಿದ್ದು, ಇಂದು ಸರ್ಕಾರದ ಪತ್ರ ನಮ್ಮನ್ನು ತಲುಪಲಿದೆ. ತದನಂತರ, ಮುಂದಿನ ನಿರ್ಧಾವನ್ನು ಪ್ರಕಟಿಸುವುದಾಗಿ ಆಲ್ ಇಂಡಿಯಾ ಕಿಸಾನ್ ಸಭಾದ ಮುಖಂಡ ಹನ್ನಾನ್ ಮೊಲ್ಲಾಹ್ ತಿಳಿಸಿದ್ದಾರೆ.

Delhi Chalo: 6ನೇ ಸುತ್ತಿನ ಸಭೆ ರದ್ದು, ಸಂಜೆ ಮುಂದಿನ ನಡೆ ಪ್ರಕಟಿಸಲಿರುವ ಪಂಜಾಬ್ ರೈತರು
ದೆಹಲಿಯ ಬೀದಿಗಳಲ್ಲಿ ಪಂಜಾಬ್ ರೈತರ 14ನೇ ದಿನದ ಬೆಳಗು ಆರಂಭವಾಗಿದ್ದು ಹೀಗೆ..
guruganesh bhat
| Edited By: |

Updated on: Dec 09, 2020 | 1:56 PM

Share

ದೆಹಲಿ: ರೈತ ಒಕ್ಕೂಟಗಳು ಮತ್ತು ಕೇಂದ್ರ ಸರ್ಕಾರದ ನಡುವೆ ಇಂದು ನಿಗದಿಯಾಗಿದ್ದ 6ನೇ ಸುತ್ತಿನ ಸಭೆ ರದ್ದಾಗಿದೆ. ಕೇಂದ್ರ ಸರ್ಕಾರದ ಬಳಿ ಲಿಖಿತ ರೂಪದಲ್ಲಿ ನಿರ್ಧಾರವನ್ನು ಪ್ರಕಟಿಸಲು ಒತ್ತಾಯಿಸಿದ್ದೇವೆ. ಇಂದು ಸರ್ಕಾರದ ಪತ್ರ ನಮ್ಮನ್ನು ತಲುಪಲಿದೆ. ತದನಂತರ, ಮುಂದಿನ ನಿರ್ಧಾವನ್ನು ಪ್ರಕಟಿಸುವುದಾಗಿ ಆಲ್ ಇಂಡಿಯಾ ಕಿಸಾನ್ ಸಭಾದ ಮುಖಂಡ ಹನ್ನಾನ್ ಮೊಲ್ಲಾಹ್ ತಿಳಿಸಿದ್ದಾರೆ.

ರೈತ ಒಕ್ಕೂಟಗಳು ಆಂತರಿಕ ಸಭೆ ನಡೆಸಲಿವೆ. ಸರ್ಕಾರದ ನಿರ್ಧಾರದ ಆಧಾರದ ಮೇಲೆ ಮುಂದಿನ ನಡೆ ಪ್ರಕಟಿಸುವುದಾಗಿ ಒಕ್ಕೂಟಗಳು ತಿಳಿಸಿವೆ. ಸರ್ಕಾರದ ಪತ್ರ ಪರಿಶೀಲಿಸಿದ ನಂತರ ನಾಳೆ ಕೇಂದ್ರದ ಜೊತೆ ಸಭೆ ನಡೆಸುವ ಸಾಧ್ಯತೆಯಿದೆ ಎಂದು ರೈತ ಒಕ್ಕೂಟಗಳು ತಿಳಿಸಿವೆ.

ಕೇಂದ್ರ ಸಚಿವ ಸಂಪುಟ ಸಭೆ ಪಂಜಾಬ್ ರೈತರಿಗೆ ನೀಡಬೇಕಾಗಿರುವ ಲಿಖಿತ ರೂಪದ ನಿರ್ಧಾರಗಳ ಕುರಿತು ಚರ್ಚಿಸಲು ಕೇಂದ್ರ ಸರ್ಕಾರವು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಸುತ್ತಿದೆ. ಮಧ್ಯಾಹ್ನದ ನಂತರ ವಾರ್ತಾ ಮತ್ತು ಪ್ರಸಾರ ಇಲಾಖೆ ಸಚಿವ ಪ್ರಕಾಶ್ ಜಾವಡೇಕರ್ ಪತ್ರಿಕಾಗೋಷ್ಠಿ ನಡೆಸಿ, ಸರ್ಕಾರದ ನಿರ್ಧಾರ ಪ್ರಕಟಿಸಲಿದ್ದಾರೆ.

ಇಂದು ಪ್ರತಿಪಕ್ಷ ನಾಯಕರಿಂದ ರಾಷ್ಟ್ರಪತಿ ಭೇಟಿ: ಕೃಷಿ ಕಾಯ್ದೆ ವಿರುದ್ಧ ಅಹವಾಲು ಮಂಡನೆ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ