AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: 6ನೇ ಸುತ್ತಿನ ಸಭೆ ರದ್ದು, ಸಂಜೆ ಮುಂದಿನ ನಡೆ ಪ್ರಕಟಿಸಲಿರುವ ಪಂಜಾಬ್ ರೈತರು

ರೈತ ಒಕ್ಕೂಟಗಳು ಮತ್ತು ಕೇಂದ್ರ ಸರ್ಕಾರದ ನಡುವೆ ಇಂದು ಆಯೋಜನೆಯಾಗಿದ್ದ 6ನೇ ಸುತ್ತಿನ ಸಭೆ ರದ್ದಾಗಿದೆ. ಕೇಂದ್ರ ಸರ್ಕಾರದ ಬಳಿ ಲಿಖಿತ ರೂಪದಲ್ಲಿ ನಿರ್ಧಾರವನ್ನು ಪ್ರಕಟಿಸಲು ಹೇಳಿದ್ದು, ಇಂದು ಸರ್ಕಾರದ ಪತ್ರ ನಮ್ಮನ್ನು ತಲುಪಲಿದೆ. ತದನಂತರ, ಮುಂದಿನ ನಿರ್ಧಾವನ್ನು ಪ್ರಕಟಿಸುವುದಾಗಿ ಆಲ್ ಇಂಡಿಯಾ ಕಿಸಾನ್ ಸಭಾದ ಮುಖಂಡ ಹನ್ನಾನ್ ಮೊಲ್ಲಾಹ್ ತಿಳಿಸಿದ್ದಾರೆ.

Delhi Chalo: 6ನೇ ಸುತ್ತಿನ ಸಭೆ ರದ್ದು, ಸಂಜೆ ಮುಂದಿನ ನಡೆ ಪ್ರಕಟಿಸಲಿರುವ ಪಂಜಾಬ್ ರೈತರು
ದೆಹಲಿಯ ಬೀದಿಗಳಲ್ಲಿ ಪಂಜಾಬ್ ರೈತರ 14ನೇ ದಿನದ ಬೆಳಗು ಆರಂಭವಾಗಿದ್ದು ಹೀಗೆ..
guruganesh bhat
| Edited By: |

Updated on: Dec 09, 2020 | 1:56 PM

Share

ದೆಹಲಿ: ರೈತ ಒಕ್ಕೂಟಗಳು ಮತ್ತು ಕೇಂದ್ರ ಸರ್ಕಾರದ ನಡುವೆ ಇಂದು ನಿಗದಿಯಾಗಿದ್ದ 6ನೇ ಸುತ್ತಿನ ಸಭೆ ರದ್ದಾಗಿದೆ. ಕೇಂದ್ರ ಸರ್ಕಾರದ ಬಳಿ ಲಿಖಿತ ರೂಪದಲ್ಲಿ ನಿರ್ಧಾರವನ್ನು ಪ್ರಕಟಿಸಲು ಒತ್ತಾಯಿಸಿದ್ದೇವೆ. ಇಂದು ಸರ್ಕಾರದ ಪತ್ರ ನಮ್ಮನ್ನು ತಲುಪಲಿದೆ. ತದನಂತರ, ಮುಂದಿನ ನಿರ್ಧಾವನ್ನು ಪ್ರಕಟಿಸುವುದಾಗಿ ಆಲ್ ಇಂಡಿಯಾ ಕಿಸಾನ್ ಸಭಾದ ಮುಖಂಡ ಹನ್ನಾನ್ ಮೊಲ್ಲಾಹ್ ತಿಳಿಸಿದ್ದಾರೆ.

ರೈತ ಒಕ್ಕೂಟಗಳು ಆಂತರಿಕ ಸಭೆ ನಡೆಸಲಿವೆ. ಸರ್ಕಾರದ ನಿರ್ಧಾರದ ಆಧಾರದ ಮೇಲೆ ಮುಂದಿನ ನಡೆ ಪ್ರಕಟಿಸುವುದಾಗಿ ಒಕ್ಕೂಟಗಳು ತಿಳಿಸಿವೆ. ಸರ್ಕಾರದ ಪತ್ರ ಪರಿಶೀಲಿಸಿದ ನಂತರ ನಾಳೆ ಕೇಂದ್ರದ ಜೊತೆ ಸಭೆ ನಡೆಸುವ ಸಾಧ್ಯತೆಯಿದೆ ಎಂದು ರೈತ ಒಕ್ಕೂಟಗಳು ತಿಳಿಸಿವೆ.

ಕೇಂದ್ರ ಸಚಿವ ಸಂಪುಟ ಸಭೆ ಪಂಜಾಬ್ ರೈತರಿಗೆ ನೀಡಬೇಕಾಗಿರುವ ಲಿಖಿತ ರೂಪದ ನಿರ್ಧಾರಗಳ ಕುರಿತು ಚರ್ಚಿಸಲು ಕೇಂದ್ರ ಸರ್ಕಾರವು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಸುತ್ತಿದೆ. ಮಧ್ಯಾಹ್ನದ ನಂತರ ವಾರ್ತಾ ಮತ್ತು ಪ್ರಸಾರ ಇಲಾಖೆ ಸಚಿವ ಪ್ರಕಾಶ್ ಜಾವಡೇಕರ್ ಪತ್ರಿಕಾಗೋಷ್ಠಿ ನಡೆಸಿ, ಸರ್ಕಾರದ ನಿರ್ಧಾರ ಪ್ರಕಟಿಸಲಿದ್ದಾರೆ.

ಇಂದು ಪ್ರತಿಪಕ್ಷ ನಾಯಕರಿಂದ ರಾಷ್ಟ್ರಪತಿ ಭೇಟಿ: ಕೃಷಿ ಕಾಯ್ದೆ ವಿರುದ್ಧ ಅಹವಾಲು ಮಂಡನೆ

Follow Us
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!