AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಂಡರ್ ಸ್ಫೋಟದಿಂದ ಕುಸಿದುಬಿದ್ದ ಕಟ್ಟಡ; 7 ಮಂದಿ ಸಾವು, 14 ಜನರಿಗೆ ಗಾಯ

ಘಟನೆ ನಡೆಯುತ್ತಿದ್ದಂತೆ ಹಳ್ಳಿಗರೇ ಮುಂದಾಗಿ ರಕ್ಷಣಾ ಕಾರ್ಯಾಚರಣೆ ಶುರು ಮಾಡಿದ್ದಾರೆ. ಗಾಯಗೊಂಡ 14 ಜನರನ್ನು ನವಾಬ್​​ಗಂಜ್​​​ನಲ್ಲಿರುವ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಲಾಗಿದೆ.

ಸಿಲಿಂಡರ್ ಸ್ಫೋಟದಿಂದ ಕುಸಿದುಬಿದ್ದ ಕಟ್ಟಡ; 7 ಮಂದಿ ಸಾವು, 14 ಜನರಿಗೆ ಗಾಯ
ಸಿಲಿಂಡರ್​ ಬ್ಲಾಸ್​ ಆಗಿ ಕಟ್ಟಡ ಕುಸಿತ
TV9 Web
| Edited By: |

Updated on:Jun 02, 2021 | 8:51 AM

Share

ಸಿಲಿಂಡರ್​ ಸ್ಫೋಟಗೊಂಡ ಪರಿಣಾಮ ಎರಡಂತಸ್ತಿನ ಕಟ್ಟಡವೊಂದು ಸಂಪೂರ್ಣ ಕುಸಿದು ಬಿದ್ದು 7 ಮಂದಿ ಮೃತಪಟ್ಟಿದ್ದಾರೆ. ಅದರಲ್ಲಿ ಮೂವರು ಮಕ್ಕಳು. ಇನ್ನೂ 14 ಜನರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಉತ್ತರಪ್ರದೇಶದ ಗೊಂಡಾ ಜಿಲ್ಲೆಯ ವಾಜಿರ್​ಗಂಜ್​ ಏರಿಯಾದಲ್ಲಿರುವ ಟಿಕ್ರಿ ಹಳ್ಳಿಯಲ್ಲಿ ಮಂಗಳವಾರ ಮಧ್ಯರಾತ್ರಿ ಈ ದುರ್ಘಟನೆ ನಡೆದಿದೆ.

ಘಟನೆ ನಡೆಯುತ್ತಿದ್ದಂತೆ ಹಳ್ಳಿಗರೇ ಮುಂದಾಗಿ ರಕ್ಷಣಾ ಕಾರ್ಯಾಚರಣೆ ಶುರು ಮಾಡಿದ್ದಾರೆ. ಗಾಯಗೊಂಡ 14 ಜನರನ್ನು ನವಾಬ್​​ಗಂಜ್​​​ನಲ್ಲಿರುವ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಗೊಂಡಾ ಎಸ್​ಪಿ ಸೇರಿ ಹಲವು ಪೊಲೀಸ್​ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 7 ಮಂದಿ ಮೃತಪಟ್ಟಿದ್ದಾರೆ. ಸುಮಾರು 14 ಮಂದಿ ಕಟ್ಟಡದ ಅವಶೇಷಗಳಡಿ ಸಿಲುಕಿದ್ದರು. ಈಗ ಅವರನ್ನೆಲ್ಲ ರಕ್ಷಣೆ ಮಾಡಲಾಗಿದೆ ಎಂದು ಎಸ್​​ಪಿ ಸಂತೋಷ್​ ಕುಮಾರ್​ ಮಿಶ್ರಾ ತಿಳಿಸಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಮಹಿಳೆಯರಿಗಾಗಿ ಸಿದ್ಧವಾಯ್ತು ಪ್ರತ್ಯೇಕ ಕೊವಿಡ್ ಕೇರ್ ಸೆಂಟರ್

Published On - 8:50 am, Wed, 2 June 21

ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!