AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಮಧ್ಯರಾತ್ರಿ ಭೀಕರ ಅಗ್ನಿ ದುರಂತ; 60 ಗುಡಿಸಲುಗಳು ಸುಟ್ಟು ಭಸ್ಮ, 7 ಮಂದಿ ಸಾವು

ಮಧ್ಯರಾತ್ರಿ 1ಗಂಟೆ ಹೊತ್ತಿಗೆ ಬೆಂಕಿ ಬಿದ್ದ ಬಗ್ಗೆ ಮಾಹಿತಿ ಬಂತು. ಕೂಡಲೇ ಸ್ಥಳಕ್ಕೆ ಧಾವಿಸಿದ್ದೇವೆ. ತಕ್ಷಣವೇ ಅಗ್ನಿಶಾಮಕ ದಳದವರೂ ಕಾರ್ಯಪ್ರವೃತ್ತರಾದರು. ಆದರೆ ಬೆಂಕಿ ಭಯಂಕರವಾಗಿ ಮತ್ತು ವೇಗವಾಗಿ ಹರಡುತ್ತಿತ್ತು ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ದೆಹಲಿಯಲ್ಲಿ ಮಧ್ಯರಾತ್ರಿ ಭೀಕರ ಅಗ್ನಿ ದುರಂತ; 60 ಗುಡಿಸಲುಗಳು ಸುಟ್ಟು ಭಸ್ಮ, 7 ಮಂದಿ ಸಾವು
ಬೆಂಕಿ ದುರಂತ ನಡೆದ ಜಾಗ
TV9 Web
| Edited By: |

Updated on:Mar 12, 2022 | 9:50 AM

Share

ದೆಹಲಿಯ ಗೋಕಲ್​ಪುರಿಯಲ್ಲಿ ನಿನ್ನೆ ರಾತ್ರಿ ಬಹುದೊಡ್ಡ ಬೆಂಕಿ ದುರಂತ ನಡೆದಿದ್ದು, ಈ ಘಟನೆಯಲ್ಲಿ ಏಳುಮಂದಿ ಮೃತಪಟ್ಟಿದ್ದಾರೆ. ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ದೆಹಲಿ ಅಗ್ನಿಶಾಮಕ ದಳ ತಿಳಿಸಿದೆ.  ಶುಕ್ರವಾರ ತಡರಾತ್ರಿ 1 ಗಂಟೆ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಇಲ್ಲಿರುವ ಸುಮಾರು 60 ಗುಡಿಸಲುಗಳು ಸುಟ್ಟುಕರಕಲಾಗಿವೆ. ಅಗ್ನಿಶಾಮಕ ದಳ ಸುಮಾರು 13 ಟೆಂಡರ್​ಗಳು ಸ್ಥಳಕ್ಕೆ ತೆರಳಿ, ಬೆಂಕಿ ನಂದಿಸಿವೆ ಎಂದು ದೆಹಲಿ ಈಶಾನ್ಯ ವಲಯ ಹೆಚ್ಚುವರಿ ಉಪ ಪೊಲೀಸ್ ಆಯುಕ್ತ ದೇವೇಶ್ ಕುಮಾರ್​ ಮಾಹಿತಿ ನೀಡಿದ್ದಾರೆ.  

ಮಧ್ಯರಾತ್ರಿ 1ಗಂಟೆ ಹೊತ್ತಿಗೆ ಬೆಂಕಿ ಬಿದ್ದ ಬಗ್ಗೆ ಮಾಹಿತಿ ಬಂತು. ಕೂಡಲೇ ಸ್ಥಳಕ್ಕೆ ಧಾವಿಸಿದ್ದೇವೆ. ತಕ್ಷಣವೇ ಅಗ್ನಿಶಾಮಕ ದಳದವರೂ ಕಾರ್ಯಪ್ರವೃತ್ತರಾದರು. ಆದರೆ ಬೆಂಕಿ ಭಯಂಕರವಾಗಿ ಮತ್ತು ವೇಗವಾಗಿ ಹರಡುತ್ತಿತ್ತು. ಸಂಪೂರ್ಣವಾಗಿ ನಂದಿಸಿ, ನಿಯಂತ್ರಣಕ್ಕೆ ತರುವಷ್ಟರಲ್ಲಿ ಮುಂಜಾನೆ 4ಗಂಟೆಯಾಗಿತ್ತು. ಬೆಂಕಿ ತಗುಲಲು ಕಾರಣವೇನು ಎಂಬುದು ಗೊತ್ತಾಗಿಲ್ಲ. ತನಿಖೆ ಶುರು ಮಾಡಿದ್ದೇವೆ. ಗಾಯಗೊಂಡವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ದೇವೇಶ್​ ಕುಮಾರ್​ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ‘ಅಪ್ಪು ಹುಟ್ಟಿದಾಗ ಅವನನ್ನು ಮೊದಲು ಎತ್ತಿಕೊಂಡಿದ್ದು ನಾನು’; ಎಸ್​.ಕೆ. ಭಗವಾನ್​ ಭಾವುಕ ನುಡಿ

Published On - 9:46 am, Sat, 12 March 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ