AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಮಧ್ಯರಾತ್ರಿ ಭೀಕರ ಅಗ್ನಿ ದುರಂತ; 60 ಗುಡಿಸಲುಗಳು ಸುಟ್ಟು ಭಸ್ಮ, 7 ಮಂದಿ ಸಾವು

ಮಧ್ಯರಾತ್ರಿ 1ಗಂಟೆ ಹೊತ್ತಿಗೆ ಬೆಂಕಿ ಬಿದ್ದ ಬಗ್ಗೆ ಮಾಹಿತಿ ಬಂತು. ಕೂಡಲೇ ಸ್ಥಳಕ್ಕೆ ಧಾವಿಸಿದ್ದೇವೆ. ತಕ್ಷಣವೇ ಅಗ್ನಿಶಾಮಕ ದಳದವರೂ ಕಾರ್ಯಪ್ರವೃತ್ತರಾದರು. ಆದರೆ ಬೆಂಕಿ ಭಯಂಕರವಾಗಿ ಮತ್ತು ವೇಗವಾಗಿ ಹರಡುತ್ತಿತ್ತು ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ದೆಹಲಿಯಲ್ಲಿ ಮಧ್ಯರಾತ್ರಿ ಭೀಕರ ಅಗ್ನಿ ದುರಂತ; 60 ಗುಡಿಸಲುಗಳು ಸುಟ್ಟು ಭಸ್ಮ, 7 ಮಂದಿ ಸಾವು
ಬೆಂಕಿ ದುರಂತ ನಡೆದ ಜಾಗ
TV9 Web
| Updated By: Lakshmi Hegde|

Updated on:Mar 12, 2022 | 9:50 AM

Share

ದೆಹಲಿಯ ಗೋಕಲ್​ಪುರಿಯಲ್ಲಿ ನಿನ್ನೆ ರಾತ್ರಿ ಬಹುದೊಡ್ಡ ಬೆಂಕಿ ದುರಂತ ನಡೆದಿದ್ದು, ಈ ಘಟನೆಯಲ್ಲಿ ಏಳುಮಂದಿ ಮೃತಪಟ್ಟಿದ್ದಾರೆ. ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ದೆಹಲಿ ಅಗ್ನಿಶಾಮಕ ದಳ ತಿಳಿಸಿದೆ.  ಶುಕ್ರವಾರ ತಡರಾತ್ರಿ 1 ಗಂಟೆ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಇಲ್ಲಿರುವ ಸುಮಾರು 60 ಗುಡಿಸಲುಗಳು ಸುಟ್ಟುಕರಕಲಾಗಿವೆ. ಅಗ್ನಿಶಾಮಕ ದಳ ಸುಮಾರು 13 ಟೆಂಡರ್​ಗಳು ಸ್ಥಳಕ್ಕೆ ತೆರಳಿ, ಬೆಂಕಿ ನಂದಿಸಿವೆ ಎಂದು ದೆಹಲಿ ಈಶಾನ್ಯ ವಲಯ ಹೆಚ್ಚುವರಿ ಉಪ ಪೊಲೀಸ್ ಆಯುಕ್ತ ದೇವೇಶ್ ಕುಮಾರ್​ ಮಾಹಿತಿ ನೀಡಿದ್ದಾರೆ.  

ಮಧ್ಯರಾತ್ರಿ 1ಗಂಟೆ ಹೊತ್ತಿಗೆ ಬೆಂಕಿ ಬಿದ್ದ ಬಗ್ಗೆ ಮಾಹಿತಿ ಬಂತು. ಕೂಡಲೇ ಸ್ಥಳಕ್ಕೆ ಧಾವಿಸಿದ್ದೇವೆ. ತಕ್ಷಣವೇ ಅಗ್ನಿಶಾಮಕ ದಳದವರೂ ಕಾರ್ಯಪ್ರವೃತ್ತರಾದರು. ಆದರೆ ಬೆಂಕಿ ಭಯಂಕರವಾಗಿ ಮತ್ತು ವೇಗವಾಗಿ ಹರಡುತ್ತಿತ್ತು. ಸಂಪೂರ್ಣವಾಗಿ ನಂದಿಸಿ, ನಿಯಂತ್ರಣಕ್ಕೆ ತರುವಷ್ಟರಲ್ಲಿ ಮುಂಜಾನೆ 4ಗಂಟೆಯಾಗಿತ್ತು. ಬೆಂಕಿ ತಗುಲಲು ಕಾರಣವೇನು ಎಂಬುದು ಗೊತ್ತಾಗಿಲ್ಲ. ತನಿಖೆ ಶುರು ಮಾಡಿದ್ದೇವೆ. ಗಾಯಗೊಂಡವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ದೇವೇಶ್​ ಕುಮಾರ್​ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ‘ಅಪ್ಪು ಹುಟ್ಟಿದಾಗ ಅವನನ್ನು ಮೊದಲು ಎತ್ತಿಕೊಂಡಿದ್ದು ನಾನು’; ಎಸ್​.ಕೆ. ಭಗವಾನ್​ ಭಾವುಕ ನುಡಿ

Published On - 9:46 am, Sat, 12 March 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!