AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಟಿಂಡಾ-ಚಂಡೀಗಢ ಹೆದ್ದಾರಿಯಲ್ಲಿ ಸರಣಿ ಅಪಘಾತ, 7 ಮಂದಿಗೆ ಗಾಯ

ಬಟಿಂಡಾ-ಚಂಡೀಗಢ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪಂಜಾಬ್‌ನ ಬಟಿಂಡಾ-ಚಂಡೀಗಢ ಹೆದ್ದಾರಿಯಲ್ಲಿ ಭಾನುವಾರ ಐದು ಕಾರುಗಳು ಡಿಕ್ಕಿ ಹೊಡೆದು ಕನಿಷ್ಠ ಏಳು ಜನರು ಗಾಯಗೊಂಡಿದ್ದಾರೆ.

ಬಟಿಂಡಾ-ಚಂಡೀಗಢ ಹೆದ್ದಾರಿಯಲ್ಲಿ ಸರಣಿ ಅಪಘಾತ, 7 ಮಂದಿಗೆ ಗಾಯ
ಅಪಘಾತ
ನಯನಾ ರಾಜೀವ್
| Updated By: Digi Tech Desk|

Updated on:Jul 31, 2023 | 10:46 AM

Share

ಬಟಿಂಡಾ-ಚಂಡೀಗಢ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪಂಜಾಬ್‌ನ ಬಟಿಂಡಾ-ಚಂಡೀಗಢ ಹೆದ್ದಾರಿಯಲ್ಲಿ ಭಾನುವಾರ ಐದು ಕಾರುಗಳು ಡಿಕ್ಕಿ ಹೊಡೆದು ಕನಿಷ್ಠ ಏಳು ಜನರು ಗಾಯಗೊಂಡಿದ್ದಾರೆ. ಚಂಡೀಗಢದ ಕಡೆಗೆ ಹೋಗುತ್ತಿದ್ದ ಒಂದು ಕಾರು ಬಟಿಂಡಾ ಕಡೆಗೆ ಹೋಗುತ್ತಿದ್ದ ನಾಲ್ಕು ಕಾರುಗಳಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಟಿಂಡಾ ಕಡೆಯಿಂದ ಕಾರೊಂದು ಬರುತ್ತಿತ್ತು ಮತ್ತು ಬಟಿಂಡಾ ಕಡೆಗೆ ಹೋಗುತ್ತಿದ್ದ ಇತರ ನಾಲ್ಕು ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್‌ಎಚ್‌ಒ ರವೀಂದ್ರ ಸಿಂಗ್ ಹೇಳಿದ್ದಾರೆ.

ಇನ್ನೊಂದು ಘಟನೆ

ಮಾದಿಪುರ ಮೆಟ್ರೋ ನಿಲ್ದಾಣದ ಬಳಿ ರೋಹ್ಟಕ್ ರಸ್ತೆಯಲ್ಲಿರುವ ಪಂಜಾಬಿ ಬಾಗ್ ಪ್ರದೇಶದಲ್ಲಿ ಅವರ ಕಾರಿಗೆ ಹಿಂದಿನಿಂದ ಟ್ರಕ್ ಡಿಕ್ಕಿ ಹೊಡೆದು ದೆಹಲಿ ಪೊಲೀಸ್ ಇನ್ಸ್‌ಪೆಕ್ಟರ್ ಸಾವನ್ನಪ್ಪಿದ್ದಾರೆ . ಮೃತರು ಹೊರಗೆ ನಿಂತಿದ್ದಾಗ ಅವರ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:44 am, Mon, 31 July 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ