AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಲ್ವಾರಾದ ಕಲ್ಲುಗಣಿಯಲ್ಲಿ ಕುಸಿತ; ಅವಶೇಷಗಳಡಿ ಏಳು ಮಂದಿ ನಾಪತ್ತೆ

ಈ ಕಲ್ಲು ಗಣಿಗಾರಿಕೆ ಕಾನೂನು ಬದ್ಧವಾಗಿ ನಡೆಯುತ್ತಿರಲಿಲ್ಲ ಎಂದು ಹೇಳಲಾಗಿದ್ದು, ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ಬಿಲ್ವಾರಾದ ಕಲ್ಲುಗಣಿಯಲ್ಲಿ ಕುಸಿತ; ಅವಶೇಷಗಳಡಿ ಏಳು ಮಂದಿ ನಾಪತ್ತೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Aug 11, 2021 | 7:41 PM

Share

ಭಿಲ್ವಾರಾ: ರಾಜ್ಯಸ್ಥಾನದ ಬಿಲ್ವಾರಾ ಜಿಲ್ಲೆಯಲ್ಲಿ ಕಲ್ಲುಗಣಿಯೊಂದರಲ್ಲಿ ಕುಸಿತ ಉಂಟಾಗಿ ಮೂವರು ಮಹಿಳೆಯರು ಸೇರಿ, ಏಳು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ. ಈ ದುರ್ಘಟನೆ ಇಂದು ನಡೆದಿದೆ. ಅನ್ಸಿದ್​ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿರುವಲಚುಡಾ ಗ್ರಾಮದಲ್ಲಿರುವ ಸ್ಫಟಿಕ ಕಲ್ಲುಗಳ ಗಣಿಗಾರಿಕೆ ಸ್ಥಳದಲ್ಲಿ ಅಪಘಾತ ಸಂಭವಿಸಿದೆ. ಅದರಲ್ಲೂ ಈ ಕಲ್ಲು ಗಣಿಗಾರಿಕೆ ಕಾನೂನು ಬದ್ಧವಾಗಿ ನಡೆಯುತ್ತಿರಲಿಲ್ಲ ಎಂದು ಹೇಳಲಾಗಿದ್ದು, ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಅವಶೇಷಗಳಡಿಯಿಂದ ಮೃತದೇಹವನ್ನು ಹೊರತೆಗೆಯುವ ಕಾರ್ಯಾಚರಣೆ ನಡೆಯುತ್ತಿದೆ. 

ಕಿನೌರ್​​ನಲ್ಲಿ ಭೂಕುಸಿತ ಹಿಮಾಚಲ ಪ್ರದೇಶದ ಕಿನೌರ್​​ನಲ್ಲಿ ಭೂಕುಸಿತ ಉಂಟಾಗಿದ್ದು, ಇಲ್ಲಿಯವರೆಗೆ ಒಟ್ಟು 10 ಶವಗಳು ಪತ್ತೆಯಾಗಿವೆ. 14 ಮಂದಿಯನ್ನು ರಕ್ಷಿಸಲಾಗಿದೆ ಎಂದು ಇಂಡೊ ಟಿಬೆಟಿಯನ್ ಬಾರ್ಡರ್ ಪೊಲೀಸ್​ (ಐಟಿಬಿಪಿ) ಸಿಬ್ಬಂದಿ ತಿಳಿಸಿದ್ದಾರೆ. ಅವಶೇಷಗಳ ಅಡಿಯಲ್ಲಿ ಇನ್ನಷ್ಟು ಜನರು ಸಿಲುಕಿರುವ ಸಾಧ್ಯತೆಯಿದೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ. ಭೂಕುಸಿತ ಸಂಭವಿಸಿರುವ ಸ್ಥಳದಲ್ಲಿ ಹಲವು ವಾಹನಗಳು ಸಿಲುಕಿವೆ. 40 ಪ್ರಯಾಣಿಕರಿದ್ದ ಹಿಮಾಚಲ ರಸ್ತೆ ಸಾರಿಗೆ ನಿಗಮದ ಬಸ್​ ಸೇರಿದಂತೆ ಹಲವು ವಾಹನಗಳ ಅವಶೇಷಗಳಡಿ ಇದೆ ಎಂದ ಕಿನೌರ್  ಜಿಲ್ಲಾಧಿಕಾರಿ ಅದೀಬ್ ಹುಸೇನ್ ಸಾದಿಕ್ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಕೆಲವು ಬಿಜೆಪಿ ಸಚಿವರಿಗೆ ಹೊಸ ಸಂಕಷ್ಟ; ಕ್ರಿಮಿನಲ್ ಕೇಸ್ ರದ್ದುಪಡಿಸಲು ಸಾಧ್ಯವಿಲ್ಲ ಎಂದ ಹೈಕೋರ್ಟ್

Published On - 7:40 pm, Wed, 11 August 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!