AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

75th Independence Day ನಾಲ್ಕು ಹೊಸ ಜಿಲ್ಲೆ, 29 ತಾಲ್ಲೂಕು ಘೋಷಿಸಿದ ಛತ್ತೀಸ್​ಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್

ರಾಯ್‌ಪುರದ ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರಧ್ವಜ ಆರೋಹಣ ಮಾಡಿದ ನಂತರ ಮಾತನಾಡಿದ ಮೊಹ್ಲಾ ಮಾನ್ಪುರ್, ಸಾರಂಗರ್ -ಬಿಲೈಗರ್, ಶಕ್ತಿ, ಮನೇಂದ್ರಗಡ ನಾಲ್ಕು ಜಿಲ್ಲೆಗಳಾಗಿದ್ದು ಮತ್ತು 29 ಹೊಸ ತಾಲ್ಲೂಕುಗಳನ್ನು ಅವರು ಘೋಷಣೆ ಮಾಡಿದ್ದಾರೆ.

75th Independence Day ನಾಲ್ಕು ಹೊಸ ಜಿಲ್ಲೆ, 29 ತಾಲ್ಲೂಕು ಘೋಷಿಸಿದ ಛತ್ತೀಸ್​ಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್
ಭೂಪೇಶ್ ಬಘೇಲ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Aug 15, 2021 | 10:33 AM

Share

ದೆಹಲಿ: ಸ್ವಾತಂತ್ರ್ಯ ದಿನದಂದು ಸಾರ್ವಜನಿಕ ಭಾಷಣದಲ್ಲಿ ಛತ್ತೀಸ್​ಗಡದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ನಾಲ್ಕು ಹೊಸ ಜಿಲ್ಲೆಗಳನ್ನು ಘೋಷಿಸಿದ್ದಾರೆ. ಮೊಹ್ಲಾ ಮಾನ್ಪುರ್, ಸಾರಂಗರ್ -ಬಿಲೈಗರ್, ಶಕ್ತಿ, ಮನೇಂದ್ರಗಡ ನಾಲ್ಕು ಜಿಲ್ಲೆಗಳಾಗಿದ್ದು ಮತ್ತು 29 ಹೊಸ ತಾಲ್ಲೂಕುಗಳನ್ನು ಅವರು ಘೋಷಣೆ ಮಾಡಿದ್ದಾರೆ. ರಾಯ್‌ಪುರದ ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರಧ್ವಜರೋಹಣ  ಮಾಡಿದ ನಂತರ  ರಾಜ್ಯದ ಜನರನ್ನುದ್ದೇಶಿಸಿ ಮಾತನಾಡಿದ್ದು, ಹೊಸ  ಜಿಲ್ಲೆ ಮತ್ತು ತಾಲ್ಲೂಕುಗನ್ನು ಘೋಷಿಸಿದ್ದಾರೆ. 

ದೇಶದಾದ್ಯಂತ  ಸ್ವಾತಂತ್ರೋತ್ಸವದಸಂಭ್ರಮ

ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರಧ್ವಜ  ಆರೋಹಣ ಮಾಡಿದರು.

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮುಂಬೈನ ರಾಜ್ಯ ಕಾರ್ಯಾಲಯದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿದರು.

ಛತ್ತೀಸ್‌ಗಡ ಸಿಎಂ ಬಘೇಲ್  ರಾಯ್‌ಪುರದ ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿದರು

ಭಾರತದ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವವನ್ನು ಆಚರಣೆ ಅಂಗವಾಗಿ 18300 ಅಡಿ ಎತ್ತರದಲ್ಲಿರುವ ಡೋಂಕ್ಯಾಲಾ ಪಾಸ್‌ನಲ್ಲಿ ಇಂದು  ಧ್ವಜಾರೋಹಣ ಮಾಡಲಾಗಿದೆ.  ಭರತ್ ಭೂಷಣ್ ಬಾಬು, ರಕ್ಷಣಾ ಸಚಿವಾಲಯದ ಪ್ರಧಾನ ವಕ್ತಾರ

ವಿಜಯವಾಡದ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ಆಂಧ್ರಪ್ರದೇಶ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ರಾಷ್ಟ್ರ ಧ್ವಜವನ್ನು ಹಾರಿಸಿದರು.

ಇದನ್ನೂ ಓದಿ:  75th Indian Independence Day: 100ನೇ ಸ್ವಾತಂತ್ರ್ಯ ದಿನಾಚರಣೆ ಹೊತ್ತಿಗೆ ಆದರ್ಶ ಭಾರತ ನಿರ್ಮಾಣದ ಗುರಿ: ಪ್ರಧಾನಿ ಮೋದಿ

(75th Independence Day Chhattisgarh CM Bhupesh Baghel announces 4 new districts 29 tehsils in the state)

Published On - 10:26 am, Sun, 15 August 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!