AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನ ಸಿಬ್ಬಂದಿ ಸೇರಿ ಕೈದಿಗಳಿಗೂ ವಕ್ಕರಿಸಿದ ಕೊರೊನಾ ಕ್ರಿಮಿ, ಏಲ್ಲಿ?

ಮುಂಬೈ: ಇಡೀ ದೇಶಾದ್ಯಂತ ಹೆಜ್ಜೆ ಹೆಜ್ಜೆಗೂ ಕೊರೊನಾ ಕ್ರೂರಿಯದ್ದೇ ಆತಂಕವಾಗಿದೆ. ಇದೀಗ ಮಹಾರಾಷ್ಟ್ರದ ಅರ್ಥರ್ ರೋಡ್ ಜೈಲಿಗೂ ಕೊರೊನಾ ಕ್ರಿಮಿ ವಕ್ಕರಿಸಿದ್ದು, ಜೈಲಿನ 77 ಕೈದಿಗಳು, 26 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅರ್ಥರ್ ರೋಡ್ ಜೈಲು ಸೇರಿ 8 ಜೈಲುಗಳು ಸೀಲ್​ಡೌನ್ ಮಾಡಲಾಗಿದ್ದು, ಹೊರಗೆ ಹೋಗಲು ಹಾಗೂ ಒಳಗೆ ಪ್ರವೇಶಿಸಲು ಯಾರಿಗೂ ಅನುಮತಿ ಇಲ್ಲ. ತರಕಾರಿ, ಹಾಲು ಸರಬರಾಜು ಮಾಡುವ ವ್ಯಕ್ತಿಗೆ ಮಾತ್ರ ಜೈಲು ಪ್ರವೇಶಿಸಲು ಅನುಮತಿ ಇದೆ. ಹೀಗಾಗಿ ಇವರಿಂದಲೇ ಕೈದಿಗಳು […]

ಜೈಲಿನ ಸಿಬ್ಬಂದಿ ಸೇರಿ ಕೈದಿಗಳಿಗೂ ವಕ್ಕರಿಸಿದ ಕೊರೊನಾ ಕ್ರಿಮಿ, ಏಲ್ಲಿ?
ಸಾಧು ಶ್ರೀನಾಥ್​
|

Updated on: May 08, 2020 | 4:43 PM

Share

ಮುಂಬೈ: ಇಡೀ ದೇಶಾದ್ಯಂತ ಹೆಜ್ಜೆ ಹೆಜ್ಜೆಗೂ ಕೊರೊನಾ ಕ್ರೂರಿಯದ್ದೇ ಆತಂಕವಾಗಿದೆ. ಇದೀಗ ಮಹಾರಾಷ್ಟ್ರದ ಅರ್ಥರ್ ರೋಡ್ ಜೈಲಿಗೂ ಕೊರೊನಾ ಕ್ರಿಮಿ ವಕ್ಕರಿಸಿದ್ದು, ಜೈಲಿನ 77 ಕೈದಿಗಳು, 26 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಅರ್ಥರ್ ರೋಡ್ ಜೈಲು ಸೇರಿ 8 ಜೈಲುಗಳು ಸೀಲ್​ಡೌನ್ ಮಾಡಲಾಗಿದ್ದು, ಹೊರಗೆ ಹೋಗಲು ಹಾಗೂ ಒಳಗೆ ಪ್ರವೇಶಿಸಲು ಯಾರಿಗೂ ಅನುಮತಿ ಇಲ್ಲ. ತರಕಾರಿ, ಹಾಲು ಸರಬರಾಜು ಮಾಡುವ ವ್ಯಕ್ತಿಗೆ ಮಾತ್ರ ಜೈಲು ಪ್ರವೇಶಿಸಲು ಅನುಮತಿ ಇದೆ. ಹೀಗಾಗಿ ಇವರಿಂದಲೇ ಕೈದಿಗಳು ಮತ್ತು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ