AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನ ಸಿಬ್ಬಂದಿ ಸೇರಿ ಕೈದಿಗಳಿಗೂ ವಕ್ಕರಿಸಿದ ಕೊರೊನಾ ಕ್ರಿಮಿ, ಏಲ್ಲಿ?

ಮುಂಬೈ: ಇಡೀ ದೇಶಾದ್ಯಂತ ಹೆಜ್ಜೆ ಹೆಜ್ಜೆಗೂ ಕೊರೊನಾ ಕ್ರೂರಿಯದ್ದೇ ಆತಂಕವಾಗಿದೆ. ಇದೀಗ ಮಹಾರಾಷ್ಟ್ರದ ಅರ್ಥರ್ ರೋಡ್ ಜೈಲಿಗೂ ಕೊರೊನಾ ಕ್ರಿಮಿ ವಕ್ಕರಿಸಿದ್ದು, ಜೈಲಿನ 77 ಕೈದಿಗಳು, 26 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅರ್ಥರ್ ರೋಡ್ ಜೈಲು ಸೇರಿ 8 ಜೈಲುಗಳು ಸೀಲ್​ಡೌನ್ ಮಾಡಲಾಗಿದ್ದು, ಹೊರಗೆ ಹೋಗಲು ಹಾಗೂ ಒಳಗೆ ಪ್ರವೇಶಿಸಲು ಯಾರಿಗೂ ಅನುಮತಿ ಇಲ್ಲ. ತರಕಾರಿ, ಹಾಲು ಸರಬರಾಜು ಮಾಡುವ ವ್ಯಕ್ತಿಗೆ ಮಾತ್ರ ಜೈಲು ಪ್ರವೇಶಿಸಲು ಅನುಮತಿ ಇದೆ. ಹೀಗಾಗಿ ಇವರಿಂದಲೇ ಕೈದಿಗಳು […]

ಜೈಲಿನ ಸಿಬ್ಬಂದಿ ಸೇರಿ ಕೈದಿಗಳಿಗೂ ವಕ್ಕರಿಸಿದ ಕೊರೊನಾ ಕ್ರಿಮಿ, ಏಲ್ಲಿ?
ಸಾಧು ಶ್ರೀನಾಥ್​
|

Updated on: May 08, 2020 | 4:43 PM

Share

ಮುಂಬೈ: ಇಡೀ ದೇಶಾದ್ಯಂತ ಹೆಜ್ಜೆ ಹೆಜ್ಜೆಗೂ ಕೊರೊನಾ ಕ್ರೂರಿಯದ್ದೇ ಆತಂಕವಾಗಿದೆ. ಇದೀಗ ಮಹಾರಾಷ್ಟ್ರದ ಅರ್ಥರ್ ರೋಡ್ ಜೈಲಿಗೂ ಕೊರೊನಾ ಕ್ರಿಮಿ ವಕ್ಕರಿಸಿದ್ದು, ಜೈಲಿನ 77 ಕೈದಿಗಳು, 26 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಅರ್ಥರ್ ರೋಡ್ ಜೈಲು ಸೇರಿ 8 ಜೈಲುಗಳು ಸೀಲ್​ಡೌನ್ ಮಾಡಲಾಗಿದ್ದು, ಹೊರಗೆ ಹೋಗಲು ಹಾಗೂ ಒಳಗೆ ಪ್ರವೇಶಿಸಲು ಯಾರಿಗೂ ಅನುಮತಿ ಇಲ್ಲ. ತರಕಾರಿ, ಹಾಲು ಸರಬರಾಜು ಮಾಡುವ ವ್ಯಕ್ತಿಗೆ ಮಾತ್ರ ಜೈಲು ಪ್ರವೇಶಿಸಲು ಅನುಮತಿ ಇದೆ. ಹೀಗಾಗಿ ಇವರಿಂದಲೇ ಕೈದಿಗಳು ಮತ್ತು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು