AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನ ಸಿಬ್ಬಂದಿ ಸೇರಿ ಕೈದಿಗಳಿಗೂ ವಕ್ಕರಿಸಿದ ಕೊರೊನಾ ಕ್ರಿಮಿ, ಏಲ್ಲಿ?

ಮುಂಬೈ: ಇಡೀ ದೇಶಾದ್ಯಂತ ಹೆಜ್ಜೆ ಹೆಜ್ಜೆಗೂ ಕೊರೊನಾ ಕ್ರೂರಿಯದ್ದೇ ಆತಂಕವಾಗಿದೆ. ಇದೀಗ ಮಹಾರಾಷ್ಟ್ರದ ಅರ್ಥರ್ ರೋಡ್ ಜೈಲಿಗೂ ಕೊರೊನಾ ಕ್ರಿಮಿ ವಕ್ಕರಿಸಿದ್ದು, ಜೈಲಿನ 77 ಕೈದಿಗಳು, 26 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅರ್ಥರ್ ರೋಡ್ ಜೈಲು ಸೇರಿ 8 ಜೈಲುಗಳು ಸೀಲ್​ಡೌನ್ ಮಾಡಲಾಗಿದ್ದು, ಹೊರಗೆ ಹೋಗಲು ಹಾಗೂ ಒಳಗೆ ಪ್ರವೇಶಿಸಲು ಯಾರಿಗೂ ಅನುಮತಿ ಇಲ್ಲ. ತರಕಾರಿ, ಹಾಲು ಸರಬರಾಜು ಮಾಡುವ ವ್ಯಕ್ತಿಗೆ ಮಾತ್ರ ಜೈಲು ಪ್ರವೇಶಿಸಲು ಅನುಮತಿ ಇದೆ. ಹೀಗಾಗಿ ಇವರಿಂದಲೇ ಕೈದಿಗಳು […]

ಜೈಲಿನ ಸಿಬ್ಬಂದಿ ಸೇರಿ ಕೈದಿಗಳಿಗೂ ವಕ್ಕರಿಸಿದ ಕೊರೊನಾ ಕ್ರಿಮಿ, ಏಲ್ಲಿ?
ಸಾಧು ಶ್ರೀನಾಥ್​
|

Updated on: May 08, 2020 | 4:43 PM

Share

ಮುಂಬೈ: ಇಡೀ ದೇಶಾದ್ಯಂತ ಹೆಜ್ಜೆ ಹೆಜ್ಜೆಗೂ ಕೊರೊನಾ ಕ್ರೂರಿಯದ್ದೇ ಆತಂಕವಾಗಿದೆ. ಇದೀಗ ಮಹಾರಾಷ್ಟ್ರದ ಅರ್ಥರ್ ರೋಡ್ ಜೈಲಿಗೂ ಕೊರೊನಾ ಕ್ರಿಮಿ ವಕ್ಕರಿಸಿದ್ದು, ಜೈಲಿನ 77 ಕೈದಿಗಳು, 26 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಅರ್ಥರ್ ರೋಡ್ ಜೈಲು ಸೇರಿ 8 ಜೈಲುಗಳು ಸೀಲ್​ಡೌನ್ ಮಾಡಲಾಗಿದ್ದು, ಹೊರಗೆ ಹೋಗಲು ಹಾಗೂ ಒಳಗೆ ಪ್ರವೇಶಿಸಲು ಯಾರಿಗೂ ಅನುಮತಿ ಇಲ್ಲ. ತರಕಾರಿ, ಹಾಲು ಸರಬರಾಜು ಮಾಡುವ ವ್ಯಕ್ತಿಗೆ ಮಾತ್ರ ಜೈಲು ಪ್ರವೇಶಿಸಲು ಅನುಮತಿ ಇದೆ. ಹೀಗಾಗಿ ಇವರಿಂದಲೇ ಕೈದಿಗಳು ಮತ್ತು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು