Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನ ಸಿಬ್ಬಂದಿ ಸೇರಿ ಕೈದಿಗಳಿಗೂ ವಕ್ಕರಿಸಿದ ಕೊರೊನಾ ಕ್ರಿಮಿ, ಏಲ್ಲಿ?

ಮುಂಬೈ: ಇಡೀ ದೇಶಾದ್ಯಂತ ಹೆಜ್ಜೆ ಹೆಜ್ಜೆಗೂ ಕೊರೊನಾ ಕ್ರೂರಿಯದ್ದೇ ಆತಂಕವಾಗಿದೆ. ಇದೀಗ ಮಹಾರಾಷ್ಟ್ರದ ಅರ್ಥರ್ ರೋಡ್ ಜೈಲಿಗೂ ಕೊರೊನಾ ಕ್ರಿಮಿ ವಕ್ಕರಿಸಿದ್ದು, ಜೈಲಿನ 77 ಕೈದಿಗಳು, 26 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅರ್ಥರ್ ರೋಡ್ ಜೈಲು ಸೇರಿ 8 ಜೈಲುಗಳು ಸೀಲ್​ಡೌನ್ ಮಾಡಲಾಗಿದ್ದು, ಹೊರಗೆ ಹೋಗಲು ಹಾಗೂ ಒಳಗೆ ಪ್ರವೇಶಿಸಲು ಯಾರಿಗೂ ಅನುಮತಿ ಇಲ್ಲ. ತರಕಾರಿ, ಹಾಲು ಸರಬರಾಜು ಮಾಡುವ ವ್ಯಕ್ತಿಗೆ ಮಾತ್ರ ಜೈಲು ಪ್ರವೇಶಿಸಲು ಅನುಮತಿ ಇದೆ. ಹೀಗಾಗಿ ಇವರಿಂದಲೇ ಕೈದಿಗಳು […]

ಜೈಲಿನ ಸಿಬ್ಬಂದಿ ಸೇರಿ ಕೈದಿಗಳಿಗೂ ವಕ್ಕರಿಸಿದ ಕೊರೊನಾ ಕ್ರಿಮಿ, ಏಲ್ಲಿ?
Follow us
ಸಾಧು ಶ್ರೀನಾಥ್​
|

Updated on: May 08, 2020 | 4:43 PM

ಮುಂಬೈ: ಇಡೀ ದೇಶಾದ್ಯಂತ ಹೆಜ್ಜೆ ಹೆಜ್ಜೆಗೂ ಕೊರೊನಾ ಕ್ರೂರಿಯದ್ದೇ ಆತಂಕವಾಗಿದೆ. ಇದೀಗ ಮಹಾರಾಷ್ಟ್ರದ ಅರ್ಥರ್ ರೋಡ್ ಜೈಲಿಗೂ ಕೊರೊನಾ ಕ್ರಿಮಿ ವಕ್ಕರಿಸಿದ್ದು, ಜೈಲಿನ 77 ಕೈದಿಗಳು, 26 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಅರ್ಥರ್ ರೋಡ್ ಜೈಲು ಸೇರಿ 8 ಜೈಲುಗಳು ಸೀಲ್​ಡೌನ್ ಮಾಡಲಾಗಿದ್ದು, ಹೊರಗೆ ಹೋಗಲು ಹಾಗೂ ಒಳಗೆ ಪ್ರವೇಶಿಸಲು ಯಾರಿಗೂ ಅನುಮತಿ ಇಲ್ಲ. ತರಕಾರಿ, ಹಾಲು ಸರಬರಾಜು ಮಾಡುವ ವ್ಯಕ್ತಿಗೆ ಮಾತ್ರ ಜೈಲು ಪ್ರವೇಶಿಸಲು ಅನುಮತಿ ಇದೆ. ಹೀಗಾಗಿ ಇವರಿಂದಲೇ ಕೈದಿಗಳು ಮತ್ತು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್