AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಸ್ಫೋಟ: ಲೆಬನಾನ್ ರಾಜಧಾನಿ ಬೈರುತ್‌ ಚಿಂದಿಚಿಂದಿ, 78 ಮಂದಿ ಸಾವು

ಹೈದರಾಬಾದ್: ಲೆಬನಾನ್​ನ ರಾಜಧಾನಿ ಬೈರುತ್‌ನಲ್ಲಿ‌ ಭಾರಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಸಾವಿರಾರು ಮಂದಿಗೆ ಗಾಯಗಳಾಗಿದ್ದು, 78 ಜನ ಮೃತಪಟ್ಟಿದ್ದಾರೆ. ನಿನ್ನೆ ಸಂಭವಿಸಿದ ಈ ಘಟನೆಯಿಂದ ಇಡೀ ಬೈರುತ್ ಬೆಚ್ಚಿ ಬಿದ್ದಿದೆ. ಅಮೋನಿಯಂ ನೈಟ್ರೇಟ್‌ ಸಂಗ್ರಹಿಸಿದ್ದ ಗೋದಾಮಿನಲ್ಲಿ ಘಟನೆ ಸಂಭವಿಸಿದ್ದು, ಸರಿಯಾದ ಮುಂಜಾಗ್ರತೆ ವಹಿಸದೆ ಅಮೋನಿಯಂ ನೈಟ್ರೇಟ್ ಆಧಿ‌ಕ ಪ್ರಮಾಣದಲ್ಲಿ ಸಂಗ್ರಹಿಸಿದ್ದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ದುರಂತದಲ್ಲಿ 78 ಜನ ಮೃತಪಟ್ಟಿದ್ದು, 4 ಸಾವಿರಕ್ಕೂ ಅಧಿಕ ಜನರಿಗೆ ಗಾಯವಾಗಿದೆ. ಕಟ್ಟಡ ಗಾಜುಗಳು ಪುಡಿ ಪುಡಿಯಾಗಿದ್ದು, ಸ್ಫೋಟ ಆಗಿರುವ ಸ್ಥಳದಿಂದ […]

ಭಾರಿ ಸ್ಫೋಟ: ಲೆಬನಾನ್ ರಾಜಧಾನಿ ಬೈರುತ್‌ ಚಿಂದಿಚಿಂದಿ, 78 ಮಂದಿ ಸಾವು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 05, 2020 | 9:10 AM

Share

ಹೈದರಾಬಾದ್: ಲೆಬನಾನ್​ನ ರಾಜಧಾನಿ ಬೈರುತ್‌ನಲ್ಲಿ‌ ಭಾರಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಸಾವಿರಾರು ಮಂದಿಗೆ ಗಾಯಗಳಾಗಿದ್ದು, 78 ಜನ ಮೃತಪಟ್ಟಿದ್ದಾರೆ.

ನಿನ್ನೆ ಸಂಭವಿಸಿದ ಈ ಘಟನೆಯಿಂದ ಇಡೀ ಬೈರುತ್ ಬೆಚ್ಚಿ ಬಿದ್ದಿದೆ. ಅಮೋನಿಯಂ ನೈಟ್ರೇಟ್‌ ಸಂಗ್ರಹಿಸಿದ್ದ ಗೋದಾಮಿನಲ್ಲಿ ಘಟನೆ ಸಂಭವಿಸಿದ್ದು, ಸರಿಯಾದ ಮುಂಜಾಗ್ರತೆ ವಹಿಸದೆ ಅಮೋನಿಯಂ ನೈಟ್ರೇಟ್ ಆಧಿ‌ಕ ಪ್ರಮಾಣದಲ್ಲಿ ಸಂಗ್ರಹಿಸಿದ್ದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ದುರಂತದಲ್ಲಿ 78 ಜನ ಮೃತಪಟ್ಟಿದ್ದು, 4 ಸಾವಿರಕ್ಕೂ ಅಧಿಕ ಜನರಿಗೆ ಗಾಯವಾಗಿದೆ.

ಕಟ್ಟಡ ಗಾಜುಗಳು ಪುಡಿ ಪುಡಿಯಾಗಿದ್ದು, ಸ್ಫೋಟ ಆಗಿರುವ ಸ್ಥಳದಿಂದ ಸುಮಾರು ಒಂದು ಮೈಲು ದೂರದಲ್ಲಿಯೂ  ಕುಸಿದ ಕಟ್ಟಡಗಳ ಅವಶೇಷಗಳ ಅಡಿ ಜನ ಸಿಕ್ಕಿ ಹಾಕಿಕೊಂಡಿದ್ದಾರೆ.  ರಕ್ಷಣಾ ಕಾರ್ಯ ನಡೆಯುತ್ತಿದೆ.

Published On - 6:54 am, Wed, 5 August 20

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ