AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಸ್ಫೋಟ: ಲೆಬನಾನ್ ರಾಜಧಾನಿ ಬೈರುತ್‌ ಚಿಂದಿಚಿಂದಿ, 78 ಮಂದಿ ಸಾವು

ಹೈದರಾಬಾದ್: ಲೆಬನಾನ್​ನ ರಾಜಧಾನಿ ಬೈರುತ್‌ನಲ್ಲಿ‌ ಭಾರಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಸಾವಿರಾರು ಮಂದಿಗೆ ಗಾಯಗಳಾಗಿದ್ದು, 78 ಜನ ಮೃತಪಟ್ಟಿದ್ದಾರೆ. ನಿನ್ನೆ ಸಂಭವಿಸಿದ ಈ ಘಟನೆಯಿಂದ ಇಡೀ ಬೈರುತ್ ಬೆಚ್ಚಿ ಬಿದ್ದಿದೆ. ಅಮೋನಿಯಂ ನೈಟ್ರೇಟ್‌ ಸಂಗ್ರಹಿಸಿದ್ದ ಗೋದಾಮಿನಲ್ಲಿ ಘಟನೆ ಸಂಭವಿಸಿದ್ದು, ಸರಿಯಾದ ಮುಂಜಾಗ್ರತೆ ವಹಿಸದೆ ಅಮೋನಿಯಂ ನೈಟ್ರೇಟ್ ಆಧಿ‌ಕ ಪ್ರಮಾಣದಲ್ಲಿ ಸಂಗ್ರಹಿಸಿದ್ದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ದುರಂತದಲ್ಲಿ 78 ಜನ ಮೃತಪಟ್ಟಿದ್ದು, 4 ಸಾವಿರಕ್ಕೂ ಅಧಿಕ ಜನರಿಗೆ ಗಾಯವಾಗಿದೆ. ಕಟ್ಟಡ ಗಾಜುಗಳು ಪುಡಿ ಪುಡಿಯಾಗಿದ್ದು, ಸ್ಫೋಟ ಆಗಿರುವ ಸ್ಥಳದಿಂದ […]

ಭಾರಿ ಸ್ಫೋಟ: ಲೆಬನಾನ್ ರಾಜಧಾನಿ ಬೈರುತ್‌ ಚಿಂದಿಚಿಂದಿ, 78 ಮಂದಿ ಸಾವು
ಆಯೇಷಾ ಬಾನು
| Edited By: |

Updated on:Aug 05, 2020 | 9:10 AM

Share

ಹೈದರಾಬಾದ್: ಲೆಬನಾನ್​ನ ರಾಜಧಾನಿ ಬೈರುತ್‌ನಲ್ಲಿ‌ ಭಾರಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಸಾವಿರಾರು ಮಂದಿಗೆ ಗಾಯಗಳಾಗಿದ್ದು, 78 ಜನ ಮೃತಪಟ್ಟಿದ್ದಾರೆ.

ನಿನ್ನೆ ಸಂಭವಿಸಿದ ಈ ಘಟನೆಯಿಂದ ಇಡೀ ಬೈರುತ್ ಬೆಚ್ಚಿ ಬಿದ್ದಿದೆ. ಅಮೋನಿಯಂ ನೈಟ್ರೇಟ್‌ ಸಂಗ್ರಹಿಸಿದ್ದ ಗೋದಾಮಿನಲ್ಲಿ ಘಟನೆ ಸಂಭವಿಸಿದ್ದು, ಸರಿಯಾದ ಮುಂಜಾಗ್ರತೆ ವಹಿಸದೆ ಅಮೋನಿಯಂ ನೈಟ್ರೇಟ್ ಆಧಿ‌ಕ ಪ್ರಮಾಣದಲ್ಲಿ ಸಂಗ್ರಹಿಸಿದ್ದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ದುರಂತದಲ್ಲಿ 78 ಜನ ಮೃತಪಟ್ಟಿದ್ದು, 4 ಸಾವಿರಕ್ಕೂ ಅಧಿಕ ಜನರಿಗೆ ಗಾಯವಾಗಿದೆ.

ಕಟ್ಟಡ ಗಾಜುಗಳು ಪುಡಿ ಪುಡಿಯಾಗಿದ್ದು, ಸ್ಫೋಟ ಆಗಿರುವ ಸ್ಥಳದಿಂದ ಸುಮಾರು ಒಂದು ಮೈಲು ದೂರದಲ್ಲಿಯೂ  ಕುಸಿದ ಕಟ್ಟಡಗಳ ಅವಶೇಷಗಳ ಅಡಿ ಜನ ಸಿಕ್ಕಿ ಹಾಕಿಕೊಂಡಿದ್ದಾರೆ.  ರಕ್ಷಣಾ ಕಾರ್ಯ ನಡೆಯುತ್ತಿದೆ.

Published On - 6:54 am, Wed, 5 August 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ