AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಸ್ಫೋಟ: ಲೆಬನಾನ್ ರಾಜಧಾನಿ ಬೈರುತ್‌ ಚಿಂದಿಚಿಂದಿ, 78 ಮಂದಿ ಸಾವು

ಹೈದರಾಬಾದ್: ಲೆಬನಾನ್​ನ ರಾಜಧಾನಿ ಬೈರುತ್‌ನಲ್ಲಿ‌ ಭಾರಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಸಾವಿರಾರು ಮಂದಿಗೆ ಗಾಯಗಳಾಗಿದ್ದು, 78 ಜನ ಮೃತಪಟ್ಟಿದ್ದಾರೆ. ನಿನ್ನೆ ಸಂಭವಿಸಿದ ಈ ಘಟನೆಯಿಂದ ಇಡೀ ಬೈರುತ್ ಬೆಚ್ಚಿ ಬಿದ್ದಿದೆ. ಅಮೋನಿಯಂ ನೈಟ್ರೇಟ್‌ ಸಂಗ್ರಹಿಸಿದ್ದ ಗೋದಾಮಿನಲ್ಲಿ ಘಟನೆ ಸಂಭವಿಸಿದ್ದು, ಸರಿಯಾದ ಮುಂಜಾಗ್ರತೆ ವಹಿಸದೆ ಅಮೋನಿಯಂ ನೈಟ್ರೇಟ್ ಆಧಿ‌ಕ ಪ್ರಮಾಣದಲ್ಲಿ ಸಂಗ್ರಹಿಸಿದ್ದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ದುರಂತದಲ್ಲಿ 78 ಜನ ಮೃತಪಟ್ಟಿದ್ದು, 4 ಸಾವಿರಕ್ಕೂ ಅಧಿಕ ಜನರಿಗೆ ಗಾಯವಾಗಿದೆ. ಕಟ್ಟಡ ಗಾಜುಗಳು ಪುಡಿ ಪುಡಿಯಾಗಿದ್ದು, ಸ್ಫೋಟ ಆಗಿರುವ ಸ್ಥಳದಿಂದ […]

ಭಾರಿ ಸ್ಫೋಟ: ಲೆಬನಾನ್ ರಾಜಧಾನಿ ಬೈರುತ್‌ ಚಿಂದಿಚಿಂದಿ, 78 ಮಂದಿ ಸಾವು
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Aug 05, 2020 | 9:10 AM

Share

ಹೈದರಾಬಾದ್: ಲೆಬನಾನ್​ನ ರಾಜಧಾನಿ ಬೈರುತ್‌ನಲ್ಲಿ‌ ಭಾರಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಸಾವಿರಾರು ಮಂದಿಗೆ ಗಾಯಗಳಾಗಿದ್ದು, 78 ಜನ ಮೃತಪಟ್ಟಿದ್ದಾರೆ.

ನಿನ್ನೆ ಸಂಭವಿಸಿದ ಈ ಘಟನೆಯಿಂದ ಇಡೀ ಬೈರುತ್ ಬೆಚ್ಚಿ ಬಿದ್ದಿದೆ. ಅಮೋನಿಯಂ ನೈಟ್ರೇಟ್‌ ಸಂಗ್ರಹಿಸಿದ್ದ ಗೋದಾಮಿನಲ್ಲಿ ಘಟನೆ ಸಂಭವಿಸಿದ್ದು, ಸರಿಯಾದ ಮುಂಜಾಗ್ರತೆ ವಹಿಸದೆ ಅಮೋನಿಯಂ ನೈಟ್ರೇಟ್ ಆಧಿ‌ಕ ಪ್ರಮಾಣದಲ್ಲಿ ಸಂಗ್ರಹಿಸಿದ್ದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ದುರಂತದಲ್ಲಿ 78 ಜನ ಮೃತಪಟ್ಟಿದ್ದು, 4 ಸಾವಿರಕ್ಕೂ ಅಧಿಕ ಜನರಿಗೆ ಗಾಯವಾಗಿದೆ.

ಕಟ್ಟಡ ಗಾಜುಗಳು ಪುಡಿ ಪುಡಿಯಾಗಿದ್ದು, ಸ್ಫೋಟ ಆಗಿರುವ ಸ್ಥಳದಿಂದ ಸುಮಾರು ಒಂದು ಮೈಲು ದೂರದಲ್ಲಿಯೂ  ಕುಸಿದ ಕಟ್ಟಡಗಳ ಅವಶೇಷಗಳ ಅಡಿ ಜನ ಸಿಕ್ಕಿ ಹಾಕಿಕೊಂಡಿದ್ದಾರೆ.  ರಕ್ಷಣಾ ಕಾರ್ಯ ನಡೆಯುತ್ತಿದೆ.

Published On - 6:54 am, Wed, 5 August 20

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್