AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಸ್ಫೋಟ: ಲೆಬನಾನ್ ರಾಜಧಾನಿ ಬೈರುತ್‌ ಚಿಂದಿಚಿಂದಿ, 78 ಮಂದಿ ಸಾವು

ಹೈದರಾಬಾದ್: ಲೆಬನಾನ್​ನ ರಾಜಧಾನಿ ಬೈರುತ್‌ನಲ್ಲಿ‌ ಭಾರಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಸಾವಿರಾರು ಮಂದಿಗೆ ಗಾಯಗಳಾಗಿದ್ದು, 78 ಜನ ಮೃತಪಟ್ಟಿದ್ದಾರೆ. ನಿನ್ನೆ ಸಂಭವಿಸಿದ ಈ ಘಟನೆಯಿಂದ ಇಡೀ ಬೈರುತ್ ಬೆಚ್ಚಿ ಬಿದ್ದಿದೆ. ಅಮೋನಿಯಂ ನೈಟ್ರೇಟ್‌ ಸಂಗ್ರಹಿಸಿದ್ದ ಗೋದಾಮಿನಲ್ಲಿ ಘಟನೆ ಸಂಭವಿಸಿದ್ದು, ಸರಿಯಾದ ಮುಂಜಾಗ್ರತೆ ವಹಿಸದೆ ಅಮೋನಿಯಂ ನೈಟ್ರೇಟ್ ಆಧಿ‌ಕ ಪ್ರಮಾಣದಲ್ಲಿ ಸಂಗ್ರಹಿಸಿದ್ದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ದುರಂತದಲ್ಲಿ 78 ಜನ ಮೃತಪಟ್ಟಿದ್ದು, 4 ಸಾವಿರಕ್ಕೂ ಅಧಿಕ ಜನರಿಗೆ ಗಾಯವಾಗಿದೆ. ಕಟ್ಟಡ ಗಾಜುಗಳು ಪುಡಿ ಪುಡಿಯಾಗಿದ್ದು, ಸ್ಫೋಟ ಆಗಿರುವ ಸ್ಥಳದಿಂದ […]

ಭಾರಿ ಸ್ಫೋಟ: ಲೆಬನಾನ್ ರಾಜಧಾನಿ ಬೈರುತ್‌ ಚಿಂದಿಚಿಂದಿ, 78 ಮಂದಿ ಸಾವು
ಆಯೇಷಾ ಬಾನು
| Edited By: |

Updated on:Aug 05, 2020 | 9:10 AM

Share

ಹೈದರಾಬಾದ್: ಲೆಬನಾನ್​ನ ರಾಜಧಾನಿ ಬೈರುತ್‌ನಲ್ಲಿ‌ ಭಾರಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಸಾವಿರಾರು ಮಂದಿಗೆ ಗಾಯಗಳಾಗಿದ್ದು, 78 ಜನ ಮೃತಪಟ್ಟಿದ್ದಾರೆ.

ನಿನ್ನೆ ಸಂಭವಿಸಿದ ಈ ಘಟನೆಯಿಂದ ಇಡೀ ಬೈರುತ್ ಬೆಚ್ಚಿ ಬಿದ್ದಿದೆ. ಅಮೋನಿಯಂ ನೈಟ್ರೇಟ್‌ ಸಂಗ್ರಹಿಸಿದ್ದ ಗೋದಾಮಿನಲ್ಲಿ ಘಟನೆ ಸಂಭವಿಸಿದ್ದು, ಸರಿಯಾದ ಮುಂಜಾಗ್ರತೆ ವಹಿಸದೆ ಅಮೋನಿಯಂ ನೈಟ್ರೇಟ್ ಆಧಿ‌ಕ ಪ್ರಮಾಣದಲ್ಲಿ ಸಂಗ್ರಹಿಸಿದ್ದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ದುರಂತದಲ್ಲಿ 78 ಜನ ಮೃತಪಟ್ಟಿದ್ದು, 4 ಸಾವಿರಕ್ಕೂ ಅಧಿಕ ಜನರಿಗೆ ಗಾಯವಾಗಿದೆ.

ಕಟ್ಟಡ ಗಾಜುಗಳು ಪುಡಿ ಪುಡಿಯಾಗಿದ್ದು, ಸ್ಫೋಟ ಆಗಿರುವ ಸ್ಥಳದಿಂದ ಸುಮಾರು ಒಂದು ಮೈಲು ದೂರದಲ್ಲಿಯೂ  ಕುಸಿದ ಕಟ್ಟಡಗಳ ಅವಶೇಷಗಳ ಅಡಿ ಜನ ಸಿಕ್ಕಿ ಹಾಕಿಕೊಂಡಿದ್ದಾರೆ.  ರಕ್ಷಣಾ ಕಾರ್ಯ ನಡೆಯುತ್ತಿದೆ.

Published On - 6:54 am, Wed, 5 August 20

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!