AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸದ ವೇಳೆ.. ಮದ್ಯ ಸಿಗದಿದ್ದಕ್ಕೆ ಸ್ಯಾನಿಟೈಸರ್‌ ಕುಡಿದು 10 ಮಂದಿ ಸಾವು, ಎಲ್ಲಿ?

ಆಂಧ್ರ ಪ್ರದೇಶ: ಕುಡಿಯಲು ಮಧ್ಯ ಸಿಗದಿದ್ದಕ್ಕೆ , ಸ್ಯಾನಿಟೈಸರ್ ಕುಡಿದು 10 ಜನ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಕುರಿಚೇಡುನಲ್ಲಿ ಈ ಘಟನೆ ಸಂಭವಿಸಿದ್ದು, ಮೃತರೆಲ್ಲರೂ ಪ್ರವಾಸಿ ತಂಡದವರು ಎನ್ನಲಾಗಿದೆ. ಕುಡಿಯಲು ಮದ್ಯ ಸಿಗದೆ ಸ್ಯಾನಿಟೈಸರ್ ಕುಡಿದಿದ್ದಾರೆ ಎನ್ನಲಾದ 10 ಜನರಲ್ಲಿ 3 ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಉಳಿದ 7 ಜನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಘಟನೆಯ ಬಗ್ಗೆ ಪ್ರಕಾಶಂ ಜಿಲ್ಲಾ ಪೊಲೀಸರು ಸ್ಯಾನಿಟೈಸರ್ ಕುಡಿದು ಸಾವನ್ನಪ್ಪಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಈ […]

ಪ್ರವಾಸದ ವೇಳೆ.. ಮದ್ಯ ಸಿಗದಿದ್ದಕ್ಕೆ ಸ್ಯಾನಿಟೈಸರ್‌ ಕುಡಿದು 10 ಮಂದಿ ಸಾವು, ಎಲ್ಲಿ?
ಸಾಧು ಶ್ರೀನಾಥ್​
|

Updated on:Jul 31, 2020 | 12:06 PM

Share

ಆಂಧ್ರ ಪ್ರದೇಶ: ಕುಡಿಯಲು ಮಧ್ಯ ಸಿಗದಿದ್ದಕ್ಕೆ , ಸ್ಯಾನಿಟೈಸರ್ ಕುಡಿದು 10 ಜನ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ.

ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಕುರಿಚೇಡುನಲ್ಲಿ ಈ ಘಟನೆ ಸಂಭವಿಸಿದ್ದು, ಮೃತರೆಲ್ಲರೂ ಪ್ರವಾಸಿ ತಂಡದವರು ಎನ್ನಲಾಗಿದೆ. ಕುಡಿಯಲು ಮದ್ಯ ಸಿಗದೆ ಸ್ಯಾನಿಟೈಸರ್ ಕುಡಿದಿದ್ದಾರೆ ಎನ್ನಲಾದ 10 ಜನರಲ್ಲಿ 3 ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಉಳಿದ 7 ಜನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಈ ಘಟನೆಯ ಬಗ್ಗೆ ಪ್ರಕಾಶಂ ಜಿಲ್ಲಾ ಪೊಲೀಸರು ಸ್ಯಾನಿಟೈಸರ್ ಕುಡಿದು ಸಾವನ್ನಪ್ಪಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಈ 10 ಜನ ಕಳಪೆ ನಾಟಿ ಸಾರಾಯಿ ಸೇವಿಸಿ ಸಾವನ್ನಪ್ಪಿದಾರೆಂಬುದು ಪೊಲೀಸರ ಅಭಿಪ್ರಾಯವಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸುವುದಾಗಿ ಪ್ರಕಾಶಂ‌ ಜಿಲ್ಲಾ‌ ಪೊಲೀಸರು ತಿಳಿಸಿದ್ದಾರೆ.

Published On - 10:42 am, Fri, 31 July 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು