AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸದ ವೇಳೆ.. ಮದ್ಯ ಸಿಗದಿದ್ದಕ್ಕೆ ಸ್ಯಾನಿಟೈಸರ್‌ ಕುಡಿದು 10 ಮಂದಿ ಸಾವು, ಎಲ್ಲಿ?

ಆಂಧ್ರ ಪ್ರದೇಶ: ಕುಡಿಯಲು ಮಧ್ಯ ಸಿಗದಿದ್ದಕ್ಕೆ , ಸ್ಯಾನಿಟೈಸರ್ ಕುಡಿದು 10 ಜನ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಕುರಿಚೇಡುನಲ್ಲಿ ಈ ಘಟನೆ ಸಂಭವಿಸಿದ್ದು, ಮೃತರೆಲ್ಲರೂ ಪ್ರವಾಸಿ ತಂಡದವರು ಎನ್ನಲಾಗಿದೆ. ಕುಡಿಯಲು ಮದ್ಯ ಸಿಗದೆ ಸ್ಯಾನಿಟೈಸರ್ ಕುಡಿದಿದ್ದಾರೆ ಎನ್ನಲಾದ 10 ಜನರಲ್ಲಿ 3 ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಉಳಿದ 7 ಜನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಘಟನೆಯ ಬಗ್ಗೆ ಪ್ರಕಾಶಂ ಜಿಲ್ಲಾ ಪೊಲೀಸರು ಸ್ಯಾನಿಟೈಸರ್ ಕುಡಿದು ಸಾವನ್ನಪ್ಪಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಈ […]

ಪ್ರವಾಸದ ವೇಳೆ.. ಮದ್ಯ ಸಿಗದಿದ್ದಕ್ಕೆ ಸ್ಯಾನಿಟೈಸರ್‌ ಕುಡಿದು 10 ಮಂದಿ ಸಾವು, ಎಲ್ಲಿ?
ಸಾಧು ಶ್ರೀನಾಥ್​
|

Updated on:Jul 31, 2020 | 12:06 PM

Share

ಆಂಧ್ರ ಪ್ರದೇಶ: ಕುಡಿಯಲು ಮಧ್ಯ ಸಿಗದಿದ್ದಕ್ಕೆ , ಸ್ಯಾನಿಟೈಸರ್ ಕುಡಿದು 10 ಜನ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ.

ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಕುರಿಚೇಡುನಲ್ಲಿ ಈ ಘಟನೆ ಸಂಭವಿಸಿದ್ದು, ಮೃತರೆಲ್ಲರೂ ಪ್ರವಾಸಿ ತಂಡದವರು ಎನ್ನಲಾಗಿದೆ. ಕುಡಿಯಲು ಮದ್ಯ ಸಿಗದೆ ಸ್ಯಾನಿಟೈಸರ್ ಕುಡಿದಿದ್ದಾರೆ ಎನ್ನಲಾದ 10 ಜನರಲ್ಲಿ 3 ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಉಳಿದ 7 ಜನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಈ ಘಟನೆಯ ಬಗ್ಗೆ ಪ್ರಕಾಶಂ ಜಿಲ್ಲಾ ಪೊಲೀಸರು ಸ್ಯಾನಿಟೈಸರ್ ಕುಡಿದು ಸಾವನ್ನಪ್ಪಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಈ 10 ಜನ ಕಳಪೆ ನಾಟಿ ಸಾರಾಯಿ ಸೇವಿಸಿ ಸಾವನ್ನಪ್ಪಿದಾರೆಂಬುದು ಪೊಲೀಸರ ಅಭಿಪ್ರಾಯವಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸುವುದಾಗಿ ಪ್ರಕಾಶಂ‌ ಜಿಲ್ಲಾ‌ ಪೊಲೀಸರು ತಿಳಿಸಿದ್ದಾರೆ.

Published On - 10:42 am, Fri, 31 July 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ