AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ವಿದ್ಯುತ್ ಅವಘಡ: ಸುಟ್ಟು ಕರಕಲಾದ 8 ಕೃಷಿ ಕಾರ್ಮಿಕರು

ಹೈದರಾಬಾದ್: ಕಾರ್ಮಿಕರ ವಿಷಯದಲ್ಲಿ ಈ ಬಾರಿ ಆಂಧಪ್ರದೇಶದಿಂದ ಭಾರಿ ದಾರುಣ ಘಟನೆಯೊಂದು ವರದಿಯಾಗಿದೆ. ಮೆಣಿಸಿನ ಕಾಯಿ ತುಂಬಿಕೊಂಡು ಕಾರ್ಮಿಕರೊಂದಿಗೆ ತೆರಳುತ್ತಿದ್ದ ಟ್ರಾಕ್ಟರ್​ಗೆ ವಿದ್ಯುತ್ ತಂತಿ ತಗುಲಿದೆ. ಆ ವೇಳೆ ವಿದ್ಯುತ್ ಹರಿದು 8 ಜನ ಕಾರ್ಮಿಕರು ಸುಟ್ಟು ಕರಕಲಾಗಿದ್ದಾರೆ. ಹಲವರಿಗೆ ಸುಟ್ಟ ಗಾಯಗಳಾಗಿವೆ. ಟ್ರಾಕ್ಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದದ್ದರಿಂದ ಘಟನೆ ಸಂಭವಿಸಿದೆ. ಪ್ರಕಾಶಂ ಜಿಲ್ಲೆಯ ನಾಗಲುಪ್ಪಲಪಾಡು ಮಂಡಲಂ ಮಾಚವರಂನಲ್ಲಿ ಈ ದುರ್ಘಟನೆ ನಡೆದಿದೆ. ಮೃತರ ಪೈಕಿ ಐವರು ಮಹಿಳಾ ಕಾರ್ಮಿಕರಿದ್ದರೆ, ಮೂವರು ಪುರುಷ ಕಾರ್ಮಿಕರು. ದುರಂತದ […]

ಈ ಬಾರಿ ವಿದ್ಯುತ್ ಅವಘಡ: ಸುಟ್ಟು ಕರಕಲಾದ 8 ಕೃಷಿ ಕಾರ್ಮಿಕರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 15, 2020 | 11:12 AM

Share

ಹೈದರಾಬಾದ್: ಕಾರ್ಮಿಕರ ವಿಷಯದಲ್ಲಿ ಈ ಬಾರಿ ಆಂಧಪ್ರದೇಶದಿಂದ ಭಾರಿ ದಾರುಣ ಘಟನೆಯೊಂದು ವರದಿಯಾಗಿದೆ. ಮೆಣಿಸಿನ ಕಾಯಿ ತುಂಬಿಕೊಂಡು ಕಾರ್ಮಿಕರೊಂದಿಗೆ ತೆರಳುತ್ತಿದ್ದ ಟ್ರಾಕ್ಟರ್​ಗೆ ವಿದ್ಯುತ್ ತಂತಿ ತಗುಲಿದೆ. ಆ ವೇಳೆ ವಿದ್ಯುತ್ ಹರಿದು 8 ಜನ ಕಾರ್ಮಿಕರು ಸುಟ್ಟು ಕರಕಲಾಗಿದ್ದಾರೆ. ಹಲವರಿಗೆ ಸುಟ್ಟ ಗಾಯಗಳಾಗಿವೆ. ಟ್ರಾಕ್ಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದದ್ದರಿಂದ ಘಟನೆ ಸಂಭವಿಸಿದೆ. ಪ್ರಕಾಶಂ ಜಿಲ್ಲೆಯ ನಾಗಲುಪ್ಪಲಪಾಡು ಮಂಡಲಂ ಮಾಚವರಂನಲ್ಲಿ ಈ ದುರ್ಘಟನೆ ನಡೆದಿದೆ.

ಮೃತರ ಪೈಕಿ ಐವರು ಮಹಿಳಾ ಕಾರ್ಮಿಕರಿದ್ದರೆ, ಮೂವರು ಪುರುಷ ಕಾರ್ಮಿಕರು. ದುರಂತದ ಬಗ್ಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ತೀವ್ರ ಆಘಾತ ವ್ಯಕ್ತಪಡಿಸಿದ್ದು, ದುರ್ಘಟನೆಯಲ್ಲಿ ಗಾಯಗೊಂಡವರಿಗೆ ಸ್ಥಳೀಯವಾಗಿ ಕೂಡಲೇ ಚಿಕಿತ್ಸೆ ನೀಡಲು ಅದೇಶಿಸಿದ್ದಾರೆ.

Published On - 10:42 am, Fri, 15 May 20

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ