AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ವಿದ್ಯುತ್ ಅವಘಡ: ಸುಟ್ಟು ಕರಕಲಾದ 8 ಕೃಷಿ ಕಾರ್ಮಿಕರು

ಹೈದರಾಬಾದ್: ಕಾರ್ಮಿಕರ ವಿಷಯದಲ್ಲಿ ಈ ಬಾರಿ ಆಂಧಪ್ರದೇಶದಿಂದ ಭಾರಿ ದಾರುಣ ಘಟನೆಯೊಂದು ವರದಿಯಾಗಿದೆ. ಮೆಣಿಸಿನ ಕಾಯಿ ತುಂಬಿಕೊಂಡು ಕಾರ್ಮಿಕರೊಂದಿಗೆ ತೆರಳುತ್ತಿದ್ದ ಟ್ರಾಕ್ಟರ್​ಗೆ ವಿದ್ಯುತ್ ತಂತಿ ತಗುಲಿದೆ. ಆ ವೇಳೆ ವಿದ್ಯುತ್ ಹರಿದು 8 ಜನ ಕಾರ್ಮಿಕರು ಸುಟ್ಟು ಕರಕಲಾಗಿದ್ದಾರೆ. ಹಲವರಿಗೆ ಸುಟ್ಟ ಗಾಯಗಳಾಗಿವೆ. ಟ್ರಾಕ್ಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದದ್ದರಿಂದ ಘಟನೆ ಸಂಭವಿಸಿದೆ. ಪ್ರಕಾಶಂ ಜಿಲ್ಲೆಯ ನಾಗಲುಪ್ಪಲಪಾಡು ಮಂಡಲಂ ಮಾಚವರಂನಲ್ಲಿ ಈ ದುರ್ಘಟನೆ ನಡೆದಿದೆ. ಮೃತರ ಪೈಕಿ ಐವರು ಮಹಿಳಾ ಕಾರ್ಮಿಕರಿದ್ದರೆ, ಮೂವರು ಪುರುಷ ಕಾರ್ಮಿಕರು. ದುರಂತದ […]

ಈ ಬಾರಿ ವಿದ್ಯುತ್ ಅವಘಡ: ಸುಟ್ಟು ಕರಕಲಾದ 8 ಕೃಷಿ ಕಾರ್ಮಿಕರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 15, 2020 | 11:12 AM

Share

ಹೈದರಾಬಾದ್: ಕಾರ್ಮಿಕರ ವಿಷಯದಲ್ಲಿ ಈ ಬಾರಿ ಆಂಧಪ್ರದೇಶದಿಂದ ಭಾರಿ ದಾರುಣ ಘಟನೆಯೊಂದು ವರದಿಯಾಗಿದೆ. ಮೆಣಿಸಿನ ಕಾಯಿ ತುಂಬಿಕೊಂಡು ಕಾರ್ಮಿಕರೊಂದಿಗೆ ತೆರಳುತ್ತಿದ್ದ ಟ್ರಾಕ್ಟರ್​ಗೆ ವಿದ್ಯುತ್ ತಂತಿ ತಗುಲಿದೆ. ಆ ವೇಳೆ ವಿದ್ಯುತ್ ಹರಿದು 8 ಜನ ಕಾರ್ಮಿಕರು ಸುಟ್ಟು ಕರಕಲಾಗಿದ್ದಾರೆ. ಹಲವರಿಗೆ ಸುಟ್ಟ ಗಾಯಗಳಾಗಿವೆ. ಟ್ರಾಕ್ಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದದ್ದರಿಂದ ಘಟನೆ ಸಂಭವಿಸಿದೆ. ಪ್ರಕಾಶಂ ಜಿಲ್ಲೆಯ ನಾಗಲುಪ್ಪಲಪಾಡು ಮಂಡಲಂ ಮಾಚವರಂನಲ್ಲಿ ಈ ದುರ್ಘಟನೆ ನಡೆದಿದೆ.

ಮೃತರ ಪೈಕಿ ಐವರು ಮಹಿಳಾ ಕಾರ್ಮಿಕರಿದ್ದರೆ, ಮೂವರು ಪುರುಷ ಕಾರ್ಮಿಕರು. ದುರಂತದ ಬಗ್ಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ತೀವ್ರ ಆಘಾತ ವ್ಯಕ್ತಪಡಿಸಿದ್ದು, ದುರ್ಘಟನೆಯಲ್ಲಿ ಗಾಯಗೊಂಡವರಿಗೆ ಸ್ಥಳೀಯವಾಗಿ ಕೂಡಲೇ ಚಿಕಿತ್ಸೆ ನೀಡಲು ಅದೇಶಿಸಿದ್ದಾರೆ.

Published On - 10:42 am, Fri, 15 May 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!