AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ವಿದ್ಯುತ್ ಅವಘಡ: ಸುಟ್ಟು ಕರಕಲಾದ 8 ಕೃಷಿ ಕಾರ್ಮಿಕರು

ಹೈದರಾಬಾದ್: ಕಾರ್ಮಿಕರ ವಿಷಯದಲ್ಲಿ ಈ ಬಾರಿ ಆಂಧಪ್ರದೇಶದಿಂದ ಭಾರಿ ದಾರುಣ ಘಟನೆಯೊಂದು ವರದಿಯಾಗಿದೆ. ಮೆಣಿಸಿನ ಕಾಯಿ ತುಂಬಿಕೊಂಡು ಕಾರ್ಮಿಕರೊಂದಿಗೆ ತೆರಳುತ್ತಿದ್ದ ಟ್ರಾಕ್ಟರ್​ಗೆ ವಿದ್ಯುತ್ ತಂತಿ ತಗುಲಿದೆ. ಆ ವೇಳೆ ವಿದ್ಯುತ್ ಹರಿದು 8 ಜನ ಕಾರ್ಮಿಕರು ಸುಟ್ಟು ಕರಕಲಾಗಿದ್ದಾರೆ. ಹಲವರಿಗೆ ಸುಟ್ಟ ಗಾಯಗಳಾಗಿವೆ. ಟ್ರಾಕ್ಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದದ್ದರಿಂದ ಘಟನೆ ಸಂಭವಿಸಿದೆ. ಪ್ರಕಾಶಂ ಜಿಲ್ಲೆಯ ನಾಗಲುಪ್ಪಲಪಾಡು ಮಂಡಲಂ ಮಾಚವರಂನಲ್ಲಿ ಈ ದುರ್ಘಟನೆ ನಡೆದಿದೆ. ಮೃತರ ಪೈಕಿ ಐವರು ಮಹಿಳಾ ಕಾರ್ಮಿಕರಿದ್ದರೆ, ಮೂವರು ಪುರುಷ ಕಾರ್ಮಿಕರು. ದುರಂತದ […]

ಈ ಬಾರಿ ವಿದ್ಯುತ್ ಅವಘಡ: ಸುಟ್ಟು ಕರಕಲಾದ 8 ಕೃಷಿ ಕಾರ್ಮಿಕರು
ಸಾಧು ಶ್ರೀನಾಥ್​
|

Updated on:May 15, 2020 | 11:12 AM

Share

ಹೈದರಾಬಾದ್: ಕಾರ್ಮಿಕರ ವಿಷಯದಲ್ಲಿ ಈ ಬಾರಿ ಆಂಧಪ್ರದೇಶದಿಂದ ಭಾರಿ ದಾರುಣ ಘಟನೆಯೊಂದು ವರದಿಯಾಗಿದೆ. ಮೆಣಿಸಿನ ಕಾಯಿ ತುಂಬಿಕೊಂಡು ಕಾರ್ಮಿಕರೊಂದಿಗೆ ತೆರಳುತ್ತಿದ್ದ ಟ್ರಾಕ್ಟರ್​ಗೆ ವಿದ್ಯುತ್ ತಂತಿ ತಗುಲಿದೆ. ಆ ವೇಳೆ ವಿದ್ಯುತ್ ಹರಿದು 8 ಜನ ಕಾರ್ಮಿಕರು ಸುಟ್ಟು ಕರಕಲಾಗಿದ್ದಾರೆ. ಹಲವರಿಗೆ ಸುಟ್ಟ ಗಾಯಗಳಾಗಿವೆ. ಟ್ರಾಕ್ಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದದ್ದರಿಂದ ಘಟನೆ ಸಂಭವಿಸಿದೆ. ಪ್ರಕಾಶಂ ಜಿಲ್ಲೆಯ ನಾಗಲುಪ್ಪಲಪಾಡು ಮಂಡಲಂ ಮಾಚವರಂನಲ್ಲಿ ಈ ದುರ್ಘಟನೆ ನಡೆದಿದೆ.

ಮೃತರ ಪೈಕಿ ಐವರು ಮಹಿಳಾ ಕಾರ್ಮಿಕರಿದ್ದರೆ, ಮೂವರು ಪುರುಷ ಕಾರ್ಮಿಕರು. ದುರಂತದ ಬಗ್ಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ತೀವ್ರ ಆಘಾತ ವ್ಯಕ್ತಪಡಿಸಿದ್ದು, ದುರ್ಘಟನೆಯಲ್ಲಿ ಗಾಯಗೊಂಡವರಿಗೆ ಸ್ಥಳೀಯವಾಗಿ ಕೂಡಲೇ ಚಿಕಿತ್ಸೆ ನೀಡಲು ಅದೇಶಿಸಿದ್ದಾರೆ.

Published On - 10:42 am, Fri, 15 May 20

ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!