AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್‌ಗಢದ ಬಿಜಾಪುರದಲ್ಲಿ 8 ನಕ್ಸಲರ ಎನ್‌ಕೌಂಟರ್‌

ಛತ್ತೀಸ್‌ಗಢದ ಬಿಜಾಪುರದಲ್ಲಿ ನಕ್ಸಲರು ಐಇಡಿ ಬಳಸಿ ತಮ್ಮ ವಾಹನವನ್ನು ಸ್ಫೋಟಿಸಿದ್ದರಿಂದ 8 ಜಿಲ್ಲಾ ಮೀಸಲು ಪಡೆ (DRG) ಯೋಧರು ಮತ್ತು ಒಬ್ಬ ಚಾಲಕ ಪ್ರಾಣ ಕಳೆದುಕೊಂಡಿದ್ದರು. ಇದಾದ ನಂತರ ಜನವರಿ 6ರಂದು ಗೃಹ ಸಚಿವ ಅಮಿತ್ ಶಾ 2026ರ ವೇಳೆಗೆ ನಕ್ಸಲಿಸಂ ಅನ್ನು ಕೊನೆಗೊಳಿಸುವುದಾಗಿ ಪ್ರತಿಜ್ಞೆ ಮಾಡಿದ್ದರು. ಅದಕ್ಕೆ ಅನುಗುಣವಾಗಿ ಈ ಬೆಳವಣಿಗೆ ನಡೆದಿದೆ. ಇಂದು ಛತ್ತೀಸ್​ಗಢದಲ್ಲಿ 8 ನಕ್ಸಲರನ್ನು ಎನ್​ಕೌಂಟರ್ ಮಾಡಲಾಗಿದೆ.

ಛತ್ತೀಸ್‌ಗಢದ ಬಿಜಾಪುರದಲ್ಲಿ 8 ನಕ್ಸಲರ ಎನ್‌ಕೌಂಟರ್‌
Naxal Attack
ಸುಷ್ಮಾ ಚಕ್ರೆ
|

Updated on: Feb 01, 2025 | 6:26 PM

Share

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಇಂದು (ಶನಿವಾರ) ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ 8 ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ಚಕಮಕಿ ಮುಂದುವರೆದಿದೆ. 10 ನಕ್ಸಲರು ಪೊಲೀಸರ ಮುಂದೆ ಶರಣಾದ ಒಂದು ದಿನದ ಬಳಿಕ ಬಿಜಾಪುರದಲ್ಲಿ ಈ ಎನ್‌ಕೌಂಟರ್ ನಡೆದಿದೆ.

ಗಂಗಲೂರು ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಇಂದು ಬೆಳಿಗ್ಗೆ 8.30ರ ಸುಮಾರಿಗೆ ಗುಂಡಿನ ಚಕಮಕಿ ನಡೆದಿದ್ದು, ಅಲ್ಲಿ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲ ವಿರೋಧಿ ಕಾರ್ಯಾಚರಣೆ ನಡೆಸುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಜಿಲ್ಲಾ ಮೀಸಲು ಪಡೆ (DRG), ವಿಶೇಷ ಕಾರ್ಯಪಡೆ (STF), ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಮತ್ತು ಅದರ ಗಣ್ಯ ಘಟಕವಾದ CoBRA (ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್) ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಪಶ್ಚಿಮ ಬಸ್ತಾರ್ ವಿಭಾಗದ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಗುಪ್ತಚರ ವರದಿಗಳ ನಂತರ ಶುಕ್ರವಾರ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.

ಇದನ್ನೂ ಓದಿ: ಸಿಎಂ ಮುಂದೆ ಶರಣಾಗಿದ್ದ 6 ನಕ್ಸಲರ ಪೊಲೀಸ್ ಕಸ್ಟಡಿ ನಾಳೆ ಅಂತ್ಯ; ಮುಂದೇನು?

ಈ ಜಿಲ್ಲೆಯಲ್ಲಿ ಒಟ್ಟು 6 ಲಕ್ಷ ರೂ. ಬಹುಮಾನ ಹೊಂದಿದ್ದ 10 ನಕ್ಸಲರು ಶರಣಾದ ಒಂದು ದಿನದ ನಂತರ ಈ ಎನ್‌ಕೌಂಟರ್ ನಡೆದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶ್ರೇಯಸ್ ಹಿಡಿದ ಕ್ಯಾಚ್ ನೋಡಿ ದಂಗಾದ ಮುಂಬೈ ಆಟಗಾರರು; ವಿಡಿಯೋ
ಶ್ರೇಯಸ್ ಹಿಡಿದ ಕ್ಯಾಚ್ ನೋಡಿ ದಂಗಾದ ಮುಂಬೈ ಆಟಗಾರರು; ವಿಡಿಯೋ
ದರ್ಶನ್ ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮಿ; ಕ್ಯಾಮೆರಾ ನೋಡಿ ಪ್ರತಿಕ್ರಿಯೆ
ದರ್ಶನ್ ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮಿ; ಕ್ಯಾಮೆರಾ ನೋಡಿ ಪ್ರತಿಕ್ರಿಯೆ
ಐಪಿಎಲ್‌ನಲ್ಲಿ ವಿಶೇಷ ಶತಕ ಪೂರೈಸಿದ ಅರ್ಶ್‌ದೀಪ್ ಸಿಂಗ್
ಐಪಿಎಲ್‌ನಲ್ಲಿ ವಿಶೇಷ ಶತಕ ಪೂರೈಸಿದ ಅರ್ಶ್‌ದೀಪ್ ಸಿಂಗ್
ಮಂತ್ರಾಲಯ ಬಳಿ ಅಪಘಾತ: ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಗಾಯಾಳು
ಮಂತ್ರಾಲಯ ಬಳಿ ಅಪಘಾತ: ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಗಾಯಾಳು
ವಿನಯ್ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ
ವಿನಯ್ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ
ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ
ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ
ಲಕ್ನೋದಲ್ಲಿ ಸುಟ್ಟು ಕರಕಲಾದ ಗುಡಿಸಲುಗಳ ವಿಡಿಯೋ ವೈರಲ್
ಲಕ್ನೋದಲ್ಲಿ ಸುಟ್ಟು ಕರಕಲಾದ ಗುಡಿಸಲುಗಳ ವಿಡಿಯೋ ವೈರಲ್
ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಮಲ್ಲಿಕಾರ್ಜುನ್
ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಮಲ್ಲಿಕಾರ್ಜುನ್
ಪೆಟ್ರೋಲ್ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ
ಪೆಟ್ರೋಲ್ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ
ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್?
ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್?