AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಆಸ್ಪತ್ರೆಯ 80 ವೈದ್ಯರಿಗೆ ಕೊರೊನಾ ಸೋಂಕು; ಒಪಿಡಿ ಬಂದ್​

ದೆಹಲಿಯ ಗುರು ತೇಜ್​ ಬಜದ್ದೂರ್​ ಆಸ್ಪತ್ರೆಯ ಯುವ ವೈದ್ಯ ಡಾ. ಅನಾಸ್​ ಮುಜಾಹಿದ್ದ ಅವರು ಕೊರೊನಾ ದೃಢಪಟ್ಟ ಒಂದೇ ತಾಸಿನಲ್ಲಿ ಸಾವನ್ನಪ್ಪಿದ್ದಾರೆ.

ಒಂದೇ ಆಸ್ಪತ್ರೆಯ 80 ವೈದ್ಯರಿಗೆ ಕೊರೊನಾ ಸೋಂಕು; ಒಪಿಡಿ ಬಂದ್​
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 10, 2021 | 3:11 PM

Share

ದೆಹಲಿಯ ಸರೋಜ್​ ಆಸ್ಪತ್ರೆಯ 80 ವೈದ್ಯರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಇಂಥ ಹೊತ್ತಲ್ಲೂ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ಮುಂದುವರಿದಿದೆ. ಈ ಆಸ್ಪತ್ರೆಯ ಹಿರಿಯ ಸರ್ಜನ್​ ಅನಿಲ್​ಕುಮಾರ್ ರಾವತ್​ ಅವರೂ ಸಹ ಎರಡು ದಿನಗಳ ಹಿಂದೆ ಕೊರೊನಾದಿಂದಲೇ ಮೃತಪಟ್ಟಿದ್ದರು.

ಕೊವಿಡ್ ಸೋಂಕಿಗೆ ಒಳಗಾಗಿರುವ 80 ವೈದ್ಯರಲ್ಲಿ 12 ವೈದ್ಯರು ಇದೇ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ. ಸದ್ಯ ಸರೋಜ್​ ಆಸ್ಪತ್ರೆಯಲ್ಲಿ ಒಪಿಡಿಯನ್ನು ಬಂದ್​ ಮಾಡಲಾಗಿದೆ. ದೆಹಲಿಯಾದ್ಯಂತ ಒಟ್ಟು 300 ವೈದ್ಯರಿಗೆ ಕೊರೊನಾ ಪಾಸಿಟಿವ್​ ಬಂದಿದೆ.

ಇನ್ನು ದೆಹಲಿಯ ಗುರು ತೇಜ್​ ಬಜದ್ದೂರ್​ ಆಸ್ಪತ್ರೆಯ ಯುವ ವೈದ್ಯ ಡಾ. ಅನಾಸ್​ ಮುಜಾಹಿದ್ದ ಅವರು ಕೊರೊನಾ ದೃಢಪಟ್ಟ ಒಂದೇ ತಾಸಿನಲ್ಲಿ ಸಾವನ್ನಪ್ಪಿದ್ದಾರೆ. ದೆಹಲಿಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಮಿತಿಮೀರುತ್ತಿದ್ದು ಭಾನುವಾರ ಒಂದೇ ದಿನ 13,336 ಸೋಂಕಿತರು ದಾಖಲಾಗಿದ್ದು, 273ಮಂದಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಮಂಡ್ಯದ ಮಿಮ್ಸ್‌ನಲ್ಲಿ ಕೊರೊನಾ ಸೋಂಕಿತರ ಪರದಾಟ; ಬೆಡ್ ಇಲ್ಲದೆ ಕುಳಿತಲ್ಲೇ ಆಕ್ಸಿಜನ್ ಪಡೆಯುವ ದುಃಸ್ಥಿತಿ ನಿರ್ಮಾಣ

ನೀವು ಕೂಡ ಬೇಗ ಲಸಿಕೆ ಪಡೆಯಿರಿ; ಮೊದಲ ಹಂತದ ಕೊರೊನಾ ಲಸಿಕೆ ಪಡೆದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ

80 doctors at Saroj Hospital tested Positive for Coronavirus in Delhi

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ