AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಟೇನರ್ ಮತ್ತು ಕಾರಿನ ಮಧ್ಯೆ ಡಿಕ್ಕಿ, 9 ಜನರ ದುರ್ಮರಣ

ಲಕ್ನೋ: ಕಂಟೇನರ್ ಮತ್ತು ಕಾರಿನ ಮಧ್ಯೆ ಡಿಕ್ಕಿಯಾಗಿ 9 ಜನ ಮೃತಪಟ್ಟಿರುವ ಭೀಕರ ಅಪಘಾತ ಉತ್ತರ ಪ್ರದೇಶದ ಪ್ರತಾಪ್‌ಗಢ ಬಳಿ ಇಂದು ಬೆಳಿಗ್ಗೆ ನಡೆದಿದೆ. ಜಿಲ್ಲೆಯ ವಾಜಿದ್ಪುರದಲ್ಲಿ ಮುಂಜಾನೆ 5 ಗಂಟೆ ಸುಮಾರಿಗೆ ಕಂಟೇನರ್ ಮತ್ತು ಸ್ಕಾರ್ಪಿಯೋ ಕಾರು ಬಲವಾಗಿ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಮೃತಪಟ್ಟವರಲ್ಲಿ ಮೂವರು ಮಹಿಳೆಯರು, ಒಬ್ಬ ಹುಡುಗ ಕೂಡ ಇದ್ದಾನೆ. ಅಪಘಾತದಲ್ಲಿ ಇನ್ನೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಲಕ್ನೋಗೆ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಇವರೆಲ್ಲರೂ ಹರಿಯಾಣದಿಂದ ಬಿಹಾರಕ್ಕೆ ಹೋಗುತ್ತಿದ್ದರು ಎಂದು ಹೇಳಲಾಗುತ್ತಿದೆ. […]

ಕಂಟೇನರ್ ಮತ್ತು ಕಾರಿನ ಮಧ್ಯೆ ಡಿಕ್ಕಿ, 9 ಜನರ ದುರ್ಮರಣ
ಆಯೇಷಾ ಬಾನು
|

Updated on:Jun 05, 2020 | 3:15 PM

Share

ಲಕ್ನೋ: ಕಂಟೇನರ್ ಮತ್ತು ಕಾರಿನ ಮಧ್ಯೆ ಡಿಕ್ಕಿಯಾಗಿ 9 ಜನ ಮೃತಪಟ್ಟಿರುವ ಭೀಕರ ಅಪಘಾತ ಉತ್ತರ ಪ್ರದೇಶದ ಪ್ರತಾಪ್‌ಗಢ ಬಳಿ ಇಂದು ಬೆಳಿಗ್ಗೆ ನಡೆದಿದೆ. ಜಿಲ್ಲೆಯ ವಾಜಿದ್ಪುರದಲ್ಲಿ ಮುಂಜಾನೆ 5 ಗಂಟೆ ಸುಮಾರಿಗೆ ಕಂಟೇನರ್ ಮತ್ತು ಸ್ಕಾರ್ಪಿಯೋ ಕಾರು ಬಲವಾಗಿ ಡಿಕ್ಕಿ ಹೊಡೆದಿದೆ.

ಈ ಅಪಘಾತದಲ್ಲಿ ಮೃತಪಟ್ಟವರಲ್ಲಿ ಮೂವರು ಮಹಿಳೆಯರು, ಒಬ್ಬ ಹುಡುಗ ಕೂಡ ಇದ್ದಾನೆ. ಅಪಘಾತದಲ್ಲಿ ಇನ್ನೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಲಕ್ನೋಗೆ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಇವರೆಲ್ಲರೂ ಹರಿಯಾಣದಿಂದ ಬಿಹಾರಕ್ಕೆ ಹೋಗುತ್ತಿದ್ದರು ಎಂದು ಹೇಳಲಾಗುತ್ತಿದೆ.

ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಗ್ರಾಮಸ್ಥರ ಸಹಾಯದಿಂದ ಅಪಘಾತವಾದ ಕಾರಿನಿಂದ ಮೃತ ದೇಹವನ್ನು ಹೊರತೆಗೆಯುತ್ತಿದ್ದಾರೆ. ಅಪಘಾತ ಭೀಕರವಾಗಿದ್ದು, ಸತ್ತವರ ದೇಹಗಳನ್ನು ಕಾರಿನಿಂದ ತೆಗೆಯಲು ಸಾಕಷ್ಟು ತೊಂದರೆಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Published On - 10:21 am, Fri, 5 June 20

Follow Us
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ