AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಟೇನರ್ ಮತ್ತು ಕಾರಿನ ಮಧ್ಯೆ ಡಿಕ್ಕಿ, 9 ಜನರ ದುರ್ಮರಣ

ಲಕ್ನೋ: ಕಂಟೇನರ್ ಮತ್ತು ಕಾರಿನ ಮಧ್ಯೆ ಡಿಕ್ಕಿಯಾಗಿ 9 ಜನ ಮೃತಪಟ್ಟಿರುವ ಭೀಕರ ಅಪಘಾತ ಉತ್ತರ ಪ್ರದೇಶದ ಪ್ರತಾಪ್‌ಗಢ ಬಳಿ ಇಂದು ಬೆಳಿಗ್ಗೆ ನಡೆದಿದೆ. ಜಿಲ್ಲೆಯ ವಾಜಿದ್ಪುರದಲ್ಲಿ ಮುಂಜಾನೆ 5 ಗಂಟೆ ಸುಮಾರಿಗೆ ಕಂಟೇನರ್ ಮತ್ತು ಸ್ಕಾರ್ಪಿಯೋ ಕಾರು ಬಲವಾಗಿ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಮೃತಪಟ್ಟವರಲ್ಲಿ ಮೂವರು ಮಹಿಳೆಯರು, ಒಬ್ಬ ಹುಡುಗ ಕೂಡ ಇದ್ದಾನೆ. ಅಪಘಾತದಲ್ಲಿ ಇನ್ನೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಲಕ್ನೋಗೆ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಇವರೆಲ್ಲರೂ ಹರಿಯಾಣದಿಂದ ಬಿಹಾರಕ್ಕೆ ಹೋಗುತ್ತಿದ್ದರು ಎಂದು ಹೇಳಲಾಗುತ್ತಿದೆ. […]

ಕಂಟೇನರ್ ಮತ್ತು ಕಾರಿನ ಮಧ್ಯೆ ಡಿಕ್ಕಿ, 9 ಜನರ ದುರ್ಮರಣ
ಆಯೇಷಾ ಬಾನು
|

Updated on:Jun 05, 2020 | 3:15 PM

Share

ಲಕ್ನೋ: ಕಂಟೇನರ್ ಮತ್ತು ಕಾರಿನ ಮಧ್ಯೆ ಡಿಕ್ಕಿಯಾಗಿ 9 ಜನ ಮೃತಪಟ್ಟಿರುವ ಭೀಕರ ಅಪಘಾತ ಉತ್ತರ ಪ್ರದೇಶದ ಪ್ರತಾಪ್‌ಗಢ ಬಳಿ ಇಂದು ಬೆಳಿಗ್ಗೆ ನಡೆದಿದೆ. ಜಿಲ್ಲೆಯ ವಾಜಿದ್ಪುರದಲ್ಲಿ ಮುಂಜಾನೆ 5 ಗಂಟೆ ಸುಮಾರಿಗೆ ಕಂಟೇನರ್ ಮತ್ತು ಸ್ಕಾರ್ಪಿಯೋ ಕಾರು ಬಲವಾಗಿ ಡಿಕ್ಕಿ ಹೊಡೆದಿದೆ.

ಈ ಅಪಘಾತದಲ್ಲಿ ಮೃತಪಟ್ಟವರಲ್ಲಿ ಮೂವರು ಮಹಿಳೆಯರು, ಒಬ್ಬ ಹುಡುಗ ಕೂಡ ಇದ್ದಾನೆ. ಅಪಘಾತದಲ್ಲಿ ಇನ್ನೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಲಕ್ನೋಗೆ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಇವರೆಲ್ಲರೂ ಹರಿಯಾಣದಿಂದ ಬಿಹಾರಕ್ಕೆ ಹೋಗುತ್ತಿದ್ದರು ಎಂದು ಹೇಳಲಾಗುತ್ತಿದೆ.

ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಗ್ರಾಮಸ್ಥರ ಸಹಾಯದಿಂದ ಅಪಘಾತವಾದ ಕಾರಿನಿಂದ ಮೃತ ದೇಹವನ್ನು ಹೊರತೆಗೆಯುತ್ತಿದ್ದಾರೆ. ಅಪಘಾತ ಭೀಕರವಾಗಿದ್ದು, ಸತ್ತವರ ದೇಹಗಳನ್ನು ಕಾರಿನಿಂದ ತೆಗೆಯಲು ಸಾಕಷ್ಟು ತೊಂದರೆಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Published On - 10:21 am, Fri, 5 June 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!