AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಲಾರಿ, 9 ಕೂಲಿ ಕಾರ್ಮಿಕರ ದುರ್ಮರಣ

ಆಂಧ್ರ ಪ್ರದೇಶ: ಟ್ರ್ಯಾಕ್ಟರ್​ಗೆ ಲಾರಿ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 9 ಕೂಲಿಕಾರ್ಮಿಕರು ಸಾವನ್ನಪ್ಪಿರೋ ಘಟನೆ ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ವೇದಾದ್ರಿಯಲ್ಲಿ‌ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವುಗಳ ಸಂಖ್ಯೆ ಇನ್ನೂ‌ ಹೆಚ್ಚುವ ಸಾಧ್ಯತೆಯಿದೆ. ಖಮ್ಮಂ‌ ಜಿಲ್ಲೆಯ ಗೋಪಾವರಂನಿಂದ ದೇವರ ದರ್ಶನಕ್ಕೆಂದು ಟ್ರ್ಯಾಕ್ಟರ್​ನಲ್ಲಿ‌ ತೆರಳುತ್ತಿದ್ದ ವೇಳೆ ಎದುರಿಗೆ ಬಂದ ಲಾರಿಯೊಂದಿಗೆ ಮುಖಾಮುಖಿ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಟ್ರ್ಯಾಕ್ಟರ್​ನಲ್ಲಿ‌ ಸುಮಾರು 25ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿದ್ದರು ಎಂದು ತಿಳಿದುಬಂದಿದೆ.

ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಲಾರಿ,  9 ಕೂಲಿ ಕಾರ್ಮಿಕರ ದುರ್ಮರಣ
KUSHAL V
| Edited By: ಆಯೇಷಾ ಬಾನು|

Updated on:Jun 18, 2020 | 2:38 PM

Share

ಆಂಧ್ರ ಪ್ರದೇಶ: ಟ್ರ್ಯಾಕ್ಟರ್​ಗೆ ಲಾರಿ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 9 ಕೂಲಿಕಾರ್ಮಿಕರು ಸಾವನ್ನಪ್ಪಿರೋ ಘಟನೆ ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ವೇದಾದ್ರಿಯಲ್ಲಿ‌ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವುಗಳ ಸಂಖ್ಯೆ ಇನ್ನೂ‌ ಹೆಚ್ಚುವ ಸಾಧ್ಯತೆಯಿದೆ.

ಖಮ್ಮಂ‌ ಜಿಲ್ಲೆಯ ಗೋಪಾವರಂನಿಂದ ದೇವರ ದರ್ಶನಕ್ಕೆಂದು ಟ್ರ್ಯಾಕ್ಟರ್​ನಲ್ಲಿ‌ ತೆರಳುತ್ತಿದ್ದ ವೇಳೆ ಎದುರಿಗೆ ಬಂದ ಲಾರಿಯೊಂದಿಗೆ ಮುಖಾಮುಖಿ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಟ್ರ್ಯಾಕ್ಟರ್​ನಲ್ಲಿ‌ ಸುಮಾರು 25ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿದ್ದರು ಎಂದು ತಿಳಿದುಬಂದಿದೆ.

Published On - 4:12 pm, Wed, 17 June 20

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!