AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋ ಚಾಲಕನ ಖಾತೆಗೆ ತಪ್ಪಾಗಿ 9,000 ಕೋಟಿ ರೂ. ಹಾಕಿದ ಬ್ಯಾಂಕ್, ಮುಂದೇನಾಯ್ತು?

ತಮಿಳುನಾಡಿನ ಪಳನಿಯ ನೈಕ್ಕರಪಟ್ಟಿ ಮೂಲದ ರಾಜ್‌ಕುಮಾರ್ ಎಂಬ ಆಟೋ ಚಾಲಕನ ಖಾತೆಗೆ ಬ್ಯಾಂಕ್​​ನಿಂದ 9,000 ಕೋಟಿ ರೂ. ಬಂದಿದೆ. ಹಣ ಕ್ರೆಡಿಟ್​​ ಆಗಿರುವ ಬಗ್ಗೆ ಆತನ ಫೋನ್​​ಗೆ ಎಸ್‌ಎಂಎಸ್ ಬಂದಿದೆ. ಮೊದಲು ಈ ಸಂದೇಶವನ್ನು ಫೇಕ್​​​ಎಂದುಕೊಂಡಿದ್ದರು, ಆದರೆ ಬ್ಯಾಂಕ್​​ ಖಾತೆಯನ್ನು ಪರಿಶೀಲಿಸಿದಾಗ ಗಾಬರಿಯಾಗಿದ್ದಾರೆ.

ಆಟೋ ಚಾಲಕನ ಖಾತೆಗೆ ತಪ್ಪಾಗಿ 9,000 ಕೋಟಿ ರೂ. ಹಾಕಿದ ಬ್ಯಾಂಕ್, ಮುಂದೇನಾಯ್ತು?
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Sep 21, 2023 | 3:46 PM

Share

ಚೆನ್ನೈ, ಸೆ.21: ಡಿಜಿಟಲ್.. ಡಿಜಿಟಲ್​​ ಎಂದು ಹೆಚ್ಚಾಗಿ ಅದಕ್ಕೆ ಒಗ್ಗಿಕೊಂಡರೆ ಇಂತಹ ಘಟನೆಗಳು ಆಗುವುದು ಖಂಡಿತ. ಬ್ಯಾಂಕ್​​(Bank) ಎಡವಟ್ಟಿನಿಂದ ವ್ಯಕ್ತಿಯೊಬ್ಬರ ಖಾತೆಗೆ 9,000 ಕೋಟಿ ರೂ. ತಪ್ಪಾಗಿ ಜಮೆಯಾಗಿದೆ. ತಮಿಳುನಾಡಿನ ಪಳನಿಯ ನೈಕ್ಕರಪಟ್ಟಿ ಮೂಲದ ರಾಜ್‌ಕುಮಾರ್ ಎಂಬ ಆಟೋ ಚಾಲಕನ ಖಾತೆಗೆ ಬ್ಯಾಂಕ್​​ನಿಂದ 9,000 ಕೋಟಿ ರೂ. ಬಂದಿದೆ. ಹಣ ಕ್ರೆಡಿಟ್​​ ಆಗಿರುವ ಬಗ್ಗೆ ಆತನ ಫೋನ್​​ಗೆ ಎಸ್‌ಎಂಎಸ್ ಬಂದಿದೆ. ಮೊದಲು ಈ ಸಂದೇಶವನ್ನು ಫೇಕ್​​​ಎಂದುಕೊಂಡಿದ್ದರು, ಆದರೆ ಬ್ಯಾಂಕ್​​ ಖಾತೆಯನ್ನು ಪರಿಶೀಲಿಸಿದಾಗ ಗಾಬರಿಯಾಗಿದ್ದಾರೆ.

ತಮಿಳುನಾಡು ಮರ್ಕೆಂಟೈಲ್ ಬ್ಯಾಂಕ್​​ನಿಂದ ಆಟೋ ಚಾಲಕನ ಖಾತೆಗೆ 9,000 ಕೋಟಿ ರೂಪಾಯಿ ಜಮಾ ಮಾಡಿರುವ ಸಂದೇಶವನ್ನು ಕಳುಹಿಸಿದ್ದಾರೆ. ಈ ಹಣ ಬರುವ ಮೊದಲು ಆತನ ಖಾತೆಯಲ್ಲಿ 105 ರೂ. ಮಾತ್ರ ಇತ್ತು ಎಂದು ಹೇಳಲಾಗಿದೆ.

ಇದನ್ನೂ ಓದಿ: ಬೀದಿಪಾಲಾಗಿದ್ದ 81 ವರ್ಷದ ಬರ್ಮಾದ ಮರ್ಲಿನ್​ ಚೆನ್ನೈನಲ್ಲಿ ಮತ್ತೀಗ ಇಂಗ್ಲಿಷ್​ ಟೀಚರ್

9,000 ಕೋಟಿ ರೂಪಾಯಿ ಜಮಾಯಾದ 30 ನಿಮಿಷದಲ್ಲಿ ಮತ್ತೆ ಆ ಹಣವನ್ನು ಹಿಂಪಡೆದಿದ್ದಾರೆ. ಆದರೆ ಆಟೋ ಚಾಲಕ 9,000 ಕೋಟಿಯಲ್ಲಿ 21 ಸಾವಿರ ರೂ.ವನ್ನು ತನ್ನ ಸ್ನೇಹಿತನಿಗೆ ಕಳುಹಿಸಿದ್ದಾರೆ. ಮರುದಿನ ಬೆಳಿಗ್ಗೆ ಬ್ಯಾಂಕ್ ಅಧಿಕಾರಿಗಳು ಬಂದು ತಪ್ಪಾಗಿ ಬಂದಿರುವ ಹಣದ ಬಗ್ಗೆ ತಿಳಿಸಿದ್ದಾರೆ. ಖರ್ಚು ಮಾಡಿದ ಹಣವನ್ನು ಹಿಂಪಡೆಯದಂತೆ ರಾಜ್‌ಕುಮಾರ್‌ ಮನವಿ ಮಾಡಿದ್ದಾರೆ. ಬಳಿಕ ಎರಡು ಕಡೆ ರಾಜಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!