AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋ ಚಾಲಕನ ಖಾತೆಗೆ ತಪ್ಪಾಗಿ 9,000 ಕೋಟಿ ರೂ. ಹಾಕಿದ ಬ್ಯಾಂಕ್, ಮುಂದೇನಾಯ್ತು?

ತಮಿಳುನಾಡಿನ ಪಳನಿಯ ನೈಕ್ಕರಪಟ್ಟಿ ಮೂಲದ ರಾಜ್‌ಕುಮಾರ್ ಎಂಬ ಆಟೋ ಚಾಲಕನ ಖಾತೆಗೆ ಬ್ಯಾಂಕ್​​ನಿಂದ 9,000 ಕೋಟಿ ರೂ. ಬಂದಿದೆ. ಹಣ ಕ್ರೆಡಿಟ್​​ ಆಗಿರುವ ಬಗ್ಗೆ ಆತನ ಫೋನ್​​ಗೆ ಎಸ್‌ಎಂಎಸ್ ಬಂದಿದೆ. ಮೊದಲು ಈ ಸಂದೇಶವನ್ನು ಫೇಕ್​​​ಎಂದುಕೊಂಡಿದ್ದರು, ಆದರೆ ಬ್ಯಾಂಕ್​​ ಖಾತೆಯನ್ನು ಪರಿಶೀಲಿಸಿದಾಗ ಗಾಬರಿಯಾಗಿದ್ದಾರೆ.

ಆಟೋ ಚಾಲಕನ ಖಾತೆಗೆ ತಪ್ಪಾಗಿ 9,000 ಕೋಟಿ ರೂ. ಹಾಕಿದ ಬ್ಯಾಂಕ್, ಮುಂದೇನಾಯ್ತು?
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on: Sep 21, 2023 | 3:46 PM

ಚೆನ್ನೈ, ಸೆ.21: ಡಿಜಿಟಲ್.. ಡಿಜಿಟಲ್​​ ಎಂದು ಹೆಚ್ಚಾಗಿ ಅದಕ್ಕೆ ಒಗ್ಗಿಕೊಂಡರೆ ಇಂತಹ ಘಟನೆಗಳು ಆಗುವುದು ಖಂಡಿತ. ಬ್ಯಾಂಕ್​​(Bank) ಎಡವಟ್ಟಿನಿಂದ ವ್ಯಕ್ತಿಯೊಬ್ಬರ ಖಾತೆಗೆ 9,000 ಕೋಟಿ ರೂ. ತಪ್ಪಾಗಿ ಜಮೆಯಾಗಿದೆ. ತಮಿಳುನಾಡಿನ ಪಳನಿಯ ನೈಕ್ಕರಪಟ್ಟಿ ಮೂಲದ ರಾಜ್‌ಕುಮಾರ್ ಎಂಬ ಆಟೋ ಚಾಲಕನ ಖಾತೆಗೆ ಬ್ಯಾಂಕ್​​ನಿಂದ 9,000 ಕೋಟಿ ರೂ. ಬಂದಿದೆ. ಹಣ ಕ್ರೆಡಿಟ್​​ ಆಗಿರುವ ಬಗ್ಗೆ ಆತನ ಫೋನ್​​ಗೆ ಎಸ್‌ಎಂಎಸ್ ಬಂದಿದೆ. ಮೊದಲು ಈ ಸಂದೇಶವನ್ನು ಫೇಕ್​​​ಎಂದುಕೊಂಡಿದ್ದರು, ಆದರೆ ಬ್ಯಾಂಕ್​​ ಖಾತೆಯನ್ನು ಪರಿಶೀಲಿಸಿದಾಗ ಗಾಬರಿಯಾಗಿದ್ದಾರೆ.

ತಮಿಳುನಾಡು ಮರ್ಕೆಂಟೈಲ್ ಬ್ಯಾಂಕ್​​ನಿಂದ ಆಟೋ ಚಾಲಕನ ಖಾತೆಗೆ 9,000 ಕೋಟಿ ರೂಪಾಯಿ ಜಮಾ ಮಾಡಿರುವ ಸಂದೇಶವನ್ನು ಕಳುಹಿಸಿದ್ದಾರೆ. ಈ ಹಣ ಬರುವ ಮೊದಲು ಆತನ ಖಾತೆಯಲ್ಲಿ 105 ರೂ. ಮಾತ್ರ ಇತ್ತು ಎಂದು ಹೇಳಲಾಗಿದೆ.

ಇದನ್ನೂ ಓದಿ: ಬೀದಿಪಾಲಾಗಿದ್ದ 81 ವರ್ಷದ ಬರ್ಮಾದ ಮರ್ಲಿನ್​ ಚೆನ್ನೈನಲ್ಲಿ ಮತ್ತೀಗ ಇಂಗ್ಲಿಷ್​ ಟೀಚರ್

9,000 ಕೋಟಿ ರೂಪಾಯಿ ಜಮಾಯಾದ 30 ನಿಮಿಷದಲ್ಲಿ ಮತ್ತೆ ಆ ಹಣವನ್ನು ಹಿಂಪಡೆದಿದ್ದಾರೆ. ಆದರೆ ಆಟೋ ಚಾಲಕ 9,000 ಕೋಟಿಯಲ್ಲಿ 21 ಸಾವಿರ ರೂ.ವನ್ನು ತನ್ನ ಸ್ನೇಹಿತನಿಗೆ ಕಳುಹಿಸಿದ್ದಾರೆ. ಮರುದಿನ ಬೆಳಿಗ್ಗೆ ಬ್ಯಾಂಕ್ ಅಧಿಕಾರಿಗಳು ಬಂದು ತಪ್ಪಾಗಿ ಬಂದಿರುವ ಹಣದ ಬಗ್ಗೆ ತಿಳಿಸಿದ್ದಾರೆ. ಖರ್ಚು ಮಾಡಿದ ಹಣವನ್ನು ಹಿಂಪಡೆಯದಂತೆ ರಾಜ್‌ಕುಮಾರ್‌ ಮನವಿ ಮಾಡಿದ್ದಾರೆ. ಬಳಿಕ ಎರಡು ಕಡೆ ರಾಜಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​