AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರಿಗೆ ಬೇರೆ ಕಾಯಿಲೆಯೂ ಇತ್ತು!

ದೆಹಲಿ: ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರಿಗೆ ಬೇರೆ ಕಾಯಿಲೆಗಳೂ ಇದ್ದವು. ಶೇಕಡಾ 73ರಷ್ಟು ಜನರಿಗೆ ಬೇರೆ ಬೇರೆ ಕಾಯಿಲೆಗಳಿದ್ದವು. ಬೇರೆ ಕಾಯಿಲೆ ಕಾರಣದಿಂದ ಕೊರೊನಾ ರೋಗಿಗಳು ಸಾವನ್ನಪ್ಪಿದರು ಎಂದು ಐಸಿಎಂಆರ್, ಕೇಂದ್ರ ಆರೋಗ್ಯ ಇಲಾಖೆಯ ಜಂಟಿ ಹೇಳಿಕೆ ನೀಡಿದೆ. ಇದುವರೆಗೂ 97,581 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಅಂದ್ರೆ ಗುಣಮುಖರ ಪ್ರಮಾಣ ಶೇ. 48ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ತಿಳಿಸಿದ್ದಾರೆ.

ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರಿಗೆ ಬೇರೆ ಕಾಯಿಲೆಯೂ ಇತ್ತು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:Jun 02, 2020 | 7:26 PM

Share

ದೆಹಲಿ: ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರಿಗೆ ಬೇರೆ ಕಾಯಿಲೆಗಳೂ ಇದ್ದವು. ಶೇಕಡಾ 73ರಷ್ಟು ಜನರಿಗೆ ಬೇರೆ ಬೇರೆ ಕಾಯಿಲೆಗಳಿದ್ದವು. ಬೇರೆ ಕಾಯಿಲೆ ಕಾರಣದಿಂದ ಕೊರೊನಾ ರೋಗಿಗಳು ಸಾವನ್ನಪ್ಪಿದರು ಎಂದು ಐಸಿಎಂಆರ್, ಕೇಂದ್ರ ಆರೋಗ್ಯ ಇಲಾಖೆಯ ಜಂಟಿ ಹೇಳಿಕೆ ನೀಡಿದೆ.

ಇದುವರೆಗೂ 97,581 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಅಂದ್ರೆ ಗುಣಮುಖರ ಪ್ರಮಾಣ ಶೇ. 48ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ತಿಳಿಸಿದ್ದಾರೆ.

Published On - 5:53 pm, Tue, 2 June 20

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ