AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದಿಂದ Black List ರೆಡಿ: ಇನ್ನು 10 ವರ್ಷ ಈ ತಬ್ಲೀಗಿಗಳೆಲ್ಲ ಭಾರತಕ್ಕೆ ಬರುವಂತಿಲ್ಲ!

ದೆಹಲಿ: ಧರ್ಮ ಪ್ರಚಾರಕ್ಕಾಗಿ ಭಾರತಕ್ಕೆ ಬಂದು, ಅವಧಿ ಮುಗಿದ ನಂತರವೂ ದೇಶದ ನಾನಾನ ಭಾಗಗಳಲ್ಲಿ ಉಳಿದುಬಿಟ್ಟ 960 ತಬ್ಲೀಗಿ ಸದಸ್ಯರನ್ನ ಕೇಂದ್ರ ಸರ್ಕಾರ ಬ್ಲಾಕ್​​​ಲಿಸ್ಟ್​ಗೆ ಹಾಕಿದೆ. 960 ತಬ್ಲೀಗಿ ಸದಸ್ಯರನ್ನ ಬ್ಲಾಕ್​​​ಲಿಸ್ಟ್​ಗೆ ಹಾಕಿದ ಕೇಂದ್ರ ಈ ಎಲ್ಲ 960 ತಬ್ಲೀಗಿ ಸದಸ್ಯರು ಇನ್ನು 10 ವರ್ಷ ಭಾರತಕ್ಕೆ ಆಗಮಿಸದಂತೆ ಬ್ಲಾಕ್ ಲಿಸ್ಟ್ ತಯಾರಿಸಲಾಗಿದೆ. ಭಾರತಕ್ಕೆ ಭೇಟಿ, ಧರ್ಮ ಪ್ರಚಾರ ಮಾಡದಂತೆ ನಿಷೇಧ ಹೇರಲಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ.

ಕೇಂದ್ರದಿಂದ Black List ರೆಡಿ: ಇನ್ನು 10 ವರ್ಷ ಈ  ತಬ್ಲೀಗಿಗಳೆಲ್ಲ ಭಾರತಕ್ಕೆ ಬರುವಂತಿಲ್ಲ!
ಸಾಧು ಶ್ರೀನಾಥ್​
|

Updated on:Jun 04, 2020 | 5:37 PM

Share

ದೆಹಲಿ: ಧರ್ಮ ಪ್ರಚಾರಕ್ಕಾಗಿ ಭಾರತಕ್ಕೆ ಬಂದು, ಅವಧಿ ಮುಗಿದ ನಂತರವೂ ದೇಶದ ನಾನಾನ ಭಾಗಗಳಲ್ಲಿ ಉಳಿದುಬಿಟ್ಟ 960 ತಬ್ಲೀಗಿ ಸದಸ್ಯರನ್ನ ಕೇಂದ್ರ ಸರ್ಕಾರ ಬ್ಲಾಕ್​​​ಲಿಸ್ಟ್​ಗೆ ಹಾಕಿದೆ.

960 ತಬ್ಲೀಗಿ ಸದಸ್ಯರನ್ನ ಬ್ಲಾಕ್​​​ಲಿಸ್ಟ್​ಗೆ ಹಾಕಿದ ಕೇಂದ್ರ ಈ ಎಲ್ಲ 960 ತಬ್ಲೀಗಿ ಸದಸ್ಯರು ಇನ್ನು 10 ವರ್ಷ ಭಾರತಕ್ಕೆ ಆಗಮಿಸದಂತೆ ಬ್ಲಾಕ್ ಲಿಸ್ಟ್ ತಯಾರಿಸಲಾಗಿದೆ. ಭಾರತಕ್ಕೆ ಭೇಟಿ, ಧರ್ಮ ಪ್ರಚಾರ ಮಾಡದಂತೆ ನಿಷೇಧ ಹೇರಲಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ.

Published On - 5:22 pm, Thu, 4 June 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!