AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದಿಂದ Black List ರೆಡಿ: ಇನ್ನು 10 ವರ್ಷ ಈ ತಬ್ಲೀಗಿಗಳೆಲ್ಲ ಭಾರತಕ್ಕೆ ಬರುವಂತಿಲ್ಲ!

ದೆಹಲಿ: ಧರ್ಮ ಪ್ರಚಾರಕ್ಕಾಗಿ ಭಾರತಕ್ಕೆ ಬಂದು, ಅವಧಿ ಮುಗಿದ ನಂತರವೂ ದೇಶದ ನಾನಾನ ಭಾಗಗಳಲ್ಲಿ ಉಳಿದುಬಿಟ್ಟ 960 ತಬ್ಲೀಗಿ ಸದಸ್ಯರನ್ನ ಕೇಂದ್ರ ಸರ್ಕಾರ ಬ್ಲಾಕ್​​​ಲಿಸ್ಟ್​ಗೆ ಹಾಕಿದೆ. 960 ತಬ್ಲೀಗಿ ಸದಸ್ಯರನ್ನ ಬ್ಲಾಕ್​​​ಲಿಸ್ಟ್​ಗೆ ಹಾಕಿದ ಕೇಂದ್ರ ಈ ಎಲ್ಲ 960 ತಬ್ಲೀಗಿ ಸದಸ್ಯರು ಇನ್ನು 10 ವರ್ಷ ಭಾರತಕ್ಕೆ ಆಗಮಿಸದಂತೆ ಬ್ಲಾಕ್ ಲಿಸ್ಟ್ ತಯಾರಿಸಲಾಗಿದೆ. ಭಾರತಕ್ಕೆ ಭೇಟಿ, ಧರ್ಮ ಪ್ರಚಾರ ಮಾಡದಂತೆ ನಿಷೇಧ ಹೇರಲಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ.

ಕೇಂದ್ರದಿಂದ Black List ರೆಡಿ: ಇನ್ನು 10 ವರ್ಷ ಈ  ತಬ್ಲೀಗಿಗಳೆಲ್ಲ ಭಾರತಕ್ಕೆ ಬರುವಂತಿಲ್ಲ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jun 04, 2020 | 5:37 PM

Share

ದೆಹಲಿ: ಧರ್ಮ ಪ್ರಚಾರಕ್ಕಾಗಿ ಭಾರತಕ್ಕೆ ಬಂದು, ಅವಧಿ ಮುಗಿದ ನಂತರವೂ ದೇಶದ ನಾನಾನ ಭಾಗಗಳಲ್ಲಿ ಉಳಿದುಬಿಟ್ಟ 960 ತಬ್ಲೀಗಿ ಸದಸ್ಯರನ್ನ ಕೇಂದ್ರ ಸರ್ಕಾರ ಬ್ಲಾಕ್​​​ಲಿಸ್ಟ್​ಗೆ ಹಾಕಿದೆ.

960 ತಬ್ಲೀಗಿ ಸದಸ್ಯರನ್ನ ಬ್ಲಾಕ್​​​ಲಿಸ್ಟ್​ಗೆ ಹಾಕಿದ ಕೇಂದ್ರ ಈ ಎಲ್ಲ 960 ತಬ್ಲೀಗಿ ಸದಸ್ಯರು ಇನ್ನು 10 ವರ್ಷ ಭಾರತಕ್ಕೆ ಆಗಮಿಸದಂತೆ ಬ್ಲಾಕ್ ಲಿಸ್ಟ್ ತಯಾರಿಸಲಾಗಿದೆ. ಭಾರತಕ್ಕೆ ಭೇಟಿ, ಧರ್ಮ ಪ್ರಚಾರ ಮಾಡದಂತೆ ನಿಷೇಧ ಹೇರಲಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ.

Published On - 5:22 pm, Thu, 4 June 20

Follow Us
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ