AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದಿಂದ Black List ರೆಡಿ: ಇನ್ನು 10 ವರ್ಷ ಈ ತಬ್ಲೀಗಿಗಳೆಲ್ಲ ಭಾರತಕ್ಕೆ ಬರುವಂತಿಲ್ಲ!

ದೆಹಲಿ: ಧರ್ಮ ಪ್ರಚಾರಕ್ಕಾಗಿ ಭಾರತಕ್ಕೆ ಬಂದು, ಅವಧಿ ಮುಗಿದ ನಂತರವೂ ದೇಶದ ನಾನಾನ ಭಾಗಗಳಲ್ಲಿ ಉಳಿದುಬಿಟ್ಟ 960 ತಬ್ಲೀಗಿ ಸದಸ್ಯರನ್ನ ಕೇಂದ್ರ ಸರ್ಕಾರ ಬ್ಲಾಕ್​​​ಲಿಸ್ಟ್​ಗೆ ಹಾಕಿದೆ. 960 ತಬ್ಲೀಗಿ ಸದಸ್ಯರನ್ನ ಬ್ಲಾಕ್​​​ಲಿಸ್ಟ್​ಗೆ ಹಾಕಿದ ಕೇಂದ್ರ ಈ ಎಲ್ಲ 960 ತಬ್ಲೀಗಿ ಸದಸ್ಯರು ಇನ್ನು 10 ವರ್ಷ ಭಾರತಕ್ಕೆ ಆಗಮಿಸದಂತೆ ಬ್ಲಾಕ್ ಲಿಸ್ಟ್ ತಯಾರಿಸಲಾಗಿದೆ. ಭಾರತಕ್ಕೆ ಭೇಟಿ, ಧರ್ಮ ಪ್ರಚಾರ ಮಾಡದಂತೆ ನಿಷೇಧ ಹೇರಲಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ.

ಕೇಂದ್ರದಿಂದ Black List ರೆಡಿ: ಇನ್ನು 10 ವರ್ಷ ಈ  ತಬ್ಲೀಗಿಗಳೆಲ್ಲ ಭಾರತಕ್ಕೆ ಬರುವಂತಿಲ್ಲ!
ಸಾಧು ಶ್ರೀನಾಥ್​
|

Updated on:Jun 04, 2020 | 5:37 PM

Share

ದೆಹಲಿ: ಧರ್ಮ ಪ್ರಚಾರಕ್ಕಾಗಿ ಭಾರತಕ್ಕೆ ಬಂದು, ಅವಧಿ ಮುಗಿದ ನಂತರವೂ ದೇಶದ ನಾನಾನ ಭಾಗಗಳಲ್ಲಿ ಉಳಿದುಬಿಟ್ಟ 960 ತಬ್ಲೀಗಿ ಸದಸ್ಯರನ್ನ ಕೇಂದ್ರ ಸರ್ಕಾರ ಬ್ಲಾಕ್​​​ಲಿಸ್ಟ್​ಗೆ ಹಾಕಿದೆ.

960 ತಬ್ಲೀಗಿ ಸದಸ್ಯರನ್ನ ಬ್ಲಾಕ್​​​ಲಿಸ್ಟ್​ಗೆ ಹಾಕಿದ ಕೇಂದ್ರ ಈ ಎಲ್ಲ 960 ತಬ್ಲೀಗಿ ಸದಸ್ಯರು ಇನ್ನು 10 ವರ್ಷ ಭಾರತಕ್ಕೆ ಆಗಮಿಸದಂತೆ ಬ್ಲಾಕ್ ಲಿಸ್ಟ್ ತಯಾರಿಸಲಾಗಿದೆ. ಭಾರತಕ್ಕೆ ಭೇಟಿ, ಧರ್ಮ ಪ್ರಚಾರ ಮಾಡದಂತೆ ನಿಷೇಧ ಹೇರಲಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ.

Published On - 5:22 pm, Thu, 4 June 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ