AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದಿಂದ Black List ರೆಡಿ: ಇನ್ನು 10 ವರ್ಷ ಈ ತಬ್ಲೀಗಿಗಳೆಲ್ಲ ಭಾರತಕ್ಕೆ ಬರುವಂತಿಲ್ಲ!

ದೆಹಲಿ: ಧರ್ಮ ಪ್ರಚಾರಕ್ಕಾಗಿ ಭಾರತಕ್ಕೆ ಬಂದು, ಅವಧಿ ಮುಗಿದ ನಂತರವೂ ದೇಶದ ನಾನಾನ ಭಾಗಗಳಲ್ಲಿ ಉಳಿದುಬಿಟ್ಟ 960 ತಬ್ಲೀಗಿ ಸದಸ್ಯರನ್ನ ಕೇಂದ್ರ ಸರ್ಕಾರ ಬ್ಲಾಕ್​​​ಲಿಸ್ಟ್​ಗೆ ಹಾಕಿದೆ. 960 ತಬ್ಲೀಗಿ ಸದಸ್ಯರನ್ನ ಬ್ಲಾಕ್​​​ಲಿಸ್ಟ್​ಗೆ ಹಾಕಿದ ಕೇಂದ್ರ ಈ ಎಲ್ಲ 960 ತಬ್ಲೀಗಿ ಸದಸ್ಯರು ಇನ್ನು 10 ವರ್ಷ ಭಾರತಕ್ಕೆ ಆಗಮಿಸದಂತೆ ಬ್ಲಾಕ್ ಲಿಸ್ಟ್ ತಯಾರಿಸಲಾಗಿದೆ. ಭಾರತಕ್ಕೆ ಭೇಟಿ, ಧರ್ಮ ಪ್ರಚಾರ ಮಾಡದಂತೆ ನಿಷೇಧ ಹೇರಲಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ.

ಕೇಂದ್ರದಿಂದ Black List ರೆಡಿ: ಇನ್ನು 10 ವರ್ಷ ಈ  ತಬ್ಲೀಗಿಗಳೆಲ್ಲ ಭಾರತಕ್ಕೆ ಬರುವಂತಿಲ್ಲ!
ಸಾಧು ಶ್ರೀನಾಥ್​
|

Updated on:Jun 04, 2020 | 5:37 PM

Share

ದೆಹಲಿ: ಧರ್ಮ ಪ್ರಚಾರಕ್ಕಾಗಿ ಭಾರತಕ್ಕೆ ಬಂದು, ಅವಧಿ ಮುಗಿದ ನಂತರವೂ ದೇಶದ ನಾನಾನ ಭಾಗಗಳಲ್ಲಿ ಉಳಿದುಬಿಟ್ಟ 960 ತಬ್ಲೀಗಿ ಸದಸ್ಯರನ್ನ ಕೇಂದ್ರ ಸರ್ಕಾರ ಬ್ಲಾಕ್​​​ಲಿಸ್ಟ್​ಗೆ ಹಾಕಿದೆ.

960 ತಬ್ಲೀಗಿ ಸದಸ್ಯರನ್ನ ಬ್ಲಾಕ್​​​ಲಿಸ್ಟ್​ಗೆ ಹಾಕಿದ ಕೇಂದ್ರ ಈ ಎಲ್ಲ 960 ತಬ್ಲೀಗಿ ಸದಸ್ಯರು ಇನ್ನು 10 ವರ್ಷ ಭಾರತಕ್ಕೆ ಆಗಮಿಸದಂತೆ ಬ್ಲಾಕ್ ಲಿಸ್ಟ್ ತಯಾರಿಸಲಾಗಿದೆ. ಭಾರತಕ್ಕೆ ಭೇಟಿ, ಧರ್ಮ ಪ್ರಚಾರ ಮಾಡದಂತೆ ನಿಷೇಧ ಹೇರಲಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ.

Published On - 5:22 pm, Thu, 4 June 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ