AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದಿಂದ Black List ರೆಡಿ: ಇನ್ನು 10 ವರ್ಷ ಈ ತಬ್ಲೀಗಿಗಳೆಲ್ಲ ಭಾರತಕ್ಕೆ ಬರುವಂತಿಲ್ಲ!

ದೆಹಲಿ: ಧರ್ಮ ಪ್ರಚಾರಕ್ಕಾಗಿ ಭಾರತಕ್ಕೆ ಬಂದು, ಅವಧಿ ಮುಗಿದ ನಂತರವೂ ದೇಶದ ನಾನಾನ ಭಾಗಗಳಲ್ಲಿ ಉಳಿದುಬಿಟ್ಟ 960 ತಬ್ಲೀಗಿ ಸದಸ್ಯರನ್ನ ಕೇಂದ್ರ ಸರ್ಕಾರ ಬ್ಲಾಕ್​​​ಲಿಸ್ಟ್​ಗೆ ಹಾಕಿದೆ. 960 ತಬ್ಲೀಗಿ ಸದಸ್ಯರನ್ನ ಬ್ಲಾಕ್​​​ಲಿಸ್ಟ್​ಗೆ ಹಾಕಿದ ಕೇಂದ್ರ ಈ ಎಲ್ಲ 960 ತಬ್ಲೀಗಿ ಸದಸ್ಯರು ಇನ್ನು 10 ವರ್ಷ ಭಾರತಕ್ಕೆ ಆಗಮಿಸದಂತೆ ಬ್ಲಾಕ್ ಲಿಸ್ಟ್ ತಯಾರಿಸಲಾಗಿದೆ. ಭಾರತಕ್ಕೆ ಭೇಟಿ, ಧರ್ಮ ಪ್ರಚಾರ ಮಾಡದಂತೆ ನಿಷೇಧ ಹೇರಲಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ.

ಕೇಂದ್ರದಿಂದ Black List ರೆಡಿ: ಇನ್ನು 10 ವರ್ಷ ಈ  ತಬ್ಲೀಗಿಗಳೆಲ್ಲ ಭಾರತಕ್ಕೆ ಬರುವಂತಿಲ್ಲ!
ಸಾಧು ಶ್ರೀನಾಥ್​
|

Updated on:Jun 04, 2020 | 5:37 PM

Share

ದೆಹಲಿ: ಧರ್ಮ ಪ್ರಚಾರಕ್ಕಾಗಿ ಭಾರತಕ್ಕೆ ಬಂದು, ಅವಧಿ ಮುಗಿದ ನಂತರವೂ ದೇಶದ ನಾನಾನ ಭಾಗಗಳಲ್ಲಿ ಉಳಿದುಬಿಟ್ಟ 960 ತಬ್ಲೀಗಿ ಸದಸ್ಯರನ್ನ ಕೇಂದ್ರ ಸರ್ಕಾರ ಬ್ಲಾಕ್​​​ಲಿಸ್ಟ್​ಗೆ ಹಾಕಿದೆ.

960 ತಬ್ಲೀಗಿ ಸದಸ್ಯರನ್ನ ಬ್ಲಾಕ್​​​ಲಿಸ್ಟ್​ಗೆ ಹಾಕಿದ ಕೇಂದ್ರ ಈ ಎಲ್ಲ 960 ತಬ್ಲೀಗಿ ಸದಸ್ಯರು ಇನ್ನು 10 ವರ್ಷ ಭಾರತಕ್ಕೆ ಆಗಮಿಸದಂತೆ ಬ್ಲಾಕ್ ಲಿಸ್ಟ್ ತಯಾರಿಸಲಾಗಿದೆ. ಭಾರತಕ್ಕೆ ಭೇಟಿ, ಧರ್ಮ ಪ್ರಚಾರ ಮಾಡದಂತೆ ನಿಷೇಧ ಹೇರಲಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ.

Published On - 5:22 pm, Thu, 4 June 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?