AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಗೆದ್ದ 98 ವರ್ಷದ ಸಮರ ವೀರ ‘ಸಿಪಾಯಿ ರಾಮು’

ಮುಂಬೈ: 98 ವರ್ಷದ ಯುದ್ಧ ಅನುಭವಿಯಾಗಿರುವ ನಿವೃತ್ತ ಸಿಪಾಯಿ ರಾಮು ಲಕ್ಷ್ಮಣ್ ಸಕ್ಪಾಲ್ ಇತ್ತೀಚೆಗೆ ಕೋವಿಡ್ -19 ವಿರುದ್ಧದ ಸಮರದಲ್ಲಿ ಜಯಗಳಿಸಿದ್ದಾರೆ. ಮುಂಬೈನ ನೇರುಲ್ ನಿವಾಸಿ ಆಗಿರುವ ರಾಮು ಲಕ್ಷ್ಮಣ್ ಸಕ್ಪಾಲ್ ಅವರಿಗೆ ತೀವ್ರ ಅನಾರೋಗ್ಯವಾದ ಹಿನ್ನೆಲೆಯಲ್ಲಿ ನೌಕಾಪಡೆಯ ಆಸ್ಪತ್ರೆ ಹಡಗು ಅಶ್ವಿನಿಗೆ ದಾಖಲಿಸಲಾಗಿತ್ತು. ಆಗ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿತ್ತು. ಜೊತೆಗೆ, ಕೆಲವು ವಾರಗಳ ಹಿಂದೆ ಕೋವಿಡ್ -19 ಪ್ರೇರಿತ ನ್ಯುಮೋನಿಯಾದಿಂದ ಸಹ ಬಳಲುತ್ತಿದ್ದರು. ಸದ್ಯ ಸಕ್ಪಾಲ್​ರವರು  ಕೊರೊನಾದಿಂದ ಗುಣಮುಖರಾಗಿದ್ದು, ಐಎನ್​ಹೆಚ್​ಎಸ್ ಅಶ್ವಿನಿಯ (INHS Asvini) […]

ಕೊರೊನಾ ಗೆದ್ದ 98 ವರ್ಷದ ಸಮರ ವೀರ ‘ಸಿಪಾಯಿ ರಾಮು’
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on: Aug 16, 2020 | 3:43 PM

Share

ಮುಂಬೈ: 98 ವರ್ಷದ ಯುದ್ಧ ಅನುಭವಿಯಾಗಿರುವ ನಿವೃತ್ತ ಸಿಪಾಯಿ ರಾಮು ಲಕ್ಷ್ಮಣ್ ಸಕ್ಪಾಲ್ ಇತ್ತೀಚೆಗೆ ಕೋವಿಡ್ -19 ವಿರುದ್ಧದ ಸಮರದಲ್ಲಿ ಜಯಗಳಿಸಿದ್ದಾರೆ. ಮುಂಬೈನ ನೇರುಲ್ ನಿವಾಸಿ ಆಗಿರುವ ರಾಮು ಲಕ್ಷ್ಮಣ್ ಸಕ್ಪಾಲ್ ಅವರಿಗೆ ತೀವ್ರ ಅನಾರೋಗ್ಯವಾದ ಹಿನ್ನೆಲೆಯಲ್ಲಿ ನೌಕಾಪಡೆಯ ಆಸ್ಪತ್ರೆ ಹಡಗು ಅಶ್ವಿನಿಗೆ ದಾಖಲಿಸಲಾಗಿತ್ತು. ಆಗ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿತ್ತು. ಜೊತೆಗೆ, ಕೆಲವು ವಾರಗಳ ಹಿಂದೆ ಕೋವಿಡ್ -19 ಪ್ರೇರಿತ ನ್ಯುಮೋನಿಯಾದಿಂದ ಸಹ ಬಳಲುತ್ತಿದ್ದರು.

ಸದ್ಯ ಸಕ್ಪಾಲ್​ರವರು  ಕೊರೊನಾದಿಂದ ಗುಣಮುಖರಾಗಿದ್ದು, ಐಎನ್​ಹೆಚ್​ಎಸ್ ಅಶ್ವಿನಿಯ (INHS Asvini) ಸಿಬ್ಬಂದಿ ಸೋಂಕು ಗೆದ್ದ ಸಮರ ವೀರನಿಗೆ ಆತ್ಮೀಯ ವಿದಾಯ ಹೇಳಿದ್ದಾರೆ. INHS ಅಶ್ವಿನಿ ನೌಕೆ ಸಶಸ್ತ್ರ ಪಡೆಗಳಿಂದ ನಿವೃತ್ತಗೊಂಡ ಸೋಂಕಿತ ಯೋಧರಿಗೆ ಕೋವಿಡ್ -19 ಪ್ರಾಥಮಿಕ ಆರೋಗ್ಯ ಕೇಂದ್ರವಾಗಿ ಕಾರ್ಯ ನಿರ್ವಹಿಸುತ್ತಿದೆ.

ಕಿಲ್ಲರ್ ಕೊರೊನಾ ವೈರಸ್​ನಿಂದ ಯಶಸ್ವಿಯಾಗಿ ಗೆದ್ದು ಬಂದ ಭಾರತದ ಅನೇಕ ವೃದ್ಧರಲ್ಲಿ ನಿವೃತ್ತ ಸಿಪಾಯಿ ರಾಮು ಸಕ್ಪಾಲ್ ಕೂಡ ಒಬ್ಬರು. ತಮ್ಮ 98ನೇ ವಯಸ್ಸಿನಲ್ಲೂ ವೈರಸ್ ವಿರುದ್ಧ ಛಲ ಬಿಡದೆ ಹೋರಾಡಿ ಗೆದ್ದ ಸಮರ ವೀರನಿಗೆ ಸಲ್ಯೂಟ್​.

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ