AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಗೆದ್ದ 98 ವರ್ಷದ ಸಮರ ವೀರ ‘ಸಿಪಾಯಿ ರಾಮು’

ಮುಂಬೈ: 98 ವರ್ಷದ ಯುದ್ಧ ಅನುಭವಿಯಾಗಿರುವ ನಿವೃತ್ತ ಸಿಪಾಯಿ ರಾಮು ಲಕ್ಷ್ಮಣ್ ಸಕ್ಪಾಲ್ ಇತ್ತೀಚೆಗೆ ಕೋವಿಡ್ -19 ವಿರುದ್ಧದ ಸಮರದಲ್ಲಿ ಜಯಗಳಿಸಿದ್ದಾರೆ. ಮುಂಬೈನ ನೇರುಲ್ ನಿವಾಸಿ ಆಗಿರುವ ರಾಮು ಲಕ್ಷ್ಮಣ್ ಸಕ್ಪಾಲ್ ಅವರಿಗೆ ತೀವ್ರ ಅನಾರೋಗ್ಯವಾದ ಹಿನ್ನೆಲೆಯಲ್ಲಿ ನೌಕಾಪಡೆಯ ಆಸ್ಪತ್ರೆ ಹಡಗು ಅಶ್ವಿನಿಗೆ ದಾಖಲಿಸಲಾಗಿತ್ತು. ಆಗ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿತ್ತು. ಜೊತೆಗೆ, ಕೆಲವು ವಾರಗಳ ಹಿಂದೆ ಕೋವಿಡ್ -19 ಪ್ರೇರಿತ ನ್ಯುಮೋನಿಯಾದಿಂದ ಸಹ ಬಳಲುತ್ತಿದ್ದರು. ಸದ್ಯ ಸಕ್ಪಾಲ್​ರವರು  ಕೊರೊನಾದಿಂದ ಗುಣಮುಖರಾಗಿದ್ದು, ಐಎನ್​ಹೆಚ್​ಎಸ್ ಅಶ್ವಿನಿಯ (INHS Asvini) […]

ಕೊರೊನಾ ಗೆದ್ದ 98 ವರ್ಷದ ಸಮರ ವೀರ ‘ಸಿಪಾಯಿ ರಾಮು’
ಆಯೇಷಾ ಬಾನು
| Edited By: |

Updated on: Aug 16, 2020 | 3:43 PM

Share

ಮುಂಬೈ: 98 ವರ್ಷದ ಯುದ್ಧ ಅನುಭವಿಯಾಗಿರುವ ನಿವೃತ್ತ ಸಿಪಾಯಿ ರಾಮು ಲಕ್ಷ್ಮಣ್ ಸಕ್ಪಾಲ್ ಇತ್ತೀಚೆಗೆ ಕೋವಿಡ್ -19 ವಿರುದ್ಧದ ಸಮರದಲ್ಲಿ ಜಯಗಳಿಸಿದ್ದಾರೆ. ಮುಂಬೈನ ನೇರುಲ್ ನಿವಾಸಿ ಆಗಿರುವ ರಾಮು ಲಕ್ಷ್ಮಣ್ ಸಕ್ಪಾಲ್ ಅವರಿಗೆ ತೀವ್ರ ಅನಾರೋಗ್ಯವಾದ ಹಿನ್ನೆಲೆಯಲ್ಲಿ ನೌಕಾಪಡೆಯ ಆಸ್ಪತ್ರೆ ಹಡಗು ಅಶ್ವಿನಿಗೆ ದಾಖಲಿಸಲಾಗಿತ್ತು. ಆಗ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿತ್ತು. ಜೊತೆಗೆ, ಕೆಲವು ವಾರಗಳ ಹಿಂದೆ ಕೋವಿಡ್ -19 ಪ್ರೇರಿತ ನ್ಯುಮೋನಿಯಾದಿಂದ ಸಹ ಬಳಲುತ್ತಿದ್ದರು.

ಸದ್ಯ ಸಕ್ಪಾಲ್​ರವರು  ಕೊರೊನಾದಿಂದ ಗುಣಮುಖರಾಗಿದ್ದು, ಐಎನ್​ಹೆಚ್​ಎಸ್ ಅಶ್ವಿನಿಯ (INHS Asvini) ಸಿಬ್ಬಂದಿ ಸೋಂಕು ಗೆದ್ದ ಸಮರ ವೀರನಿಗೆ ಆತ್ಮೀಯ ವಿದಾಯ ಹೇಳಿದ್ದಾರೆ. INHS ಅಶ್ವಿನಿ ನೌಕೆ ಸಶಸ್ತ್ರ ಪಡೆಗಳಿಂದ ನಿವೃತ್ತಗೊಂಡ ಸೋಂಕಿತ ಯೋಧರಿಗೆ ಕೋವಿಡ್ -19 ಪ್ರಾಥಮಿಕ ಆರೋಗ್ಯ ಕೇಂದ್ರವಾಗಿ ಕಾರ್ಯ ನಿರ್ವಹಿಸುತ್ತಿದೆ.

ಕಿಲ್ಲರ್ ಕೊರೊನಾ ವೈರಸ್​ನಿಂದ ಯಶಸ್ವಿಯಾಗಿ ಗೆದ್ದು ಬಂದ ಭಾರತದ ಅನೇಕ ವೃದ್ಧರಲ್ಲಿ ನಿವೃತ್ತ ಸಿಪಾಯಿ ರಾಮು ಸಕ್ಪಾಲ್ ಕೂಡ ಒಬ್ಬರು. ತಮ್ಮ 98ನೇ ವಯಸ್ಸಿನಲ್ಲೂ ವೈರಸ್ ವಿರುದ್ಧ ಛಲ ಬಿಡದೆ ಹೋರಾಡಿ ಗೆದ್ದ ಸಮರ ವೀರನಿಗೆ ಸಲ್ಯೂಟ್​.

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು