AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಗೆದ್ದ 98 ವರ್ಷದ ಸಮರ ವೀರ ‘ಸಿಪಾಯಿ ರಾಮು’

ಮುಂಬೈ: 98 ವರ್ಷದ ಯುದ್ಧ ಅನುಭವಿಯಾಗಿರುವ ನಿವೃತ್ತ ಸಿಪಾಯಿ ರಾಮು ಲಕ್ಷ್ಮಣ್ ಸಕ್ಪಾಲ್ ಇತ್ತೀಚೆಗೆ ಕೋವಿಡ್ -19 ವಿರುದ್ಧದ ಸಮರದಲ್ಲಿ ಜಯಗಳಿಸಿದ್ದಾರೆ. ಮುಂಬೈನ ನೇರುಲ್ ನಿವಾಸಿ ಆಗಿರುವ ರಾಮು ಲಕ್ಷ್ಮಣ್ ಸಕ್ಪಾಲ್ ಅವರಿಗೆ ತೀವ್ರ ಅನಾರೋಗ್ಯವಾದ ಹಿನ್ನೆಲೆಯಲ್ಲಿ ನೌಕಾಪಡೆಯ ಆಸ್ಪತ್ರೆ ಹಡಗು ಅಶ್ವಿನಿಗೆ ದಾಖಲಿಸಲಾಗಿತ್ತು. ಆಗ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿತ್ತು. ಜೊತೆಗೆ, ಕೆಲವು ವಾರಗಳ ಹಿಂದೆ ಕೋವಿಡ್ -19 ಪ್ರೇರಿತ ನ್ಯುಮೋನಿಯಾದಿಂದ ಸಹ ಬಳಲುತ್ತಿದ್ದರು. ಸದ್ಯ ಸಕ್ಪಾಲ್​ರವರು  ಕೊರೊನಾದಿಂದ ಗುಣಮುಖರಾಗಿದ್ದು, ಐಎನ್​ಹೆಚ್​ಎಸ್ ಅಶ್ವಿನಿಯ (INHS Asvini) […]

ಕೊರೊನಾ ಗೆದ್ದ 98 ವರ್ಷದ ಸಮರ ವೀರ ‘ಸಿಪಾಯಿ ರಾಮು’
ಆಯೇಷಾ ಬಾನು
| Edited By: |

Updated on: Aug 16, 2020 | 3:43 PM

Share

ಮುಂಬೈ: 98 ವರ್ಷದ ಯುದ್ಧ ಅನುಭವಿಯಾಗಿರುವ ನಿವೃತ್ತ ಸಿಪಾಯಿ ರಾಮು ಲಕ್ಷ್ಮಣ್ ಸಕ್ಪಾಲ್ ಇತ್ತೀಚೆಗೆ ಕೋವಿಡ್ -19 ವಿರುದ್ಧದ ಸಮರದಲ್ಲಿ ಜಯಗಳಿಸಿದ್ದಾರೆ. ಮುಂಬೈನ ನೇರುಲ್ ನಿವಾಸಿ ಆಗಿರುವ ರಾಮು ಲಕ್ಷ್ಮಣ್ ಸಕ್ಪಾಲ್ ಅವರಿಗೆ ತೀವ್ರ ಅನಾರೋಗ್ಯವಾದ ಹಿನ್ನೆಲೆಯಲ್ಲಿ ನೌಕಾಪಡೆಯ ಆಸ್ಪತ್ರೆ ಹಡಗು ಅಶ್ವಿನಿಗೆ ದಾಖಲಿಸಲಾಗಿತ್ತು. ಆಗ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿತ್ತು. ಜೊತೆಗೆ, ಕೆಲವು ವಾರಗಳ ಹಿಂದೆ ಕೋವಿಡ್ -19 ಪ್ರೇರಿತ ನ್ಯುಮೋನಿಯಾದಿಂದ ಸಹ ಬಳಲುತ್ತಿದ್ದರು.

ಸದ್ಯ ಸಕ್ಪಾಲ್​ರವರು  ಕೊರೊನಾದಿಂದ ಗುಣಮುಖರಾಗಿದ್ದು, ಐಎನ್​ಹೆಚ್​ಎಸ್ ಅಶ್ವಿನಿಯ (INHS Asvini) ಸಿಬ್ಬಂದಿ ಸೋಂಕು ಗೆದ್ದ ಸಮರ ವೀರನಿಗೆ ಆತ್ಮೀಯ ವಿದಾಯ ಹೇಳಿದ್ದಾರೆ. INHS ಅಶ್ವಿನಿ ನೌಕೆ ಸಶಸ್ತ್ರ ಪಡೆಗಳಿಂದ ನಿವೃತ್ತಗೊಂಡ ಸೋಂಕಿತ ಯೋಧರಿಗೆ ಕೋವಿಡ್ -19 ಪ್ರಾಥಮಿಕ ಆರೋಗ್ಯ ಕೇಂದ್ರವಾಗಿ ಕಾರ್ಯ ನಿರ್ವಹಿಸುತ್ತಿದೆ.

ಕಿಲ್ಲರ್ ಕೊರೊನಾ ವೈರಸ್​ನಿಂದ ಯಶಸ್ವಿಯಾಗಿ ಗೆದ್ದು ಬಂದ ಭಾರತದ ಅನೇಕ ವೃದ್ಧರಲ್ಲಿ ನಿವೃತ್ತ ಸಿಪಾಯಿ ರಾಮು ಸಕ್ಪಾಲ್ ಕೂಡ ಒಬ್ಬರು. ತಮ್ಮ 98ನೇ ವಯಸ್ಸಿನಲ್ಲೂ ವೈರಸ್ ವಿರುದ್ಧ ಛಲ ಬಿಡದೆ ಹೋರಾಡಿ ಗೆದ್ದ ಸಮರ ವೀರನಿಗೆ ಸಲ್ಯೂಟ್​.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು