AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಗೆದ್ದ 98 ವರ್ಷದ ಸಮರ ವೀರ ‘ಸಿಪಾಯಿ ರಾಮು’

ಮುಂಬೈ: 98 ವರ್ಷದ ಯುದ್ಧ ಅನುಭವಿಯಾಗಿರುವ ನಿವೃತ್ತ ಸಿಪಾಯಿ ರಾಮು ಲಕ್ಷ್ಮಣ್ ಸಕ್ಪಾಲ್ ಇತ್ತೀಚೆಗೆ ಕೋವಿಡ್ -19 ವಿರುದ್ಧದ ಸಮರದಲ್ಲಿ ಜಯಗಳಿಸಿದ್ದಾರೆ. ಮುಂಬೈನ ನೇರುಲ್ ನಿವಾಸಿ ಆಗಿರುವ ರಾಮು ಲಕ್ಷ್ಮಣ್ ಸಕ್ಪಾಲ್ ಅವರಿಗೆ ತೀವ್ರ ಅನಾರೋಗ್ಯವಾದ ಹಿನ್ನೆಲೆಯಲ್ಲಿ ನೌಕಾಪಡೆಯ ಆಸ್ಪತ್ರೆ ಹಡಗು ಅಶ್ವಿನಿಗೆ ದಾಖಲಿಸಲಾಗಿತ್ತು. ಆಗ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿತ್ತು. ಜೊತೆಗೆ, ಕೆಲವು ವಾರಗಳ ಹಿಂದೆ ಕೋವಿಡ್ -19 ಪ್ರೇರಿತ ನ್ಯುಮೋನಿಯಾದಿಂದ ಸಹ ಬಳಲುತ್ತಿದ್ದರು. ಸದ್ಯ ಸಕ್ಪಾಲ್​ರವರು  ಕೊರೊನಾದಿಂದ ಗುಣಮುಖರಾಗಿದ್ದು, ಐಎನ್​ಹೆಚ್​ಎಸ್ ಅಶ್ವಿನಿಯ (INHS Asvini) […]

ಕೊರೊನಾ ಗೆದ್ದ 98 ವರ್ಷದ ಸಮರ ವೀರ ‘ಸಿಪಾಯಿ ರಾಮು’
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on: Aug 16, 2020 | 3:43 PM

Share

ಮುಂಬೈ: 98 ವರ್ಷದ ಯುದ್ಧ ಅನುಭವಿಯಾಗಿರುವ ನಿವೃತ್ತ ಸಿಪಾಯಿ ರಾಮು ಲಕ್ಷ್ಮಣ್ ಸಕ್ಪಾಲ್ ಇತ್ತೀಚೆಗೆ ಕೋವಿಡ್ -19 ವಿರುದ್ಧದ ಸಮರದಲ್ಲಿ ಜಯಗಳಿಸಿದ್ದಾರೆ. ಮುಂಬೈನ ನೇರುಲ್ ನಿವಾಸಿ ಆಗಿರುವ ರಾಮು ಲಕ್ಷ್ಮಣ್ ಸಕ್ಪಾಲ್ ಅವರಿಗೆ ತೀವ್ರ ಅನಾರೋಗ್ಯವಾದ ಹಿನ್ನೆಲೆಯಲ್ಲಿ ನೌಕಾಪಡೆಯ ಆಸ್ಪತ್ರೆ ಹಡಗು ಅಶ್ವಿನಿಗೆ ದಾಖಲಿಸಲಾಗಿತ್ತು. ಆಗ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿತ್ತು. ಜೊತೆಗೆ, ಕೆಲವು ವಾರಗಳ ಹಿಂದೆ ಕೋವಿಡ್ -19 ಪ್ರೇರಿತ ನ್ಯುಮೋನಿಯಾದಿಂದ ಸಹ ಬಳಲುತ್ತಿದ್ದರು.

ಸದ್ಯ ಸಕ್ಪಾಲ್​ರವರು  ಕೊರೊನಾದಿಂದ ಗುಣಮುಖರಾಗಿದ್ದು, ಐಎನ್​ಹೆಚ್​ಎಸ್ ಅಶ್ವಿನಿಯ (INHS Asvini) ಸಿಬ್ಬಂದಿ ಸೋಂಕು ಗೆದ್ದ ಸಮರ ವೀರನಿಗೆ ಆತ್ಮೀಯ ವಿದಾಯ ಹೇಳಿದ್ದಾರೆ. INHS ಅಶ್ವಿನಿ ನೌಕೆ ಸಶಸ್ತ್ರ ಪಡೆಗಳಿಂದ ನಿವೃತ್ತಗೊಂಡ ಸೋಂಕಿತ ಯೋಧರಿಗೆ ಕೋವಿಡ್ -19 ಪ್ರಾಥಮಿಕ ಆರೋಗ್ಯ ಕೇಂದ್ರವಾಗಿ ಕಾರ್ಯ ನಿರ್ವಹಿಸುತ್ತಿದೆ.

ಕಿಲ್ಲರ್ ಕೊರೊನಾ ವೈರಸ್​ನಿಂದ ಯಶಸ್ವಿಯಾಗಿ ಗೆದ್ದು ಬಂದ ಭಾರತದ ಅನೇಕ ವೃದ್ಧರಲ್ಲಿ ನಿವೃತ್ತ ಸಿಪಾಯಿ ರಾಮು ಸಕ್ಪಾಲ್ ಕೂಡ ಒಬ್ಬರು. ತಮ್ಮ 98ನೇ ವಯಸ್ಸಿನಲ್ಲೂ ವೈರಸ್ ವಿರುದ್ಧ ಛಲ ಬಿಡದೆ ಹೋರಾಡಿ ಗೆದ್ದ ಸಮರ ವೀರನಿಗೆ ಸಲ್ಯೂಟ್​.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ