AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಯೋಗಾಭ್ಯಾಸಕ್ಕೆ ಸಜ್ಜಾಗೋಣ ಎಂದ ಪ್ರಧಾನಿ ಮೋದಿ

9th International Yoga Day: 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಇನ್ನು ಮೂರು ವಾರಗಳಷ್ಟೇ ಬಾಕಿ ಇವೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.

9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಯೋಗಾಭ್ಯಾಸಕ್ಕೆ ಸಜ್ಜಾಗೋಣ ಎಂದ ಪ್ರಧಾನಿ ಮೋದಿ
9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್
Rakesh Nayak Manchi
Rakesh Nayak Manchi|

Updated on:May 31, 2023 | 10:03 PM

Share

9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ (9th International Yoga Day) ಇನ್ನು ಮೂರು ವಾರಗಳಷ್ಟೇ ಬಾಕಿ ಇವೆ. ಭಾರತ ಮಾತ್ರವಲ್ಲದೆ ವಿಶ್ವದ ಅನೇಕ ದೇಶಗಳು ಕೂಡ ಯೋಗ ಆಚರಣೆಗೆ ಕಾಯುತ್ತಿವೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಪ್ರಾಚೀನ ಅಭ್ಯಾಸಕ್ಕೆ ಸಜ್ಜುಗೊಳಿಸೋಣ ಎಂದು ಹೇಳೀದ್ದಾರೆ. ಆಯುಷ್ ಇಲಾಖೆ ಕೂಡ ಯೋದ ದಿನದ ಬಗ್ಗೆ ಟ್ವೀಟ್ ಮಾಡಿದೆ.

“ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಇನ್ನು ಕೇವಲ ಮೂರು ವಾರಗಳು ಮಾತ್ರ ಉಳಿದಿವೆ. ನಮ್ಮ ಮಾನಸಿಕ ಮತ್ತು ದೈಹಿಕ ಯೋಗಕ್ಷೇಮವನ್ನು ಹೆಚ್ಚಿಸುವ ಈ ಪ್ರಾಚೀನ ಅಭ್ಯಾಸಕ್ಕೆ ಸಜ್ಜುಗೊಳಿಸೋಣ ಮತ್ತು ಆಚರಿಸೋಣ. ನಾವು ಆರೋಗ್ಯಕರ ಮತ್ತು ಸಂತೋಷದ ಸಮಾಜವನ್ನು ರಚಿಸೋಣ” ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Maha Jansampark: ಇಂದಿನಿಂದ 1 ತಿಂಗಳ ಕಾಲ ಬಿಜೆಪಿಯಿಂದ ‘ಮಹಾ ಜನಸಂಪರ್ಕ’ ಅಭಿಯಾನ, ರಾಜಸ್ಥಾನದಲ್ಲಿ ಪ್ರಧಾನಿ ಮೋದಿ ಚಾಲನೆ

ಯೋಗ ದಿನದ ಬಗ್ಗೆ ಆಯುಷ್ ಇಲಾಖೆ ಕೂಡ ಟ್ವೀಟ್ ಮಾಡಿದ್ದು, “ದೊಡ್ಡ ಆಚರಣೆಗೆ 21 ದಿನಗಳು ಬಾಕಿ ಇವೆ. ಬನ್ನಿ ನಮ್ಮೊಂದಿಗೆ ಸೇರಿಕೊಳ್ಳಿ ಮತ್ತು 9 ನೇ ಯೋಗದಿನಾಚರಣೆ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ನಮ್ಮೊಂದಿಗೆ ಸಂಪರ್ಕದಲ್ಲಿರಿ” ಎಂದು ಹೇಳಿದೆ.

ಯೋಗ (Yoga) ದ ಮಹತ್ವವನ್ನು ತಿಳಿಸಲು ಮತ್ತು ಅದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ. ಪ್ರತಿ ವರ್ಷದಂತೆ ಈ ಬಾರಿಯೂ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಪ್ರತಿವರ್ಷ ಥೀಮ್ ಒಂದನ್ನು ಇಟ್ಟು ಯೋಗ ದಿನವನ್ನು ಆಚರಿಸಲು ಆಚರಿಸಲಾಗುತ್ತದೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:31 pm, Wed, 31 May 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್