AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೋರ್‌ವೆಲ್‌ಗೆ ಬಿದ್ದ 12 ವರ್ಷದ ಬಾಲಕಿ! ಸೇನೆಯಿಂದ ಕಾರ್ಯಚಾರಣೆ

ಸುರೇಂದ್ರನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ ಶುಕ್ರವಾರ 12 ವರ್ಷದ ಬಾಲಕಿ ಬೋರ್‌ವೆಲ್‌ಗೆ ಬಿದ್ದು ಸುಮಾರು 60 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಜನ್ವಾವ್ ಗ್ರಾಮದಲ್ಲಿ ಬೆಳಿಗ್ಗೆ 8.30 ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಸೇನಾ ಸಿಬ್ಬಂದಿಯ ಸಹಾಯದಿಂದ ಬಾಲಕಿಯನ್ನು ರಕ್ಷಿಸುವ ಪ್ರಯತ್ನಗಳು ನಡೆಯುತ್ತಿವೆ

ಬೋರ್‌ವೆಲ್‌ಗೆ ಬಿದ್ದ 12 ವರ್ಷದ ಬಾಲಕಿ! ಸೇನೆಯಿಂದ ಕಾರ್ಯಚಾರಣೆ
borewellImage Credit source: NDTV
TV9 Web
| Edited By: |

Updated on: Jul 29, 2022 | 3:26 PM

Share

ಸುರೇಂದ್ರನಗರ: ಗುಜರಾತ್‌ನ ಸುರೇಂದ್ರನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ ಶುಕ್ರವಾರ 12 ವರ್ಷದ ಬಾಲಕಿ ಬೋರ್‌ವೆಲ್‌ಗೆ ಬಿದ್ದು ಸುಮಾರು 60 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಜನ್ವಾವ್ ಗ್ರಾಮದಲ್ಲಿ ಬೆಳಿಗ್ಗೆ 8.30 ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಸೇನಾ ಸಿಬ್ಬಂದಿಯ ಸಹಾಯದಿಂದ ಬಾಲಕಿಯನ್ನು ರಕ್ಷಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ತಿಳಿಸಿದ್ದಾರೆ. ಬೋರ್‌ವೆಲ್ ಕೆಲವು ನೂರು ಅಡಿಗಳಷ್ಟು ಆಳವಿರಬಹುದು ಎಂದು ಮೂಲಗಳು ತಿಳಿಸಿವೆ. ಸೇನಾ ತಂಡವು ಆಗಮಿಸಿದ್ದು, ಬಾಲಕಿಯನ್ನು ರಕ್ಷಿಸುವ ಪ್ರಯತ್ನಗಳು ನಡೆಯುತ್ತಿವೆ. ಅವಳು ವಲಸೆ ಕೃಷಿ ಕಾರ್ಮಿಕರ ಕುಟುಂಬಕ್ಕೆ ಸೇರಿದವಳು ಎಂದು ಧ್ರಂಗಾಧ್ರ ತಾಲೂಕಿನ ಮಮಲತಾರ್ ಶೋಭನಾ ಫಲ್ಡು ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಗಾಗಿ ಸೇನಾ ಸಿಬ್ಬಂದಿಯನ್ನು ಹೊರತುಪಡಿಸಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡವನ್ನು ಕರೆಸಲಾಗಿದೆ ಎಂದು ನಗರದ ಮಾಮ್ಲದಾರ್ ನೀಲೇಶ್ ಪರ್ಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ
Image
ಡಿಸೆಂಬರ್ 1ರಿಂದ ತಂಬಾಕು ಉತ್ಪನ್ನಗಳ ಪ್ಯಾಕ್ ಮೇಲೆ ಆರೋಗ್ಯ ಎಚ್ಚರಿಕೆ ಜತೆ ಹೊಸ ಚಿತ್ರ
Image
KR Ramesh Kumar ಕೋಲಾರ ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ :ದೃಶ್ಯ ಸೆರೆ ಹಿಡಿಯುತ್ತಿದ್ದ ಪತ್ರಕರ್ತರ ಮೇಲೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಲ್ಲೆ
Image
Viral Video: ಪೊಲೀಸ್ ಠಾಣೆಯಲ್ಲಿ ಜಾನಪದ ಗೀತೆ ಹಾಡಿದ ಬಾಲಕನ ವಿಡಿಯೋ ವೈರಲ್
Image
ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಿ: ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯ ಕಾರ್ಯದರ್ಶಿ ಕರೆ

ಸೇನೆ, ಆರೋಗ್ಯ ಮತ್ತು ಪೊಲೀಸ್ ಇಲಾಖೆಯ ತಂಡಗಳು ಮತ್ತು ಸ್ಥಳೀಯ ಅಧಿಕಾರಿಗಳು ಸ್ಥಳದಲ್ಲಿದ್ದಾರೆ ಮತ್ತು ನಾವು ಹುಡುಗಿಯನ್ನು ರಕ್ಷಿಸುವಲ್ಲಿ ಯಶಸ್ಸು ಆಗುತ್ತೇವೆ ಎಂದು ಶ್ರೀ ಪರ್ಮಾರ್ ಹೇಳಿದರು. ಇದೀಗ ಈ ಬಗ್ಗೆ ಸರ್ಕಾರವು ಹೆಚ್ಚಿನ ಮಾಹಿತಿ ಪಡೆದುಕೊಂಡಿದೆ.

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ