AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೋರ್‌ವೆಲ್‌ಗೆ ಬಿದ್ದ 12 ವರ್ಷದ ಬಾಲಕಿ! ಸೇನೆಯಿಂದ ಕಾರ್ಯಚಾರಣೆ

ಸುರೇಂದ್ರನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ ಶುಕ್ರವಾರ 12 ವರ್ಷದ ಬಾಲಕಿ ಬೋರ್‌ವೆಲ್‌ಗೆ ಬಿದ್ದು ಸುಮಾರು 60 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಜನ್ವಾವ್ ಗ್ರಾಮದಲ್ಲಿ ಬೆಳಿಗ್ಗೆ 8.30 ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಸೇನಾ ಸಿಬ್ಬಂದಿಯ ಸಹಾಯದಿಂದ ಬಾಲಕಿಯನ್ನು ರಕ್ಷಿಸುವ ಪ್ರಯತ್ನಗಳು ನಡೆಯುತ್ತಿವೆ

ಬೋರ್‌ವೆಲ್‌ಗೆ ಬಿದ್ದ 12 ವರ್ಷದ ಬಾಲಕಿ! ಸೇನೆಯಿಂದ ಕಾರ್ಯಚಾರಣೆ
borewellImage Credit source: NDTV
TV9 Web
| Edited By: |

Updated on: Jul 29, 2022 | 3:26 PM

Share

ಸುರೇಂದ್ರನಗರ: ಗುಜರಾತ್‌ನ ಸುರೇಂದ್ರನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ ಶುಕ್ರವಾರ 12 ವರ್ಷದ ಬಾಲಕಿ ಬೋರ್‌ವೆಲ್‌ಗೆ ಬಿದ್ದು ಸುಮಾರು 60 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಜನ್ವಾವ್ ಗ್ರಾಮದಲ್ಲಿ ಬೆಳಿಗ್ಗೆ 8.30 ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಸೇನಾ ಸಿಬ್ಬಂದಿಯ ಸಹಾಯದಿಂದ ಬಾಲಕಿಯನ್ನು ರಕ್ಷಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ತಿಳಿಸಿದ್ದಾರೆ. ಬೋರ್‌ವೆಲ್ ಕೆಲವು ನೂರು ಅಡಿಗಳಷ್ಟು ಆಳವಿರಬಹುದು ಎಂದು ಮೂಲಗಳು ತಿಳಿಸಿವೆ. ಸೇನಾ ತಂಡವು ಆಗಮಿಸಿದ್ದು, ಬಾಲಕಿಯನ್ನು ರಕ್ಷಿಸುವ ಪ್ರಯತ್ನಗಳು ನಡೆಯುತ್ತಿವೆ. ಅವಳು ವಲಸೆ ಕೃಷಿ ಕಾರ್ಮಿಕರ ಕುಟುಂಬಕ್ಕೆ ಸೇರಿದವಳು ಎಂದು ಧ್ರಂಗಾಧ್ರ ತಾಲೂಕಿನ ಮಮಲತಾರ್ ಶೋಭನಾ ಫಲ್ಡು ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಗಾಗಿ ಸೇನಾ ಸಿಬ್ಬಂದಿಯನ್ನು ಹೊರತುಪಡಿಸಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡವನ್ನು ಕರೆಸಲಾಗಿದೆ ಎಂದು ನಗರದ ಮಾಮ್ಲದಾರ್ ನೀಲೇಶ್ ಪರ್ಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ
Image
ಡಿಸೆಂಬರ್ 1ರಿಂದ ತಂಬಾಕು ಉತ್ಪನ್ನಗಳ ಪ್ಯಾಕ್ ಮೇಲೆ ಆರೋಗ್ಯ ಎಚ್ಚರಿಕೆ ಜತೆ ಹೊಸ ಚಿತ್ರ
Image
KR Ramesh Kumar ಕೋಲಾರ ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ :ದೃಶ್ಯ ಸೆರೆ ಹಿಡಿಯುತ್ತಿದ್ದ ಪತ್ರಕರ್ತರ ಮೇಲೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಲ್ಲೆ
Image
Viral Video: ಪೊಲೀಸ್ ಠಾಣೆಯಲ್ಲಿ ಜಾನಪದ ಗೀತೆ ಹಾಡಿದ ಬಾಲಕನ ವಿಡಿಯೋ ವೈರಲ್
Image
ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಿ: ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯ ಕಾರ್ಯದರ್ಶಿ ಕರೆ

ಸೇನೆ, ಆರೋಗ್ಯ ಮತ್ತು ಪೊಲೀಸ್ ಇಲಾಖೆಯ ತಂಡಗಳು ಮತ್ತು ಸ್ಥಳೀಯ ಅಧಿಕಾರಿಗಳು ಸ್ಥಳದಲ್ಲಿದ್ದಾರೆ ಮತ್ತು ನಾವು ಹುಡುಗಿಯನ್ನು ರಕ್ಷಿಸುವಲ್ಲಿ ಯಶಸ್ಸು ಆಗುತ್ತೇವೆ ಎಂದು ಶ್ರೀ ಪರ್ಮಾರ್ ಹೇಳಿದರು. ಇದೀಗ ಈ ಬಗ್ಗೆ ಸರ್ಕಾರವು ಹೆಚ್ಚಿನ ಮಾಹಿತಿ ಪಡೆದುಕೊಂಡಿದೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ