AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಚ್ಚಿ: ಐಎನ್‌ಎಸ್ ವಿಕ್ರಾಂತ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನಾವಿಕನ ಮೃತದೇಹ ಪತ್ತೆ

ಈ ನಾವಿಕ ಬಿಹಾರದ ಮುಜಾಫರ್‌ಪುರದ ಮೂಲದವರು. ಇವರು ಸಾಮಾನ್ಯ ಕೇಡರ್ ಆಗಿದ್ದು, ಕೇಂದ್ರದ ಅಗ್ನಿವೀರ್ ಯೋಜನೆಯ ಮೂಲಕ ನೇಮಕಗೊಂಡಿಲ್ಲ ಎಂದು ವರದಿಯಾಗಿದೆ.

ಕೊಚ್ಚಿ: ಐಎನ್‌ಎಸ್ ವಿಕ್ರಾಂತ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನಾವಿಕನ ಮೃತದೇಹ ಪತ್ತೆ
ಐಎನ್​​ಎಸ್ ವಿಕ್ರಾಂತ್
Follow us
ರಶ್ಮಿ ಕಲ್ಲಕಟ್ಟ
|

Updated on: Jul 27, 2023 | 4:20 PM

ಕೊಚ್ಚಿ ಜುಲೈ 27: ಭಾರತೀಯ ನೌಕಾಪಡೆಯ (Indian Navy) 19 ವರ್ಷದ ನಾವಿಕನೊಬ್ಬನ ಮೃತದೇಹ ಗುರುವಾರ ಮುಂಜಾನೆ ಐಎನ್‌ಎಸ್ ವಿಕ್ರಾಂತ್ ಹಡಗಿನಲ್ಲಿ (INS Vikrant) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಆತ್ಮಹತ್ಯೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಪ್ರಸ್ತುತ ನೌಕೆಯನ್ನು ಕೊಚ್ಚಿ (Kochi) ಕರಾವಳಿಯಲ್ಲಿ ನಿಲ್ಲಿಸಲಾಗಿದೆ. ಘಟನೆಯ ಕುರಿತು ತನಿಖಾ ಮಂಡಳಿಗೆ ಆದೇಶಿಸಲಾಗಿದೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಅಧಿಕಾರಿಯೊಬ್ಬರು ಹೇಳಿದ್ದು, ನಾವಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತೋರುತ್ತದೆ ಎಂದಿದ್ದಾರೆ.

ಈ ನಾವಿಕ ಬಿಹಾರದ ಮುಜಾಫರ್‌ಪುರದ ಮೂಲದವರು. ಇವರು ಸಾಮಾನ್ಯ ಕೇಡರ್ ಆಗಿದ್ದು, ಕೇಂದ್ರದ ಅಗ್ನಿವೀರ್ ಯೋಜನೆಯ ಮೂಲಕ ನೇಮಕಗೊಂಡಿಲ್ಲ ಎಂದು ವರದಿಯಾಗಿದೆ.

ಜುಲೈ 27ರಂದು ಬೆಳಗ್ಗೆ ಐಎನ್ಎಸ್ ವಿಕ್ರಾಂತ್ ನಲ್ಲಿ 19ರ ಹರೆಯದ  ನಾವಿಕ ಆತ್ಮಹತ್ಯೆ ಮಾಡಿಕೊಂಡ  ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪ್ರಾಥಮಿಕ ವರದಿಗಳು ಇದು ಆತ್ಮಹತ್ಯೆ ಪ್ರಕರಣ ಎಂದು ಹೇಳಿವೆ. ತನಿಖಾ ಮಂಡಳಿಗೆ ಆದೇಶ ನೀಡಲಾಗುತ್ತಿದೆ ಮತ್ತು ಸ್ಥಳೀಯ ಪೋಲಿಸ್‌ನಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಭಾರತೀಯ ನೌಕಾಪಡೆ ಹೇಳಿದೆ.

ಇದನ್ನೂ ಓದಿ:Lok Sabha Elections: ಮುಸ್ಲಿಮರು ಬಿಜೆಪಿ ಬಳಿ ಸುಳಿಯಲ್ಲ ಎನ್ನುವ ಹೊತ್ತಲ್ಲಿ, ಉತ್ತರ ಪ್ರದೇಶದಲ್ಲಿ ಬಿಜೆಪಿಯಿಂದ ಪಸ್ಮಾಂಡ ಸ್ನೇಹ ಯಾತ್ರೆ

ನಾವಿಕನು ಯುದ್ಧನೌಕೆಯ ಕಂಪಾರ್ಟ್‌ಮೆಂಟ್ ಒಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಸೆಪ್ಟೆಂಬರ್ 2022 ರಲ್ಲಿ ನೌಕಾಪಡೆಗೆ ನಿಯೋಜಿಸಲ್ಪಟ್ಟ INS ವಿಕ್ರಾಂತ್, M/S ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಿಂದ ಭಾರತದ ಮೊದಲ ಸ್ಥಳೀಯವಾಗಿ ನಿರ್ಮಿಸಿದ ಯುದ್ಧನೌಕೆಯಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್
VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್