AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಪ್ರವಾಹಕ್ಕೆ ಸಿಲುಕಿ ಆನೆ ಮರಿ ಸಾವು, ವ್ಯರ್ಥವಾದ NDRF ತಂಡದ ರಕ್ಷಣಾಕಾರ್ಯ

ಕೇರಳ: ಸುರಿಯುತ್ತಿರುವ ಧಾರಾಕಾರ ಮಳೆಗೆ ಸಿಲುಕಿ ಆನೆ ಮರಿಯೊಂದು ಸಾವನ್ನಪ್ಪಿರುವ ದುರಾದೃಷ್ಟಕರ ಘಟನೆ ಕೇರಳದಲ್ಲಿ ಸಂಭವಿಸಿದೆ. ಕೇರಳದ ಪಥಾನಮ್‌ತಿತ್ತ ಜಿಲ್ಲೆಯ ಪಂಡಾಲಮ್‌ ಬಳಿಯಯಲ್ಲಿ ಆನೆಯ ಮರಿಯೊಂದು ಸೇತುವೆಯ ಕೆಳಗೆ ಮಳೆಯಿಂದಾದ ಭೂಕುಸಿತ ಮತ್ತು ಪ್ರವಾಹಕ್ಕೆ ಸಿಲುಕಿ ಸಾವನ್ನಪ್ಪಿದೆ. ಎನ್‌ಡಿಆರ್‌ಎಫ್‌ ತಂಡ ಆನೆ ಮರಿಯನ್ನು ರಕ್ಷಿಸಲು ಪ್ರಯತ್ನಪಟ್ಟರಾದ್ರೂ ಅವರು ಸ್ಥಳಕ್ಕೆ ತಲುಪುವಷ್ಟರಲ್ಲಿ ಆನೆ ಮರಿ ಸಾವನ್ನಪ್ಪಿದೆ. ನಂತರ ಎನ್‌ಡಿಆರ್‌ಎಫ್‌ನ ರಕ್ಷಣಾ ತಂಡ ಆನೆಮರಿಯ ದೇಹವನ್ನು ಅಲ್ಲಿಂದ ಸಾಗಿಸಲು ಪ್ರಯತ್ನ ಪಡುತ್ತಿದ್ದಾರೆ. ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿರೋದ್ರಿಂದ ಅಲ್ಲಿನ ಜನಜೀವನ […]

ಮಳೆ ಪ್ರವಾಹಕ್ಕೆ ಸಿಲುಕಿ ಆನೆ ಮರಿ ಸಾವು, ವ್ಯರ್ಥವಾದ NDRF ತಂಡದ ರಕ್ಷಣಾಕಾರ್ಯ
Guru
|

Updated on: Aug 07, 2020 | 9:36 PM

Share

ಕೇರಳ: ಸುರಿಯುತ್ತಿರುವ ಧಾರಾಕಾರ ಮಳೆಗೆ ಸಿಲುಕಿ ಆನೆ ಮರಿಯೊಂದು ಸಾವನ್ನಪ್ಪಿರುವ ದುರಾದೃಷ್ಟಕರ ಘಟನೆ ಕೇರಳದಲ್ಲಿ ಸಂಭವಿಸಿದೆ.

ಕೇರಳದ ಪಥಾನಮ್‌ತಿತ್ತ ಜಿಲ್ಲೆಯ ಪಂಡಾಲಮ್‌ ಬಳಿಯಯಲ್ಲಿ ಆನೆಯ ಮರಿಯೊಂದು ಸೇತುವೆಯ ಕೆಳಗೆ ಮಳೆಯಿಂದಾದ ಭೂಕುಸಿತ ಮತ್ತು ಪ್ರವಾಹಕ್ಕೆ ಸಿಲುಕಿ ಸಾವನ್ನಪ್ಪಿದೆ. ಎನ್‌ಡಿಆರ್‌ಎಫ್‌ ತಂಡ ಆನೆ ಮರಿಯನ್ನು ರಕ್ಷಿಸಲು ಪ್ರಯತ್ನಪಟ್ಟರಾದ್ರೂ ಅವರು ಸ್ಥಳಕ್ಕೆ ತಲುಪುವಷ್ಟರಲ್ಲಿ ಆನೆ ಮರಿ ಸಾವನ್ನಪ್ಪಿದೆ.

ನಂತರ ಎನ್‌ಡಿಆರ್‌ಎಫ್‌ನ ರಕ್ಷಣಾ ತಂಡ ಆನೆಮರಿಯ ದೇಹವನ್ನು ಅಲ್ಲಿಂದ ಸಾಗಿಸಲು ಪ್ರಯತ್ನ ಪಡುತ್ತಿದ್ದಾರೆ. ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿರೋದ್ರಿಂದ ಅಲ್ಲಿನ ಜನಜೀವನ ಅಸ್ತವ್ಯಸ್ತಗೊಂಡಿದೆ.

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ