AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಪ್ರವಾಹಕ್ಕೆ ಸಿಲುಕಿ ಆನೆ ಮರಿ ಸಾವು, ವ್ಯರ್ಥವಾದ NDRF ತಂಡದ ರಕ್ಷಣಾಕಾರ್ಯ

ಕೇರಳ: ಸುರಿಯುತ್ತಿರುವ ಧಾರಾಕಾರ ಮಳೆಗೆ ಸಿಲುಕಿ ಆನೆ ಮರಿಯೊಂದು ಸಾವನ್ನಪ್ಪಿರುವ ದುರಾದೃಷ್ಟಕರ ಘಟನೆ ಕೇರಳದಲ್ಲಿ ಸಂಭವಿಸಿದೆ. ಕೇರಳದ ಪಥಾನಮ್‌ತಿತ್ತ ಜಿಲ್ಲೆಯ ಪಂಡಾಲಮ್‌ ಬಳಿಯಯಲ್ಲಿ ಆನೆಯ ಮರಿಯೊಂದು ಸೇತುವೆಯ ಕೆಳಗೆ ಮಳೆಯಿಂದಾದ ಭೂಕುಸಿತ ಮತ್ತು ಪ್ರವಾಹಕ್ಕೆ ಸಿಲುಕಿ ಸಾವನ್ನಪ್ಪಿದೆ. ಎನ್‌ಡಿಆರ್‌ಎಫ್‌ ತಂಡ ಆನೆ ಮರಿಯನ್ನು ರಕ್ಷಿಸಲು ಪ್ರಯತ್ನಪಟ್ಟರಾದ್ರೂ ಅವರು ಸ್ಥಳಕ್ಕೆ ತಲುಪುವಷ್ಟರಲ್ಲಿ ಆನೆ ಮರಿ ಸಾವನ್ನಪ್ಪಿದೆ. ನಂತರ ಎನ್‌ಡಿಆರ್‌ಎಫ್‌ನ ರಕ್ಷಣಾ ತಂಡ ಆನೆಮರಿಯ ದೇಹವನ್ನು ಅಲ್ಲಿಂದ ಸಾಗಿಸಲು ಪ್ರಯತ್ನ ಪಡುತ್ತಿದ್ದಾರೆ. ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿರೋದ್ರಿಂದ ಅಲ್ಲಿನ ಜನಜೀವನ […]

ಮಳೆ ಪ್ರವಾಹಕ್ಕೆ ಸಿಲುಕಿ ಆನೆ ಮರಿ ಸಾವು, ವ್ಯರ್ಥವಾದ NDRF ತಂಡದ ರಕ್ಷಣಾಕಾರ್ಯ
Guru
|

Updated on: Aug 07, 2020 | 9:36 PM

Share

ಕೇರಳ: ಸುರಿಯುತ್ತಿರುವ ಧಾರಾಕಾರ ಮಳೆಗೆ ಸಿಲುಕಿ ಆನೆ ಮರಿಯೊಂದು ಸಾವನ್ನಪ್ಪಿರುವ ದುರಾದೃಷ್ಟಕರ ಘಟನೆ ಕೇರಳದಲ್ಲಿ ಸಂಭವಿಸಿದೆ.

ಕೇರಳದ ಪಥಾನಮ್‌ತಿತ್ತ ಜಿಲ್ಲೆಯ ಪಂಡಾಲಮ್‌ ಬಳಿಯಯಲ್ಲಿ ಆನೆಯ ಮರಿಯೊಂದು ಸೇತುವೆಯ ಕೆಳಗೆ ಮಳೆಯಿಂದಾದ ಭೂಕುಸಿತ ಮತ್ತು ಪ್ರವಾಹಕ್ಕೆ ಸಿಲುಕಿ ಸಾವನ್ನಪ್ಪಿದೆ. ಎನ್‌ಡಿಆರ್‌ಎಫ್‌ ತಂಡ ಆನೆ ಮರಿಯನ್ನು ರಕ್ಷಿಸಲು ಪ್ರಯತ್ನಪಟ್ಟರಾದ್ರೂ ಅವರು ಸ್ಥಳಕ್ಕೆ ತಲುಪುವಷ್ಟರಲ್ಲಿ ಆನೆ ಮರಿ ಸಾವನ್ನಪ್ಪಿದೆ.

ನಂತರ ಎನ್‌ಡಿಆರ್‌ಎಫ್‌ನ ರಕ್ಷಣಾ ತಂಡ ಆನೆಮರಿಯ ದೇಹವನ್ನು ಅಲ್ಲಿಂದ ಸಾಗಿಸಲು ಪ್ರಯತ್ನ ಪಡುತ್ತಿದ್ದಾರೆ. ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿರೋದ್ರಿಂದ ಅಲ್ಲಿನ ಜನಜೀವನ ಅಸ್ತವ್ಯಸ್ತಗೊಂಡಿದೆ.

Follow Us
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!