AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಪ್ರವಾಹಕ್ಕೆ ಸಿಲುಕಿ ಆನೆ ಮರಿ ಸಾವು, ವ್ಯರ್ಥವಾದ NDRF ತಂಡದ ರಕ್ಷಣಾಕಾರ್ಯ

ಕೇರಳ: ಸುರಿಯುತ್ತಿರುವ ಧಾರಾಕಾರ ಮಳೆಗೆ ಸಿಲುಕಿ ಆನೆ ಮರಿಯೊಂದು ಸಾವನ್ನಪ್ಪಿರುವ ದುರಾದೃಷ್ಟಕರ ಘಟನೆ ಕೇರಳದಲ್ಲಿ ಸಂಭವಿಸಿದೆ. ಕೇರಳದ ಪಥಾನಮ್‌ತಿತ್ತ ಜಿಲ್ಲೆಯ ಪಂಡಾಲಮ್‌ ಬಳಿಯಯಲ್ಲಿ ಆನೆಯ ಮರಿಯೊಂದು ಸೇತುವೆಯ ಕೆಳಗೆ ಮಳೆಯಿಂದಾದ ಭೂಕುಸಿತ ಮತ್ತು ಪ್ರವಾಹಕ್ಕೆ ಸಿಲುಕಿ ಸಾವನ್ನಪ್ಪಿದೆ. ಎನ್‌ಡಿಆರ್‌ಎಫ್‌ ತಂಡ ಆನೆ ಮರಿಯನ್ನು ರಕ್ಷಿಸಲು ಪ್ರಯತ್ನಪಟ್ಟರಾದ್ರೂ ಅವರು ಸ್ಥಳಕ್ಕೆ ತಲುಪುವಷ್ಟರಲ್ಲಿ ಆನೆ ಮರಿ ಸಾವನ್ನಪ್ಪಿದೆ. ನಂತರ ಎನ್‌ಡಿಆರ್‌ಎಫ್‌ನ ರಕ್ಷಣಾ ತಂಡ ಆನೆಮರಿಯ ದೇಹವನ್ನು ಅಲ್ಲಿಂದ ಸಾಗಿಸಲು ಪ್ರಯತ್ನ ಪಡುತ್ತಿದ್ದಾರೆ. ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿರೋದ್ರಿಂದ ಅಲ್ಲಿನ ಜನಜೀವನ […]

ಮಳೆ ಪ್ರವಾಹಕ್ಕೆ ಸಿಲುಕಿ ಆನೆ ಮರಿ ಸಾವು, ವ್ಯರ್ಥವಾದ NDRF ತಂಡದ ರಕ್ಷಣಾಕಾರ್ಯ
Guru
Guru|

Updated on: Aug 07, 2020 | 9:36 PM

Share

ಕೇರಳ: ಸುರಿಯುತ್ತಿರುವ ಧಾರಾಕಾರ ಮಳೆಗೆ ಸಿಲುಕಿ ಆನೆ ಮರಿಯೊಂದು ಸಾವನ್ನಪ್ಪಿರುವ ದುರಾದೃಷ್ಟಕರ ಘಟನೆ ಕೇರಳದಲ್ಲಿ ಸಂಭವಿಸಿದೆ.

ಕೇರಳದ ಪಥಾನಮ್‌ತಿತ್ತ ಜಿಲ್ಲೆಯ ಪಂಡಾಲಮ್‌ ಬಳಿಯಯಲ್ಲಿ ಆನೆಯ ಮರಿಯೊಂದು ಸೇತುವೆಯ ಕೆಳಗೆ ಮಳೆಯಿಂದಾದ ಭೂಕುಸಿತ ಮತ್ತು ಪ್ರವಾಹಕ್ಕೆ ಸಿಲುಕಿ ಸಾವನ್ನಪ್ಪಿದೆ. ಎನ್‌ಡಿಆರ್‌ಎಫ್‌ ತಂಡ ಆನೆ ಮರಿಯನ್ನು ರಕ್ಷಿಸಲು ಪ್ರಯತ್ನಪಟ್ಟರಾದ್ರೂ ಅವರು ಸ್ಥಳಕ್ಕೆ ತಲುಪುವಷ್ಟರಲ್ಲಿ ಆನೆ ಮರಿ ಸಾವನ್ನಪ್ಪಿದೆ.

ನಂತರ ಎನ್‌ಡಿಆರ್‌ಎಫ್‌ನ ರಕ್ಷಣಾ ತಂಡ ಆನೆಮರಿಯ ದೇಹವನ್ನು ಅಲ್ಲಿಂದ ಸಾಗಿಸಲು ಪ್ರಯತ್ನ ಪಡುತ್ತಿದ್ದಾರೆ. ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿರೋದ್ರಿಂದ ಅಲ್ಲಿನ ಜನಜೀವನ ಅಸ್ತವ್ಯಸ್ತಗೊಂಡಿದೆ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ