AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾದ ಕಾಡಿನಲ್ಲಿ ಕಪ್ಪು ಚಿರತೆ ಪತ್ತೆ, ಇಲ್ಲಿದೆ ನೋಡಿ ವೈರಲ್​​ ಫೋಟೋ

ಒಡಿಶಾದ ಕಾಡಿನಲ್ಲಿ ಕಪ್ಪು ಚಿರತೆ ಪತ್ತೆಯಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಹುಲಿ ಗಣತಿ ಸಂದರ್ಭದಲ್ಲಿ, ಇದೀಗ ಕಪ್ಪು ಚಿರತೆ ಪತ್ತೆಯಾಗಿದೆ. ಈ ಬಗ್ಗೆ ಹಿರಿಯ ಅಧಿಕಾರಿಯೊಬ್ಬರು ಎಕ್ಸ್​​ನಲ್ಲಿ ಹಂಚಿಕೊಂಡಿದೆ. ಈ ಕಪ್ಪು ಚಿರತೆ ಅರಣ್ಯಾಧಿಕಾರಿಗಳು ಹುಲಿಗಳ ಗಣತಿಗಾಗಿ ಅಳವಡಿಸಲಾಗಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಒಡಿಶಾದ ಕಾಡಿನಲ್ಲಿ ಕಪ್ಪು ಚಿರತೆ ಪತ್ತೆ, ಇಲ್ಲಿದೆ ನೋಡಿ ವೈರಲ್​​ ಫೋಟೋ
ವೈರಲ್ ಫೋಟೋ
Follow us
ಅಕ್ಷಯ್​ ಪಲ್ಲಮಜಲು​​
|

Updated on:Nov 30, 2023 | 7:35 PM

ಒಡಿಶಾದ ಕಾಡಿನಲ್ಲಿ ಕಪ್ಪು ಚಿರತೆ ಪತ್ತೆಯಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಹುಲಿ ಗಣತಿ ಸಂದರ್ಭದಲ್ಲಿ, ಇದೀಗ ಕಪ್ಪು ಚಿರತೆ ಪತ್ತೆಯಾಗಿದೆ. ಈ ಬಗ್ಗೆ ಹಿರಿಯ ಅಧಿಕಾರಿಯೊಬ್ಬರು ಎಕ್ಸ್​​ನಲ್ಲಿ ಹಂಚಿಕೊಂಡಿದೆ. ಈ ಕಪ್ಪು ಚಿರತೆ ಅರಣ್ಯಾಧಿಕಾರಿಗಳು ಹುಲಿಗಳ ಗಣತಿಗಾಗಿ ಅಳವಡಿಸಲಾಗಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ಕಪ್ಪು ಚಿರತೆ ಫೋಟೋಗಳು ಈ ಕ್ಯಾಮರದಲ್ಲಿ ಸೆರೆಯಾಗಿದೆ. ಈ ಫೋಟೋಗಳನ್ನು ಎಕ್ಸ್​​ನಲ್ಲಿ ವನ್ಯಜೀವಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಸುಸಂತ ನಂದಾ ಹಂಚಿಕೊಂಡಿದ್ದಾರೆ.

ಎಕ್ಸ್​​​ ಫೋಟೋ ಇಲ್ಲಿದೆ:

ಸುಸಂತ ನಂದಾ ಅವರು ಎರಡು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಆದರೆ ಅವುಗಳ ಸುರಕ್ಷತೆ ದೃಷ್ಟಿಯಿಂದ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ ಎಂದು ಹೇಳಲಾಗಿದೆ. ಒಡಿಶಾದಲ್ಲಿ ಕ್ಯಾಮೆರಾ ಟ್ರ್ಯಾಪ್ ಹುಲಿ ಗಣತಿಯನ್ನು ಮಾಡಲಾಗುತ್ತಿದೆ. ಕಾಡು ಪ್ರಾಣಿಗಳ ಪ್ರತಿ ಚಲನವಲನಗಳು ಈ ಕ್ಯಾಮರದಲ್ಲಿ ಸೆರೆಯಾಗುತ್ತಿದೆ. ಅಲ್ಲಿ ನಡೆಯುವ ಪ್ರತಿಯೊಂದು ಸಂಗತಿಗಳು ಅರಣ್ಯಾ ಇಲಾಖೆಗೆ ತಿಳಿಯುತ್ತಿದೆ ಎಂದು ಎಕ್ಸ್​​ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ:ಈ ಕಪ್ಪು ಹುಲಿ ಇರುವುದು ಒಡಿಶಾದ ಸಿಮಿಲಿಪಲ್ ರಾಷ್ಟ್ರೀಯ ಉದ್ಯಾನದಲ್ಲಿ

ಈ ಹಿಂದೆ, ಮಯೂರ್‌ಭಂಜ್ ಜಿಲ್ಲೆಯ ಸಿಮಿಲಿಪಾಲ್ ರಾಷ್ಟ್ರೀಯ ಉದ್ಯಾನವನದಲ್ಲಿ ಕಪ್ಪು ಹುಲಿ ಕಾಣಿಸಿಕೊಂಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:46 pm, Thu, 30 November 23

ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ