AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾದ ಕಾಡಿನಲ್ಲಿ ಕಪ್ಪು ಚಿರತೆ ಪತ್ತೆ, ಇಲ್ಲಿದೆ ನೋಡಿ ವೈರಲ್​​ ಫೋಟೋ

ಒಡಿಶಾದ ಕಾಡಿನಲ್ಲಿ ಕಪ್ಪು ಚಿರತೆ ಪತ್ತೆಯಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಹುಲಿ ಗಣತಿ ಸಂದರ್ಭದಲ್ಲಿ, ಇದೀಗ ಕಪ್ಪು ಚಿರತೆ ಪತ್ತೆಯಾಗಿದೆ. ಈ ಬಗ್ಗೆ ಹಿರಿಯ ಅಧಿಕಾರಿಯೊಬ್ಬರು ಎಕ್ಸ್​​ನಲ್ಲಿ ಹಂಚಿಕೊಂಡಿದೆ. ಈ ಕಪ್ಪು ಚಿರತೆ ಅರಣ್ಯಾಧಿಕಾರಿಗಳು ಹುಲಿಗಳ ಗಣತಿಗಾಗಿ ಅಳವಡಿಸಲಾಗಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಒಡಿಶಾದ ಕಾಡಿನಲ್ಲಿ ಕಪ್ಪು ಚಿರತೆ ಪತ್ತೆ, ಇಲ್ಲಿದೆ ನೋಡಿ ವೈರಲ್​​ ಫೋಟೋ
ವೈರಲ್ ಫೋಟೋ
ಅಕ್ಷಯ್​ ಪಲ್ಲಮಜಲು​​
|

Updated on:Nov 30, 2023 | 7:35 PM

Share

ಒಡಿಶಾದ ಕಾಡಿನಲ್ಲಿ ಕಪ್ಪು ಚಿರತೆ ಪತ್ತೆಯಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಹುಲಿ ಗಣತಿ ಸಂದರ್ಭದಲ್ಲಿ, ಇದೀಗ ಕಪ್ಪು ಚಿರತೆ ಪತ್ತೆಯಾಗಿದೆ. ಈ ಬಗ್ಗೆ ಹಿರಿಯ ಅಧಿಕಾರಿಯೊಬ್ಬರು ಎಕ್ಸ್​​ನಲ್ಲಿ ಹಂಚಿಕೊಂಡಿದೆ. ಈ ಕಪ್ಪು ಚಿರತೆ ಅರಣ್ಯಾಧಿಕಾರಿಗಳು ಹುಲಿಗಳ ಗಣತಿಗಾಗಿ ಅಳವಡಿಸಲಾಗಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ಕಪ್ಪು ಚಿರತೆ ಫೋಟೋಗಳು ಈ ಕ್ಯಾಮರದಲ್ಲಿ ಸೆರೆಯಾಗಿದೆ. ಈ ಫೋಟೋಗಳನ್ನು ಎಕ್ಸ್​​ನಲ್ಲಿ ವನ್ಯಜೀವಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಸುಸಂತ ನಂದಾ ಹಂಚಿಕೊಂಡಿದ್ದಾರೆ.

ಎಕ್ಸ್​​​ ಫೋಟೋ ಇಲ್ಲಿದೆ:

ಸುಸಂತ ನಂದಾ ಅವರು ಎರಡು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಆದರೆ ಅವುಗಳ ಸುರಕ್ಷತೆ ದೃಷ್ಟಿಯಿಂದ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ ಎಂದು ಹೇಳಲಾಗಿದೆ. ಒಡಿಶಾದಲ್ಲಿ ಕ್ಯಾಮೆರಾ ಟ್ರ್ಯಾಪ್ ಹುಲಿ ಗಣತಿಯನ್ನು ಮಾಡಲಾಗುತ್ತಿದೆ. ಕಾಡು ಪ್ರಾಣಿಗಳ ಪ್ರತಿ ಚಲನವಲನಗಳು ಈ ಕ್ಯಾಮರದಲ್ಲಿ ಸೆರೆಯಾಗುತ್ತಿದೆ. ಅಲ್ಲಿ ನಡೆಯುವ ಪ್ರತಿಯೊಂದು ಸಂಗತಿಗಳು ಅರಣ್ಯಾ ಇಲಾಖೆಗೆ ತಿಳಿಯುತ್ತಿದೆ ಎಂದು ಎಕ್ಸ್​​ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ:ಈ ಕಪ್ಪು ಹುಲಿ ಇರುವುದು ಒಡಿಶಾದ ಸಿಮಿಲಿಪಲ್ ರಾಷ್ಟ್ರೀಯ ಉದ್ಯಾನದಲ್ಲಿ

ಈ ಹಿಂದೆ, ಮಯೂರ್‌ಭಂಜ್ ಜಿಲ್ಲೆಯ ಸಿಮಿಲಿಪಾಲ್ ರಾಷ್ಟ್ರೀಯ ಉದ್ಯಾನವನದಲ್ಲಿ ಕಪ್ಪು ಹುಲಿ ಕಾಣಿಸಿಕೊಂಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:46 pm, Thu, 30 November 23

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ