AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾದ ಕಾಡಿನಲ್ಲಿ ಕಪ್ಪು ಚಿರತೆ ಪತ್ತೆ, ಇಲ್ಲಿದೆ ನೋಡಿ ವೈರಲ್​​ ಫೋಟೋ

ಒಡಿಶಾದ ಕಾಡಿನಲ್ಲಿ ಕಪ್ಪು ಚಿರತೆ ಪತ್ತೆಯಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಹುಲಿ ಗಣತಿ ಸಂದರ್ಭದಲ್ಲಿ, ಇದೀಗ ಕಪ್ಪು ಚಿರತೆ ಪತ್ತೆಯಾಗಿದೆ. ಈ ಬಗ್ಗೆ ಹಿರಿಯ ಅಧಿಕಾರಿಯೊಬ್ಬರು ಎಕ್ಸ್​​ನಲ್ಲಿ ಹಂಚಿಕೊಂಡಿದೆ. ಈ ಕಪ್ಪು ಚಿರತೆ ಅರಣ್ಯಾಧಿಕಾರಿಗಳು ಹುಲಿಗಳ ಗಣತಿಗಾಗಿ ಅಳವಡಿಸಲಾಗಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಒಡಿಶಾದ ಕಾಡಿನಲ್ಲಿ ಕಪ್ಪು ಚಿರತೆ ಪತ್ತೆ, ಇಲ್ಲಿದೆ ನೋಡಿ ವೈರಲ್​​ ಫೋಟೋ
ವೈರಲ್ ಫೋಟೋ
ಅಕ್ಷಯ್​ ಪಲ್ಲಮಜಲು​​
|

Updated on:Nov 30, 2023 | 7:35 PM

Share

ಒಡಿಶಾದ ಕಾಡಿನಲ್ಲಿ ಕಪ್ಪು ಚಿರತೆ ಪತ್ತೆಯಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಹುಲಿ ಗಣತಿ ಸಂದರ್ಭದಲ್ಲಿ, ಇದೀಗ ಕಪ್ಪು ಚಿರತೆ ಪತ್ತೆಯಾಗಿದೆ. ಈ ಬಗ್ಗೆ ಹಿರಿಯ ಅಧಿಕಾರಿಯೊಬ್ಬರು ಎಕ್ಸ್​​ನಲ್ಲಿ ಹಂಚಿಕೊಂಡಿದೆ. ಈ ಕಪ್ಪು ಚಿರತೆ ಅರಣ್ಯಾಧಿಕಾರಿಗಳು ಹುಲಿಗಳ ಗಣತಿಗಾಗಿ ಅಳವಡಿಸಲಾಗಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ಕಪ್ಪು ಚಿರತೆ ಫೋಟೋಗಳು ಈ ಕ್ಯಾಮರದಲ್ಲಿ ಸೆರೆಯಾಗಿದೆ. ಈ ಫೋಟೋಗಳನ್ನು ಎಕ್ಸ್​​ನಲ್ಲಿ ವನ್ಯಜೀವಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಸುಸಂತ ನಂದಾ ಹಂಚಿಕೊಂಡಿದ್ದಾರೆ.

ಎಕ್ಸ್​​​ ಫೋಟೋ ಇಲ್ಲಿದೆ:

ಸುಸಂತ ನಂದಾ ಅವರು ಎರಡು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಆದರೆ ಅವುಗಳ ಸುರಕ್ಷತೆ ದೃಷ್ಟಿಯಿಂದ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ ಎಂದು ಹೇಳಲಾಗಿದೆ. ಒಡಿಶಾದಲ್ಲಿ ಕ್ಯಾಮೆರಾ ಟ್ರ್ಯಾಪ್ ಹುಲಿ ಗಣತಿಯನ್ನು ಮಾಡಲಾಗುತ್ತಿದೆ. ಕಾಡು ಪ್ರಾಣಿಗಳ ಪ್ರತಿ ಚಲನವಲನಗಳು ಈ ಕ್ಯಾಮರದಲ್ಲಿ ಸೆರೆಯಾಗುತ್ತಿದೆ. ಅಲ್ಲಿ ನಡೆಯುವ ಪ್ರತಿಯೊಂದು ಸಂಗತಿಗಳು ಅರಣ್ಯಾ ಇಲಾಖೆಗೆ ತಿಳಿಯುತ್ತಿದೆ ಎಂದು ಎಕ್ಸ್​​ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ:ಈ ಕಪ್ಪು ಹುಲಿ ಇರುವುದು ಒಡಿಶಾದ ಸಿಮಿಲಿಪಲ್ ರಾಷ್ಟ್ರೀಯ ಉದ್ಯಾನದಲ್ಲಿ

ಈ ಹಿಂದೆ, ಮಯೂರ್‌ಭಂಜ್ ಜಿಲ್ಲೆಯ ಸಿಮಿಲಿಪಾಲ್ ರಾಷ್ಟ್ರೀಯ ಉದ್ಯಾನವನದಲ್ಲಿ ಕಪ್ಪು ಹುಲಿ ಕಾಣಿಸಿಕೊಂಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:46 pm, Thu, 30 November 23

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು