AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhagwant Mann: ಪಂಜಾಬ್ ಸಿಎಂ ನಿವಾಸದ ಬಳಿ ಬಾಂಬ್ ಪತ್ತೆ, ಸ್ಥಳಕ್ಕೆ ಧಾವಿಸಿದ ಬಾಂಬ್ ನಿಷ್ಕ್ರಿಯ ದಳ

ಚಂಡೀಗಢದಲ್ಲಿರುವ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ನಿವಾಸದ ಬಳಿ ಇಂದು ಸ್ಫೋಟಕ ಸಾಧನ ಎಂದು ಭಾವಿಸಲಾದ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ.

Bhagwant Mann: ಪಂಜಾಬ್ ಸಿಎಂ ನಿವಾಸದ ಬಳಿ ಬಾಂಬ್ ಪತ್ತೆ, ಸ್ಥಳಕ್ಕೆ ಧಾವಿಸಿದ ಬಾಂಬ್ ನಿಷ್ಕ್ರಿಯ ದಳ
Punjab CM
TV9 Web
| Edited By: |

Updated on:Jan 02, 2023 | 6:15 PM

Share

ಚಂಡೀಗಢ: ಚಂಡೀಗಢದಲ್ಲಿರುವ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ನಿವಾಸದ ಬಳಿ ಇಂದು ಸ್ಫೋಟಕ ಸಾಧನ ಎಂದು ಭಾವಿಸಲಾದ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ. ಪಂಜಾಬ್ ಮತ್ತು ಹರಿಯಾಣ ಸಿಎಂ ಹೌಸ್‌ನ ಹೆಲಿಪ್ಯಾಡ್‌ನಿಂದ ಸ್ವಲ್ಪ ದೂರದಲ್ಲಿರುವ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳವನ್ನು ತಕ್ಷಣವೇ ರವಾನಿಸಲಾಯಿತು.

ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಬಂದಿದ್ದು, ಚಂಡೀಗಢ ಪೊಲೀಸರು ಘಟನೆಯ ಕುರಿತು ತನಿಖೆ ಆರಂಭಿಸಿದ್ದಾರೆ. ಭಾರತೀಯ ಸೇನೆಯ ವೆಸ್ಟರ್ನ್ ಕಮಾಂಡ್ ಕೂಡ ತನಿಖೆಗೆ ನಡೆಸಿದೆ. ಸಂಜೆ 4.30ರ ಸುಮಾರಿಗೆ ಕೊಳವೆಬಾವಿ ನಿರ್ವಾಹಕರೊಬ್ಬರು ಪಂಜಾಬ್ ಮುಖ್ಯಮಂತ್ರಿಯವರ ಹೆಲಿಪ್ಯಾಡ್ ಮತ್ತು ನಿವಾಸದ ಬಳಿಯಿರುವ ಮಾವಿನ ತೋಟದಲ್ಲಿ ಬಾಂಬ್​ನ್ನು ಗುರುತಿಸಿದ್ದಾರೆ. ಭಗವಂತ್ ಮಾನ್ ಸ್ಥಳದಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿ ಅವರು ನಿವಾಸ ಇದೆ.

ಇದನ್ನು ಓದಿ: Bhagwant Mann: ಪಂಜಾಬ್​ ಮುಖ್ಯಮಂತ್ರಿ ಗದ್ದುಗೆ ಕಾಮಿಡಿಯನ್​ ಪಾಲಿಗೆ; ಮುಂದಿನ ಸಿಎಂ ಭಗವಂತ್ ಮಾನ್ ರಾಜಕೀಯ ಜರ್ನಿ ಹೀಗಿತ್ತು

ಸಜೀವ ಬಾಂಬ್ ಪತ್ತೆಯಾಗಿದೆ. ಇದನ್ನು ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದ ಸಹಾಯದಿಂದ ವಶಪಡಿಸಿಕೊಳ್ಳಲಾಗಿದೆ. ಸೇನಾ ತಂಡವನ್ನು ಕರೆಸಲಾಗಿದೆ. ಪ್ರದೇಶವನ್ನು ಸುತ್ತುವರಿಯಲಾಗುತ್ತಿದೆ ಎಂದು ಚಂಡೀಗಢದ ಡಯಾಸೆಟರ್ ಮ್ಯಾನೇಜ್‌ಮೆಂಟ್‌ನ ನೋಡಲ್ ಅಧಿಕಾರಿ ಸಂಜೀವ್ ಕೊಹ್ಲಿಯನ್ನು ಎಎನ್‌ಐಗೆ ಹೇಳಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:40 pm, Mon, 2 January 23

ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು